ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್ ನಲ್ಲಿ ಗೆದ್ದವರನ್ನ ಹೊರತುಪಡಿಸಿ ಉಳಿದವರೆಲ್ಲರೂ ಎಲಿಮಿನೇಷನ್ ಗೆ ನೊಮಿನೇಟ್ ಆಗಿದ್ದರು. ಇನ್ನು ಈ ಟಾಸ್ಕ್ ನಲ್ಲಿ ವಾಸುಕಿ ವೈಭವ್ ಗೆದ್ದು ಈ ವಾರದ ಎಲಿಮಿನಷನ್ ನಿಂದ ಮುಕ್ತಿ ಪಡೆದಿದ್ದರು ವಾಸುಕಿ ವೈಭವ್. ಇನ್ನು ವಾಸುಕಿ ವೈಭವ್ ಅವರನ್ನ ಹೊರತುಪಡಿಸಿ ಉಳಿದ ಎಲ್ಲಾ ಸ್ಪರ್ದಿಗಳು ಕೂಡ ಈ ವಾರ ಬಿಗ್ ಬಾಸ್ ನಿಂದ ಎಲಿಮಿನೇಷನ್ ಆಗಲು ನೊಮಿನೇಟ್ ಆಗಿದ್ದರು.

ಇನ್ನು ಕಳೆದ ವಾರ ಡಬಲ್ ಎಲಿಮಿನೇಷನ್ ಇದ್ದ ಕಾರಣ ಈ ವಾರ ಬಿಗ್ ಬಾಸ್ ಮನೆಯ ಟಾಸ್ಕ್ ಗಳಲ್ಲಿ ತೀವ್ರವಾದ ಪೈಪೋಟಿ ಉಂಟಾಗಿತ್ತು ಎಂದು ಹೇಳಿದರೆ ತಪ್ಪಾಗಲ್ಲ. ನೊಮಿನೇಟ್ ಆದ ಸ್ಪರ್ಧಿಗಳಲ್ಲಿ ಈ ವಾರ ಯಾರು ಮನೆಯಿಂದ ಆಚೆ ಬರುತ್ತಾರೆ ಅನ್ನುವುದು ಎಲ್ಲರಲ್ಲಿ ಕುತೂಹಲ ಮೂಡಿಸಿತ್ತು, ಭೂಮಿ ಶೆಟ್ಟಿ, ದೀಪಿಕಾ ದಾಸ್, ಪ್ರಿಯಾಂಕಾ, ಹರೀಶ್ ಈ ನಾಲ್ವರಲ್ಲಿ ಪ್ರಿಯಾಂಕಾ ಈ ವಾರ ಎಲಿಮಿನೇಟ್ ಆಗಿದ್ದು ತಮ್ಮ ಬಿಗ್ ಬಾಸ್ ಪಯಣವನ್ನ ಮುಗಿಸಿದ್ದಾರೆ. ಸತತ 105 ದಿನಗಳ ಕಾಲ ಪ್ರಿಯಾಂಕಾ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದು ಬಹಳ ಪ್ರಭಲ ಸ್ಪರ್ದಿಯಾಗಿದ್ದರು, ಸಾಮಾನ್ಯ ಜ್ಞಾನ, ಮಾತು ಮತ್ತು ಮೇಕಪ್ ವಿಚಾರದಲ್ಲಿ ಪ್ರಿಯಾಂಕಾ ಅವರು ಹಲವು ಬಾರಿ ಟ್ರೊಲ್ ಆಗಿದ್ದರೂ ಕೂಡ ಹಲವು ಅಭಿಮಾನಿಗಳನ್ನ ಸಂಪಾದನೆ ಮಾಡಿದ್ದಾರೆ.

ಇನ್ನು ಪ್ರಿಯಾಂಕಾ ಅವ್ರು ಬಿಗ್ ಬಾಸ್ ಮನೆಗೆ ಹೋಗುವ ಮೊದಲು ಹೇಗಿದ್ದಾರೋ ಈಗಲೂ ಹಾಗೆ ಇದ್ದಾರೆ ಅನ್ನುವುದು ಪ್ರಿಯಾಂಕಾ ಅಭಿಮಾನಿಗಳ ಅಭಿಪ್ರಾಯವಾಗಿದೆ. ಇನ್ನು ಕುರಿ ಪ್ರತಾಪ್ ಅವರು ಪ್ರಿಯಾಂಕಾ ಅವರಿಗೆ ಒಬ್ಬ ಸ್ನೇಹಿತರಾಗಿದ್ದರು ಮತ್ತು ಭೂಮಿ ಶೆಟ್ಟಿ ಅವರ ಜೊತೆ ಪ್ರಿಯಾಂಕಾ ಅವರಿಗೆ ಒಂದು ಒಳ್ಳೆಯ ಭಾಂದವ್ಯ ಇತ್ತು. ಇನ್ನು ಕಳೆದ ವಾರ ಪ್ರಿಯಾಂಕಾ ಅವರು ಸುದೀಪ್ ಅವರಿಂದ ಚಪ್ಪಾಳೆಯನ್ನ ಗಿಟ್ಟಿಸಿಕೊಂಡು ಜಾಕೆಟ್ ನ್ನ ಪಡೆದುಕೊಂಡಿದ್ದರು. ಇನ್ನು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಒಟ್ಟು ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಸತತ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಪ್ರಿಯಾಂಕಾ ಅವರಿಗೆ ವಾರಕ್ಕೆ 40 ಸಾವಿರ ರೂಪಾಯಿಯಂತೆ 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದು ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗುತ್ತಾರೆ ಅನ್ನುವುದನ್ನ ಊಹೆ ಮಾಡುವುದು ಕಷ್ಟ ಆಗಿದೆ. ಪ್ರಾರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ಜನರು ರಾತ್ರಿಯಾದರೆ ಸಾಕು ಬಿಗ್ ಬಾಸ್ ನೋಡಲು ಟಿವಿ ಮುಂದೆ ಕುಳಿತುಕೊಳ್ಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…
ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.