News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನರಂಜನೆ

ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ

146

ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್ ನಲ್ಲಿ ಗೆದ್ದವರನ್ನ ಹೊರತುಪಡಿಸಿ ಉಳಿದವರೆಲ್ಲರೂ ಎಲಿಮಿನೇಷನ್ ಗೆ ನೊಮಿನೇಟ್ ಆಗಿದ್ದರು. ಇನ್ನು ಈ ಟಾಸ್ಕ್ ನಲ್ಲಿ ವಾಸುಕಿ ವೈಭವ್ ಗೆದ್ದು ಈ ವಾರದ ಎಲಿಮಿನಷನ್ ನಿಂದ ಮುಕ್ತಿ ಪಡೆದಿದ್ದರು ವಾಸುಕಿ ವೈಭವ್. ಇನ್ನು ವಾಸುಕಿ ವೈಭವ್ ಅವರನ್ನ ಹೊರತುಪಡಿಸಿ ಉಳಿದ ಎಲ್ಲಾ ಸ್ಪರ್ದಿಗಳು ಕೂಡ ಈ ವಾರ ಬಿಗ್ ಬಾಸ್ ನಿಂದ ಎಲಿಮಿನೇಷನ್ ಆಗಲು ನೊಮಿನೇಟ್ ಆಗಿದ್ದರು.

ಇನ್ನು ಕಳೆದ ವಾರ ಡಬಲ್ ಎಲಿಮಿನೇಷನ್ ಇದ್ದ ಕಾರಣ ಈ ವಾರ ಬಿಗ್ ಬಾಸ್ ಮನೆಯ ಟಾಸ್ಕ್ ಗಳಲ್ಲಿ ತೀವ್ರವಾದ ಪೈಪೋಟಿ ಉಂಟಾಗಿತ್ತು ಎಂದು ಹೇಳಿದರೆ ತಪ್ಪಾಗಲ್ಲ. ನೊಮಿನೇಟ್ ಆದ ಸ್ಪರ್ಧಿಗಳಲ್ಲಿ ಈ ವಾರ ಯಾರು ಮನೆಯಿಂದ ಆಚೆ ಬರುತ್ತಾರೆ ಅನ್ನುವುದು ಎಲ್ಲರಲ್ಲಿ ಕುತೂಹಲ ಮೂಡಿಸಿತ್ತು, ಭೂಮಿ ಶೆಟ್ಟಿ, ದೀಪಿಕಾ ದಾಸ್, ಪ್ರಿಯಾಂಕಾ, ಹರೀಶ್ ಈ ನಾಲ್ವರಲ್ಲಿ ಪ್ರಿಯಾಂಕಾ ಈ ವಾರ ಎಲಿಮಿನೇಟ್ ಆಗಿದ್ದು ತಮ್ಮ ಬಿಗ್ ಬಾಸ್ ಪಯಣವನ್ನ ಮುಗಿಸಿದ್ದಾರೆ. ಸತತ 105 ದಿನಗಳ ಕಾಲ ಪ್ರಿಯಾಂಕಾ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದು ಬಹಳ ಪ್ರಭಲ ಸ್ಪರ್ದಿಯಾಗಿದ್ದರು, ಸಾಮಾನ್ಯ ಜ್ಞಾನ, ಮಾತು ಮತ್ತು ಮೇಕಪ್ ವಿಚಾರದಲ್ಲಿ ಪ್ರಿಯಾಂಕಾ ಅವರು ಹಲವು ಬಾರಿ ಟ್ರೊಲ್ ಆಗಿದ್ದರೂ ಕೂಡ ಹಲವು ಅಭಿಮಾನಿಗಳನ್ನ ಸಂಪಾದನೆ ಮಾಡಿದ್ದಾರೆ.

