ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು.
ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು ಹೇಳಿದಂತೆ ಮಾಡಿದ್ದರು. ಇದಾದ ಬಳಿಕ ಚಕ್ರ ತಿರುಗಿಸಿದಾಗ ದೀಪಿಕಾ ಅವರ ಹೆಸರು ಬಂತು. ಈ ವೇಳೆ ಮನೆಯ ಸದಸ್ಯರು ದೀಪಿಕಾ ಅವರಿಗೆ ಸ್ವಿಮ್ಮಿಂಗ್ ಪೂಲ್ನಲ್ಲಿ ಸ್ವಿಮ್ ಮಾಡಿ ನಂತರ ನಾಟಿ ಟೀಚರ್ ಆಗಿ ಮನೆ ಮಂದಿಗೆ ಪಾಠ ಮಾಡಬೇಕು ಎಂದು ಹೇಳಿದರು.
ದೀಪಿಕಾ ಮನೆಯ ಸದಸ್ಯರ ಮಾತಿನಂತೆ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡಿ ಬಳಿಕ ಎಲ್ಲರಿಗೂ ಪಾಠ ಮಾಡುತ್ತಿದ್ದರು. ಈ ವೇಳೆ ದೀಪಿಕಾ, ನಾನು ಏನು ಪಾಠ ಮಾಡುತ್ತಿದ್ದೆ ಎಂದು ಕೇಳಿದಾಗ ಕಿಶನ್ ಟೀ-ಶರ್ಟ್ ಮೇಲೆ ಎತ್ತುವುದನ್ನು ಹೇಳಿಕೊಡುತ್ತಿದ್ದೀರಿ ಎಂದು ಪ್ರತಿಕ್ರಿಯಿಸಿದ್ದಾರೆ. ಆಗ ದೀಪಿಕಾ, ಕಿಶನ್ ಅವರ ಮೈಕ್ ತೆಗೆದು ಅವರನ್ನು ಸ್ವಿಮ್ಮಿಂಗ್ ಪೂಲ್ನಲ್ಲಿ ಬೀಳಿಸಲು ಮುಂದಾಗಿದ್ದಾರೆ. ಈ ವೇಳೆ ಕಿಶನ್ ತಕ್ಷಣ ದೀಪಿಕಾ ಅವರನ್ನು ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್ನಲ್ಲಿ ಬಿದ್ದಿದ್ದಾರೆ.
ಸ್ವಿಮ್ಮಿಂಗ್ ಪೂಲ್ನಲ್ಲಿ ಬೀಳುವಾಗ ದೀಪಿಕಾ ಮೈಕ್ ಧರಿಸಿದ್ದರು. ಆದರೆ ಇದನ್ನು ಅರಿಯದ ಕಿಶನ್ ತಕ್ಷಣ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಮನೆಯ ಸದಸ್ಯರು ಮೈಕ್ ಎಂದು ಕಿರುಚಿದ್ದಾರೆ. ಬಳಿಕ ಆ ಮೈಕ್ ಹಾಳಾಗಿದ್ದು, ಬಿಗ್ ಬಾಸ್ ಮನೆಯಲ್ಲಿದ್ದ ಸಕ್ಕರೆ ಡಬ್ಬವನ್ನು ತೆಗೆದುಕೊಂಡಿದ್ದಾರೆ. ಇದೆಲ್ಲಾ ಆದ ಬಳಿಕ ಕಿಶನ್ ಕ್ಯಾಮೆರಾ ಮುಂದೆ ಹೋಗಿ ಬಿಗ್ ಬಾಸ್ ಬಳಿ ಕ್ಷಮೆ ಕೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.