ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ.
ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ. ಹೀಗಾಗಿ ಮನೆಯವರ ಮನಸ್ಥಿತಿ ತಿಳಿದುಕೊಳ್ಳಲು ನಾಮಿನೇಟ್ ಪ್ರಕ್ರಿಯೆ ಮಾಡಲಾಗಿತ್ತು.

ಅದರ ಅನುಸಾರ ಪ್ರಿಯಾಂಕಾ, ಭೂಮಿ ಶೆಟ್ಟಿ, ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿದ್ದರು. ಈ ನಾಲ್ವರಲ್ಲಿ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿಯನ್ನು ಸುದೀಪ್ ಎಲಿಮಿನೇಟ್ ಮಾಡಿದ್ದಾರೆ.
ಇವರಲ್ಲಿ ದೀಪಿಕಾ ದಾಸ್ ಅವರನ್ನು ಸೇಫ್ ಎಂದು ಸುದೀಪ್ ಹೇಳಿದರು. ಉಳಿದ ಮೂವರಲ್ಲಿ ಇಂದು ಇಬ್ಬರು ಎಲಿಮಿನೇಟ್ ಆಗುತ್ತಾರೆ. ಭೂಮಿ ಶೆಟ್ಟಿ ಈ ವಾರ ಮೊದಲು ಎಲಿಮಿನೇಟ್ ಆಗುತ್ತಿರುವವರು ಎಂದು ಹೇಳಿದರು. ಇಂದು ಯಾರೇ ಎಲಿಮಿನೇಟ್ ಆದರೂ ವೇದಿಕೆಯ ಮೇಲೆ ಬರಲ್ಲ ಎಂದು ಇಷ್ಟು ದಿನ ಬಿಗ್ಬಾಸ್ ಮನೆಯಲ್ಲಿ ಕಳೆದ ಭೂಮಿ ಶೆಟ್ಟಿಯ ಜರ್ನಿಯ ವಿಡಿಯೋವನ್ನು ಪ್ಲೇ ಮಾಡಿದರು.

ವಿಡಿಯೋ ನೋಡಿದ ಭೂಮಿ, ಮನೆಯಿಂದ ಹೊರ ಹೋಗಲು ತುಂಬಾ ನೋವಾಗುತ್ತಿದೆ. ಬಿಗ್ಬಾಸ್ ವಾಯ್ಸ್, ಮನೆಯನ್ನು ಮಿಸ್ ಮಾಡಿಕೊಳ್ಳುತ್ತೇನೆ. ಆದರೆ ಅದ್ಭುತವಾದ ಅನುಭವ, ಎಲ್ಲರನ್ನೂ ಮಿಸ್ ಮಾಡಿಕೊಳ್ಳುತ್ತೇನೆ, ಒಳ್ಳೆಯ ಫ್ರೆಂಡ್ಸ್ ಸಿಕ್ಕಿದ್ದಾರೆ. ಖುಷಿಯಿಂದ ಹೋಗುತ್ತೇನೆ ಎಂದು ಗಳಗಳನೇ ಅತ್ತಿದ್ದಾರೆ.
ಮನೆಯಿಂದ ಹೊರ ಹೋಗುತ್ತಿರುವ ಎರಡನೇ ಸ್ಪರ್ಧಿ ಪ್ರಿಯಾಂಕಾ ಎಂದು ಸುದೀಪ್ ಹೇಳಿದರು. ಬಳಿಕ ಪ್ರಿಯಾಂಕಾ ಅವರ ಬಿಗ್ಬಾಸ್ ಜರ್ನಿಯ ವಿಡಿಯೋ ಪ್ಲೇ ಮಾಡಿದರು.

ವಿಡಿಯೋ ನೋಡಿ ಮಾತನಾಡಿದ ಪ್ರಿಯಾಂಕಾ, ನಿಮ್ಮ ಜೊತೆ ಮಾತನಾಡೋಕೆ ಆಗುತ್ತಿಲ್ಲ ಎಂದು ತುಂಬಾ ನೋವಾಗುತ್ತಿದೆ. ನಾನು ಅತ್ತಾಗ ಮನೆಯ ಎಲ್ಲರೂ ಸಮಾಧಾನ ಮಾಡಿದ್ದಾರೆ. ಹೀಗಾಗಿ ನಾನು ಏನಾದರೂ ತಪ್ಪು ಮಾಡಿದ್ದರೆ ಕ್ಷಮಿಸಿ ಎಂದು ಮನೆಯವರ ಬಳಿ ಕ್ಷಮೆ ಕೇಳಿದರು. ನಂತರ ನನಗೆ ತಿಳಿದ ಹಾಗೆ ಆಟವಾಡಿದ್ದೇನೆ ತಪ್ಪಾಗಿದ್ದರೆ ಸಾರಿ ಸರ್ ಎಂದು ಸುದೀಪ್ ಬಳಿಯೂ ಕ್ಷಮೆ ಕೇಳಿ ಕಣ್ಣೀರು ಹಾಕಿದ್ದಾರೆ.
ಕೊನೆಯ ಕ್ಷಣದಲ್ಲಿ ಸುದೀಪ್ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ನೀವಿಬ್ಬರು ಮನೆಯಿಂದ ಹೊರಗೆ ಬರದೆ ಮನೆಯಲ್ಲಿಯೇ ಇರಿ. ಮುಂದಿನ ಶನಿವಾರ ಮತ್ತೆ ಸಿಗೋಣ ಎಂದು ಹೇಳಿ ಸುದೀಪ್ ಹೋಗಿದ್ದಾರೆ. ಇದನ್ನು ಕೇಳಿದ ತಕ್ಷಣ ಪ್ರಿಯಾಂಕಾ ಮತ್ತು ಭೂಮಿ ಒಂದು ಕ್ಷಣ ಅಚ್ಚರಿ ಪಟ್ಟಿದ್ದಾರೆ. ನಂತರ ಮನೆಯ ಎಲ್ಲಾ ಸ್ಪರ್ಧಿಗಳು ಅವರಿಬ್ಬರನ್ನು ಅಪ್ಪಿಕೊಂಡು ಸಂತಸಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…