ಇನ್ನು ಪ್ರಿಯಾಂಕಾ ಅವ್ರು ಬಿಗ್ ಬಾಸ್ ಮನೆಗೆ ಹೋಗುವ ಮೊದಲು ಹೇಗಿದ್ದಾರೋ ಈಗಲೂ ಹಾಗೆ ಇದ್ದಾರೆ ಅನ್ನುವುದು ಪ್ರಿಯಾಂಕಾ ಅಭಿಮಾನಿಗಳ ಅಭಿಪ್ರಾಯವಾಗಿದೆ. ಇನ್ನು ಕುರಿ ಪ್ರತಾಪ್ ಅವರು ಪ್ರಿಯಾಂಕಾ ಅವರಿಗೆ ಒಬ್ಬ ಸ್ನೇಹಿತರಾಗಿದ್ದರು ಮತ್ತು ಭೂಮಿ ಶೆಟ್ಟಿ ಅವರ ಜೊತೆ ಪ್ರಿಯಾಂಕಾ ಅವರಿಗೆ ಒಂದು ಒಳ್ಳೆಯ ಭಾಂದವ್ಯ ಇತ್ತು. ಇನ್ನು ಕಳೆದ ವಾರ ಪ್ರಿಯಾಂಕಾ ಅವರು ಸುದೀಪ್ ಅವರಿಂದ ಚಪ್ಪಾಳೆಯನ್ನ ಗಿಟ್ಟಿಸಿಕೊಂಡು ಜಾಕೆಟ್ ನ್ನ ಪಡೆದುಕೊಂಡಿದ್ದರು. ಇನ್ನು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಒಟ್ಟು ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಸತತ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಪ್ರಿಯಾಂಕಾ ಅವರಿಗೆ ವಾರಕ್ಕೆ 40 ಸಾವಿರ ರೂಪಾಯಿಯಂತೆ 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದು ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗುತ್ತಾರೆ ಅನ್ನುವುದನ್ನ ಊಹೆ ಮಾಡುವುದು ಕಷ್ಟ ಆಗಿದೆ. ಪ್ರಾರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ಜನರು ರಾತ್ರಿಯಾದರೆ ಸಾಕು ಬಿಗ್ ಬಾಸ್ ನೋಡಲು ಟಿವಿ ಮುಂದೆ ಕುಳಿತುಕೊಳ್ಳುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಗೊಂಡಿದೆ,.!

    ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್‍ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್‍ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…

  • ಸುದ್ದಿ

    ಶೀಘ್ರವೇ ಸುಮಲತಾ ಕುರಿತಂತೆ ವಿಡಿಯೋ ಸಿಡಿ ರಿಲೀಸ್ ಮಾಡುವುದಾಗಿ JDS ಶಾಸಕನಿಂದ ಹೊಸ ಬಾಂಬ್!ಆ ವಿಡಿಯೋದಲ್ಲಿ ಇರೋದು ಏನು?ಈ ಸುದ್ದಿ ನೋಡಿ…

    ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್​​ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು…

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಸುದ್ದಿ

    ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್! ಒಂದು ಲೀಟರ್ ಗೆ ಎಷ್ಟು ಗೊತ್ತಾ?

    ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…

  • ಆಧ್ಯಾತ್ಮ

    ಹಿಂದೂಗಳಿಗೆ ನಾಗರ ಪಂಚಮಿ ಹಬ್ಬ ಏಕೆ ತುಂಬಾ ಮಹತ್ವ ಗೊತ್ತಾ?ರೋಚಕವಾಗಿದೆ ಈ ಹಬ್ಬದ ವೈಶಿಷ್ಟ್ಯಗಳು…

    ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.

  • ಸುದ್ದಿ

    ನಿತ್ಯಾನಂದನ ಆಶ್ರಮದಲ್ಲಿ ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಫೇಸ್‍ಬುಕ್ ಲೈವಿನಲ್ಲಿ ತಂದೆಗೆ ಮಗಳ ಖಡಕ್ ಉತ್ತರ.

    ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…