News

ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ಮನರಂಜನೆ

ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ

144

ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್ ನಲ್ಲಿ ಗೆದ್ದವರನ್ನ ಹೊರತುಪಡಿಸಿ ಉಳಿದವರೆಲ್ಲರೂ ಎಲಿಮಿನೇಷನ್ ಗೆ ನೊಮಿನೇಟ್ ಆಗಿದ್ದರು. ಇನ್ನು ಈ ಟಾಸ್ಕ್ ನಲ್ಲಿ ವಾಸುಕಿ ವೈಭವ್ ಗೆದ್ದು ಈ ವಾರದ ಎಲಿಮಿನಷನ್ ನಿಂದ ಮುಕ್ತಿ ಪಡೆದಿದ್ದರು ವಾಸುಕಿ ವೈಭವ್. ಇನ್ನು ವಾಸುಕಿ ವೈಭವ್ ಅವರನ್ನ ಹೊರತುಪಡಿಸಿ ಉಳಿದ ಎಲ್ಲಾ ಸ್ಪರ್ದಿಗಳು ಕೂಡ ಈ ವಾರ ಬಿಗ್ ಬಾಸ್ ನಿಂದ ಎಲಿಮಿನೇಷನ್ ಆಗಲು ನೊಮಿನೇಟ್ ಆಗಿದ್ದರು.

ಇನ್ನು ಕಳೆದ ವಾರ ಡಬಲ್ ಎಲಿಮಿನೇಷನ್ ಇದ್ದ ಕಾರಣ ಈ ವಾರ ಬಿಗ್ ಬಾಸ್ ಮನೆಯ ಟಾಸ್ಕ್ ಗಳಲ್ಲಿ ತೀವ್ರವಾದ ಪೈಪೋಟಿ ಉಂಟಾಗಿತ್ತು ಎಂದು ಹೇಳಿದರೆ ತಪ್ಪಾಗಲ್ಲ. ನೊಮಿನೇಟ್ ಆದ ಸ್ಪರ್ಧಿಗಳಲ್ಲಿ ಈ ವಾರ ಯಾರು ಮನೆಯಿಂದ ಆಚೆ ಬರುತ್ತಾರೆ ಅನ್ನುವುದು ಎಲ್ಲರಲ್ಲಿ ಕುತೂಹಲ ಮೂಡಿಸಿತ್ತು, ಭೂಮಿ ಶೆಟ್ಟಿ, ದೀಪಿಕಾ ದಾಸ್, ಪ್ರಿಯಾಂಕಾ, ಹರೀಶ್ ಈ ನಾಲ್ವರಲ್ಲಿ ಪ್ರಿಯಾಂಕಾ ಈ ವಾರ ಎಲಿಮಿನೇಟ್ ಆಗಿದ್ದು ತಮ್ಮ ಬಿಗ್ ಬಾಸ್ ಪಯಣವನ್ನ ಮುಗಿಸಿದ್ದಾರೆ. ಸತತ 105 ದಿನಗಳ ಕಾಲ ಪ್ರಿಯಾಂಕಾ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದು ಬಹಳ ಪ್ರಭಲ ಸ್ಪರ್ದಿಯಾಗಿದ್ದರು, ಸಾಮಾನ್ಯ ಜ್ಞಾನ, ಮಾತು ಮತ್ತು ಮೇಕಪ್ ವಿಚಾರದಲ್ಲಿ ಪ್ರಿಯಾಂಕಾ ಅವರು ಹಲವು ಬಾರಿ ಟ್ರೊಲ್ ಆಗಿದ್ದರೂ ಕೂಡ ಹಲವು ಅಭಿಮಾನಿಗಳನ್ನ ಸಂಪಾದನೆ ಮಾಡಿದ್ದಾರೆ.

