ಮನರಂಜನೆ

ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ

142

ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್ ನಲ್ಲಿ ಗೆದ್ದವರನ್ನ ಹೊರತುಪಡಿಸಿ ಉಳಿದವರೆಲ್ಲರೂ ಎಲಿಮಿನೇಷನ್ ಗೆ ನೊಮಿನೇಟ್ ಆಗಿದ್ದರು. ಇನ್ನು ಈ ಟಾಸ್ಕ್ ನಲ್ಲಿ ವಾಸುಕಿ ವೈಭವ್ ಗೆದ್ದು ಈ ವಾರದ ಎಲಿಮಿನಷನ್ ನಿಂದ ಮುಕ್ತಿ ಪಡೆದಿದ್ದರು ವಾಸುಕಿ ವೈಭವ್. ಇನ್ನು ವಾಸುಕಿ ವೈಭವ್ ಅವರನ್ನ ಹೊರತುಪಡಿಸಿ ಉಳಿದ ಎಲ್ಲಾ ಸ್ಪರ್ದಿಗಳು ಕೂಡ ಈ ವಾರ ಬಿಗ್ ಬಾಸ್ ನಿಂದ ಎಲಿಮಿನೇಷನ್ ಆಗಲು ನೊಮಿನೇಟ್ ಆಗಿದ್ದರು.

ಇನ್ನು ಕಳೆದ ವಾರ ಡಬಲ್ ಎಲಿಮಿನೇಷನ್ ಇದ್ದ ಕಾರಣ ಈ ವಾರ ಬಿಗ್ ಬಾಸ್ ಮನೆಯ ಟಾಸ್ಕ್ ಗಳಲ್ಲಿ ತೀವ್ರವಾದ ಪೈಪೋಟಿ ಉಂಟಾಗಿತ್ತು ಎಂದು ಹೇಳಿದರೆ ತಪ್ಪಾಗಲ್ಲ. ನೊಮಿನೇಟ್ ಆದ ಸ್ಪರ್ಧಿಗಳಲ್ಲಿ ಈ ವಾರ ಯಾರು ಮನೆಯಿಂದ ಆಚೆ ಬರುತ್ತಾರೆ ಅನ್ನುವುದು ಎಲ್ಲರಲ್ಲಿ ಕುತೂಹಲ ಮೂಡಿಸಿತ್ತು, ಭೂಮಿ ಶೆಟ್ಟಿ, ದೀಪಿಕಾ ದಾಸ್, ಪ್ರಿಯಾಂಕಾ, ಹರೀಶ್ ಈ ನಾಲ್ವರಲ್ಲಿ ಪ್ರಿಯಾಂಕಾ ಈ ವಾರ ಎಲಿಮಿನೇಟ್ ಆಗಿದ್ದು ತಮ್ಮ ಬಿಗ್ ಬಾಸ್ ಪಯಣವನ್ನ ಮುಗಿಸಿದ್ದಾರೆ. ಸತತ 105 ದಿನಗಳ ಕಾಲ ಪ್ರಿಯಾಂಕಾ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದು ಬಹಳ ಪ್ರಭಲ ಸ್ಪರ್ದಿಯಾಗಿದ್ದರು, ಸಾಮಾನ್ಯ ಜ್ಞಾನ, ಮಾತು ಮತ್ತು ಮೇಕಪ್ ವಿಚಾರದಲ್ಲಿ ಪ್ರಿಯಾಂಕಾ ಅವರು ಹಲವು ಬಾರಿ ಟ್ರೊಲ್ ಆಗಿದ್ದರೂ ಕೂಡ ಹಲವು ಅಭಿಮಾನಿಗಳನ್ನ ಸಂಪಾದನೆ ಮಾಡಿದ್ದಾರೆ.

ಇನ್ನು ಪ್ರಿಯಾಂಕಾ ಅವ್ರು ಬಿಗ್ ಬಾಸ್ ಮನೆಗೆ ಹೋಗುವ ಮೊದಲು ಹೇಗಿದ್ದಾರೋ ಈಗಲೂ ಹಾಗೆ ಇದ್ದಾರೆ ಅನ್ನುವುದು ಪ್ರಿಯಾಂಕಾ ಅಭಿಮಾನಿಗಳ ಅಭಿಪ್ರಾಯವಾಗಿದೆ. ಇನ್ನು ಕುರಿ ಪ್ರತಾಪ್ ಅವರು ಪ್ರಿಯಾಂಕಾ ಅವರಿಗೆ ಒಬ್ಬ ಸ್ನೇಹಿತರಾಗಿದ್ದರು ಮತ್ತು ಭೂಮಿ ಶೆಟ್ಟಿ ಅವರ ಜೊತೆ ಪ್ರಿಯಾಂಕಾ ಅವರಿಗೆ ಒಂದು ಒಳ್ಳೆಯ ಭಾಂದವ್ಯ ಇತ್ತು. ಇನ್ನು ಕಳೆದ ವಾರ ಪ್ರಿಯಾಂಕಾ ಅವರು ಸುದೀಪ್ ಅವರಿಂದ ಚಪ್ಪಾಳೆಯನ್ನ ಗಿಟ್ಟಿಸಿಕೊಂಡು ಜಾಕೆಟ್ ನ್ನ ಪಡೆದುಕೊಂಡಿದ್ದರು. ಇನ್ನು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಒಟ್ಟು ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಸತತ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಪ್ರಿಯಾಂಕಾ ಅವರಿಗೆ ವಾರಕ್ಕೆ 40 ಸಾವಿರ ರೂಪಾಯಿಯಂತೆ 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದು ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗುತ್ತಾರೆ ಅನ್ನುವುದನ್ನ ಊಹೆ ಮಾಡುವುದು ಕಷ್ಟ ಆಗಿದೆ. ಪ್ರಾರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ಜನರು ರಾತ್ರಿಯಾದರೆ ಸಾಕು ಬಿಗ್ ಬಾಸ್ ನೋಡಲು ಟಿವಿ ಮುಂದೆ ಕುಳಿತುಕೊಳ್ಳುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಡುಗೆ ಮಾಡಲು ಹೊಲದಲ್ಲಿ ಕ್ಯಾರೆಟ್ ಕಿತ್ತಾಗ, ಅದರಲ್ಲಿ ಇದ್ದ ವಸ್ತುವನ್ನು ನೋಡಿ ಶಾಕ್ ಆದ ಮಹಿಳೆ.

    ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…

  • ಮನರಂಜನೆ

    ಹಳ್ಳಿ ಹೈದ ಹನುಮಂತನಿಗೆ ಹೊಸ ವರ್ಷಕ್ಕೆ ಸಿಕ್ತು ಬಂಪರ್ ಆಫರ್..!

    ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…

  • ಉಪಯುಕ್ತ ಮಾಹಿತಿ

    ಲೋ ಬಿಪಿಯನ್ನು ನಿಯಂತ್ರಿಸಲು ಮನೆಯಲ್ಲಿಯೇ ಈ 5 ಸುಲಭ ಮಾರ್ಗಗಳನ್ನು ಅನುಸರಿಸಿ…

    ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

  • ಸುದ್ದಿ

    ಕೇವಲ 12 ವರ್ಷಗಳಲ್ಲಿ 9 ಸಿನಿಮಾ ; ಶಂಕ್ರಣ್ಣ ನಿರ್ದೇಶಿಸಿದ ಸಿನಿಮಾಗಳಿಗೆ ಸಿಕ್ಕಿದ ಬಿರುದುಗಳೆಷ್ಟು ಗೊತ್ತಾ?

    ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್‌ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್  ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್‌, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.