ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್ ನಲ್ಲಿ ಗೆದ್ದವರನ್ನ ಹೊರತುಪಡಿಸಿ ಉಳಿದವರೆಲ್ಲರೂ ಎಲಿಮಿನೇಷನ್ ಗೆ ನೊಮಿನೇಟ್ ಆಗಿದ್ದರು. ಇನ್ನು ಈ ಟಾಸ್ಕ್ ನಲ್ಲಿ ವಾಸುಕಿ ವೈಭವ್ ಗೆದ್ದು ಈ ವಾರದ ಎಲಿಮಿನಷನ್ ನಿಂದ ಮುಕ್ತಿ ಪಡೆದಿದ್ದರು ವಾಸುಕಿ ವೈಭವ್. ಇನ್ನು ವಾಸುಕಿ ವೈಭವ್ ಅವರನ್ನ ಹೊರತುಪಡಿಸಿ ಉಳಿದ ಎಲ್ಲಾ ಸ್ಪರ್ದಿಗಳು ಕೂಡ ಈ ವಾರ ಬಿಗ್ ಬಾಸ್ ನಿಂದ ಎಲಿಮಿನೇಷನ್ ಆಗಲು ನೊಮಿನೇಟ್ ಆಗಿದ್ದರು.

ಇನ್ನು ಕಳೆದ ವಾರ ಡಬಲ್ ಎಲಿಮಿನೇಷನ್ ಇದ್ದ ಕಾರಣ ಈ ವಾರ ಬಿಗ್ ಬಾಸ್ ಮನೆಯ ಟಾಸ್ಕ್ ಗಳಲ್ಲಿ ತೀವ್ರವಾದ ಪೈಪೋಟಿ ಉಂಟಾಗಿತ್ತು ಎಂದು ಹೇಳಿದರೆ ತಪ್ಪಾಗಲ್ಲ. ನೊಮಿನೇಟ್ ಆದ ಸ್ಪರ್ಧಿಗಳಲ್ಲಿ ಈ ವಾರ ಯಾರು ಮನೆಯಿಂದ ಆಚೆ ಬರುತ್ತಾರೆ ಅನ್ನುವುದು ಎಲ್ಲರಲ್ಲಿ ಕುತೂಹಲ ಮೂಡಿಸಿತ್ತು, ಭೂಮಿ ಶೆಟ್ಟಿ, ದೀಪಿಕಾ ದಾಸ್, ಪ್ರಿಯಾಂಕಾ, ಹರೀಶ್ ಈ ನಾಲ್ವರಲ್ಲಿ ಪ್ರಿಯಾಂಕಾ ಈ ವಾರ ಎಲಿಮಿನೇಟ್ ಆಗಿದ್ದು ತಮ್ಮ ಬಿಗ್ ಬಾಸ್ ಪಯಣವನ್ನ ಮುಗಿಸಿದ್ದಾರೆ. ಸತತ 105 ದಿನಗಳ ಕಾಲ ಪ್ರಿಯಾಂಕಾ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದು ಬಹಳ ಪ್ರಭಲ ಸ್ಪರ್ದಿಯಾಗಿದ್ದರು, ಸಾಮಾನ್ಯ ಜ್ಞಾನ, ಮಾತು ಮತ್ತು ಮೇಕಪ್ ವಿಚಾರದಲ್ಲಿ ಪ್ರಿಯಾಂಕಾ ಅವರು ಹಲವು ಬಾರಿ ಟ್ರೊಲ್ ಆಗಿದ್ದರೂ ಕೂಡ ಹಲವು ಅಭಿಮಾನಿಗಳನ್ನ ಸಂಪಾದನೆ ಮಾಡಿದ್ದಾರೆ.

ಇನ್ನು ಪ್ರಿಯಾಂಕಾ ಅವ್ರು ಬಿಗ್ ಬಾಸ್ ಮನೆಗೆ ಹೋಗುವ ಮೊದಲು ಹೇಗಿದ್ದಾರೋ ಈಗಲೂ ಹಾಗೆ ಇದ್ದಾರೆ ಅನ್ನುವುದು ಪ್ರಿಯಾಂಕಾ ಅಭಿಮಾನಿಗಳ ಅಭಿಪ್ರಾಯವಾಗಿದೆ. ಇನ್ನು ಕುರಿ ಪ್ರತಾಪ್ ಅವರು ಪ್ರಿಯಾಂಕಾ ಅವರಿಗೆ ಒಬ್ಬ ಸ್ನೇಹಿತರಾಗಿದ್ದರು ಮತ್ತು ಭೂಮಿ ಶೆಟ್ಟಿ ಅವರ ಜೊತೆ ಪ್ರಿಯಾಂಕಾ ಅವರಿಗೆ ಒಂದು ಒಳ್ಳೆಯ ಭಾಂದವ್ಯ ಇತ್ತು. ಇನ್ನು ಕಳೆದ ವಾರ ಪ್ರಿಯಾಂಕಾ ಅವರು ಸುದೀಪ್ ಅವರಿಂದ ಚಪ್ಪಾಳೆಯನ್ನ ಗಿಟ್ಟಿಸಿಕೊಂಡು ಜಾಕೆಟ್ ನ್ನ ಪಡೆದುಕೊಂಡಿದ್ದರು. ಇನ್ನು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಒಟ್ಟು ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಸತತ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಪ್ರಿಯಾಂಕಾ ಅವರಿಗೆ ವಾರಕ್ಕೆ 40 ಸಾವಿರ ರೂಪಾಯಿಯಂತೆ 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದು ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗುತ್ತಾರೆ ಅನ್ನುವುದನ್ನ ಊಹೆ ಮಾಡುವುದು ಕಷ್ಟ ಆಗಿದೆ. ಪ್ರಾರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ಜನರು ರಾತ್ರಿಯಾದರೆ ಸಾಕು ಬಿಗ್ ಬಾಸ್ ನೋಡಲು ಟಿವಿ ಮುಂದೆ ಕುಳಿತುಕೊಳ್ಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…
ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
![]()
ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….
ಸ್ವಿಟ್ಜರ್ಲೆಂಡ್ನಲ್ಲಿ ನಟ ದರ್ಶನ್. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾರ್. ಎಂ.ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ದಚ್ಚು ಆ್ಯಂಡ್ ಟೀಮ್. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…
ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….