ಇನ್ನು ಪ್ರಿಯಾಂಕಾ ಅವ್ರು ಬಿಗ್ ಬಾಸ್ ಮನೆಗೆ ಹೋಗುವ ಮೊದಲು ಹೇಗಿದ್ದಾರೋ ಈಗಲೂ ಹಾಗೆ ಇದ್ದಾರೆ ಅನ್ನುವುದು ಪ್ರಿಯಾಂಕಾ ಅಭಿಮಾನಿಗಳ ಅಭಿಪ್ರಾಯವಾಗಿದೆ. ಇನ್ನು ಕುರಿ ಪ್ರತಾಪ್ ಅವರು ಪ್ರಿಯಾಂಕಾ ಅವರಿಗೆ ಒಬ್ಬ ಸ್ನೇಹಿತರಾಗಿದ್ದರು ಮತ್ತು ಭೂಮಿ ಶೆಟ್ಟಿ ಅವರ ಜೊತೆ ಪ್ರಿಯಾಂಕಾ ಅವರಿಗೆ ಒಂದು ಒಳ್ಳೆಯ ಭಾಂದವ್ಯ ಇತ್ತು. ಇನ್ನು ಕಳೆದ ವಾರ ಪ್ರಿಯಾಂಕಾ ಅವರು ಸುದೀಪ್ ಅವರಿಂದ ಚಪ್ಪಾಳೆಯನ್ನ ಗಿಟ್ಟಿಸಿಕೊಂಡು ಜಾಕೆಟ್ ನ್ನ ಪಡೆದುಕೊಂಡಿದ್ದರು. ಇನ್ನು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಒಟ್ಟು ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಸತತ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಪ್ರಿಯಾಂಕಾ ಅವರಿಗೆ ವಾರಕ್ಕೆ 40 ಸಾವಿರ ರೂಪಾಯಿಯಂತೆ 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದು ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗುತ್ತಾರೆ ಅನ್ನುವುದನ್ನ ಊಹೆ ಮಾಡುವುದು ಕಷ್ಟ ಆಗಿದೆ. ಪ್ರಾರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ಜನರು ರಾತ್ರಿಯಾದರೆ ಸಾಕು ಬಿಗ್ ಬಾಸ್ ನೋಡಲು ಟಿವಿ ಮುಂದೆ ಕುಳಿತುಕೊಳ್ಳುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    (Video)ಕೇವಲ ಒಂದೇ ಗಂಟೆಯಲ್ಲಿ ಯೂಟ್ಯೂಬ್ ನಲ್ಲಿ ಚಿಂದಿಯಾಗಿದೆ ನಟ ಸಾರ್ವಭೌಮ ಚಿತ್ರದ ಟ್ರೈಲರ್!

    ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…

  • Uncategorized, ಸಿನಿಮಾ

    ರಾಜಕುಮಾರ ಚಿತ್ರ ಪ್ರದರ್ಶನ ಅರ್ಧಕ್ಕೆ ಸ್ಥಗಿತ……..!!!!!

    ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್‍ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್‍ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್‍ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…

  • ಮನರಂಜನೆ

    ಚಂದನ್‌ ಶೆಟ್ಟಿ ಬಿಗ್‌ಬಾಸ್‌ ಫೈನಲ್ ಕನ್ಫೆಶನ್ ರೂಮ್‌ನಲ್ಲಿ ಬಿಕ್ಕಿ ಬಿಕ್ಕಿ ಆಳುತ್ತಿದ್ದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್‌ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್‌ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಸುದ್ದಿ

    ಕಿರುತೆರೆಯ ನಂಬರ್ 1 ಧಾರಾವಾಹಿ ಜೊತೆ ಜೊತೆಯಲಿ ಯಾವ ಸೀರಿಯಲ್ ರಿಮೇಕ್ ಗೊತ್ತಾ.?ತಿಳಿದರೆ ಅಚ್ಚರಿ ಪಡೋದಂತು ಗ್ಯಾರಂಟಿ..!

    ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1  ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…

  • ಸುದ್ದಿ

    ದಯಮಾಡಿ ಬಿಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೇಳಿಕೊಂಡ ನಟ ಪ್ರಕಾಶ್ ರೈ ಪತ್ನಿ..!

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…