ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್ ನಲ್ಲಿ ಗೆದ್ದವರನ್ನ ಹೊರತುಪಡಿಸಿ ಉಳಿದವರೆಲ್ಲರೂ ಎಲಿಮಿನೇಷನ್ ಗೆ ನೊಮಿನೇಟ್ ಆಗಿದ್ದರು. ಇನ್ನು ಈ ಟಾಸ್ಕ್ ನಲ್ಲಿ ವಾಸುಕಿ ವೈಭವ್ ಗೆದ್ದು ಈ ವಾರದ ಎಲಿಮಿನಷನ್ ನಿಂದ ಮುಕ್ತಿ ಪಡೆದಿದ್ದರು ವಾಸುಕಿ ವೈಭವ್. ಇನ್ನು ವಾಸುಕಿ ವೈಭವ್ ಅವರನ್ನ ಹೊರತುಪಡಿಸಿ ಉಳಿದ ಎಲ್ಲಾ ಸ್ಪರ್ದಿಗಳು ಕೂಡ ಈ ವಾರ ಬಿಗ್ ಬಾಸ್ ನಿಂದ ಎಲಿಮಿನೇಷನ್ ಆಗಲು ನೊಮಿನೇಟ್ ಆಗಿದ್ದರು.

ಇನ್ನು ಕಳೆದ ವಾರ ಡಬಲ್ ಎಲಿಮಿನೇಷನ್ ಇದ್ದ ಕಾರಣ ಈ ವಾರ ಬಿಗ್ ಬಾಸ್ ಮನೆಯ ಟಾಸ್ಕ್ ಗಳಲ್ಲಿ ತೀವ್ರವಾದ ಪೈಪೋಟಿ ಉಂಟಾಗಿತ್ತು ಎಂದು ಹೇಳಿದರೆ ತಪ್ಪಾಗಲ್ಲ. ನೊಮಿನೇಟ್ ಆದ ಸ್ಪರ್ಧಿಗಳಲ್ಲಿ ಈ ವಾರ ಯಾರು ಮನೆಯಿಂದ ಆಚೆ ಬರುತ್ತಾರೆ ಅನ್ನುವುದು ಎಲ್ಲರಲ್ಲಿ ಕುತೂಹಲ ಮೂಡಿಸಿತ್ತು, ಭೂಮಿ ಶೆಟ್ಟಿ, ದೀಪಿಕಾ ದಾಸ್, ಪ್ರಿಯಾಂಕಾ, ಹರೀಶ್ ಈ ನಾಲ್ವರಲ್ಲಿ ಪ್ರಿಯಾಂಕಾ ಈ ವಾರ ಎಲಿಮಿನೇಟ್ ಆಗಿದ್ದು ತಮ್ಮ ಬಿಗ್ ಬಾಸ್ ಪಯಣವನ್ನ ಮುಗಿಸಿದ್ದಾರೆ. ಸತತ 105 ದಿನಗಳ ಕಾಲ ಪ್ರಿಯಾಂಕಾ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದು ಬಹಳ ಪ್ರಭಲ ಸ್ಪರ್ದಿಯಾಗಿದ್ದರು, ಸಾಮಾನ್ಯ ಜ್ಞಾನ, ಮಾತು ಮತ್ತು ಮೇಕಪ್ ವಿಚಾರದಲ್ಲಿ ಪ್ರಿಯಾಂಕಾ ಅವರು ಹಲವು ಬಾರಿ ಟ್ರೊಲ್ ಆಗಿದ್ದರೂ ಕೂಡ ಹಲವು ಅಭಿಮಾನಿಗಳನ್ನ ಸಂಪಾದನೆ ಮಾಡಿದ್ದಾರೆ.

ಇನ್ನು ಪ್ರಿಯಾಂಕಾ ಅವ್ರು ಬಿಗ್ ಬಾಸ್ ಮನೆಗೆ ಹೋಗುವ ಮೊದಲು ಹೇಗಿದ್ದಾರೋ ಈಗಲೂ ಹಾಗೆ ಇದ್ದಾರೆ ಅನ್ನುವುದು ಪ್ರಿಯಾಂಕಾ ಅಭಿಮಾನಿಗಳ ಅಭಿಪ್ರಾಯವಾಗಿದೆ. ಇನ್ನು ಕುರಿ ಪ್ರತಾಪ್ ಅವರು ಪ್ರಿಯಾಂಕಾ ಅವರಿಗೆ ಒಬ್ಬ ಸ್ನೇಹಿತರಾಗಿದ್ದರು ಮತ್ತು ಭೂಮಿ ಶೆಟ್ಟಿ ಅವರ ಜೊತೆ ಪ್ರಿಯಾಂಕಾ ಅವರಿಗೆ ಒಂದು ಒಳ್ಳೆಯ ಭಾಂದವ್ಯ ಇತ್ತು. ಇನ್ನು ಕಳೆದ ವಾರ ಪ್ರಿಯಾಂಕಾ ಅವರು ಸುದೀಪ್ ಅವರಿಂದ ಚಪ್ಪಾಳೆಯನ್ನ ಗಿಟ್ಟಿಸಿಕೊಂಡು ಜಾಕೆಟ್ ನ್ನ ಪಡೆದುಕೊಂಡಿದ್ದರು. ಇನ್ನು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಒಟ್ಟು ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಸತತ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಪ್ರಿಯಾಂಕಾ ಅವರಿಗೆ ವಾರಕ್ಕೆ 40 ಸಾವಿರ ರೂಪಾಯಿಯಂತೆ 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದು ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗುತ್ತಾರೆ ಅನ್ನುವುದನ್ನ ಊಹೆ ಮಾಡುವುದು ಕಷ್ಟ ಆಗಿದೆ. ಪ್ರಾರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ಜನರು ರಾತ್ರಿಯಾದರೆ ಸಾಕು ಬಿಗ್ ಬಾಸ್ ನೋಡಲು ಟಿವಿ ಮುಂದೆ ಕುಳಿತುಕೊಳ್ಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…
ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…
ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…