ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ.
ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ. ಹೀಗಾಗಿ ಮನೆಯವರ ಮನಸ್ಥಿತಿ ತಿಳಿದುಕೊಳ್ಳಲು ನಾಮಿನೇಟ್ ಪ್ರಕ್ರಿಯೆ ಮಾಡಲಾಗಿತ್ತು.

ಅದರ ಅನುಸಾರ ಪ್ರಿಯಾಂಕಾ, ಭೂಮಿ ಶೆಟ್ಟಿ, ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿದ್ದರು. ಈ ನಾಲ್ವರಲ್ಲಿ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿಯನ್ನು ಸುದೀಪ್ ಎಲಿಮಿನೇಟ್ ಮಾಡಿದ್ದಾರೆ.
ಇವರಲ್ಲಿ ದೀಪಿಕಾ ದಾಸ್ ಅವರನ್ನು ಸೇಫ್ ಎಂದು ಸುದೀಪ್ ಹೇಳಿದರು. ಉಳಿದ ಮೂವರಲ್ಲಿ ಇಂದು ಇಬ್ಬರು ಎಲಿಮಿನೇಟ್ ಆಗುತ್ತಾರೆ. ಭೂಮಿ ಶೆಟ್ಟಿ ಈ ವಾರ ಮೊದಲು ಎಲಿಮಿನೇಟ್ ಆಗುತ್ತಿರುವವರು ಎಂದು ಹೇಳಿದರು. ಇಂದು ಯಾರೇ ಎಲಿಮಿನೇಟ್ ಆದರೂ ವೇದಿಕೆಯ ಮೇಲೆ ಬರಲ್ಲ ಎಂದು ಇಷ್ಟು ದಿನ ಬಿಗ್ಬಾಸ್ ಮನೆಯಲ್ಲಿ ಕಳೆದ ಭೂಮಿ ಶೆಟ್ಟಿಯ ಜರ್ನಿಯ ವಿಡಿಯೋವನ್ನು ಪ್ಲೇ ಮಾಡಿದರು.

ವಿಡಿಯೋ ನೋಡಿದ ಭೂಮಿ, ಮನೆಯಿಂದ ಹೊರ ಹೋಗಲು ತುಂಬಾ ನೋವಾಗುತ್ತಿದೆ. ಬಿಗ್ಬಾಸ್ ವಾಯ್ಸ್, ಮನೆಯನ್ನು ಮಿಸ್ ಮಾಡಿಕೊಳ್ಳುತ್ತೇನೆ. ಆದರೆ ಅದ್ಭುತವಾದ ಅನುಭವ, ಎಲ್ಲರನ್ನೂ ಮಿಸ್ ಮಾಡಿಕೊಳ್ಳುತ್ತೇನೆ, ಒಳ್ಳೆಯ ಫ್ರೆಂಡ್ಸ್ ಸಿಕ್ಕಿದ್ದಾರೆ. ಖುಷಿಯಿಂದ ಹೋಗುತ್ತೇನೆ ಎಂದು ಗಳಗಳನೇ ಅತ್ತಿದ್ದಾರೆ.
ಮನೆಯಿಂದ ಹೊರ ಹೋಗುತ್ತಿರುವ ಎರಡನೇ ಸ್ಪರ್ಧಿ ಪ್ರಿಯಾಂಕಾ ಎಂದು ಸುದೀಪ್ ಹೇಳಿದರು. ಬಳಿಕ ಪ್ರಿಯಾಂಕಾ ಅವರ ಬಿಗ್ಬಾಸ್ ಜರ್ನಿಯ ವಿಡಿಯೋ ಪ್ಲೇ ಮಾಡಿದರು.

ವಿಡಿಯೋ ನೋಡಿ ಮಾತನಾಡಿದ ಪ್ರಿಯಾಂಕಾ, ನಿಮ್ಮ ಜೊತೆ ಮಾತನಾಡೋಕೆ ಆಗುತ್ತಿಲ್ಲ ಎಂದು ತುಂಬಾ ನೋವಾಗುತ್ತಿದೆ. ನಾನು ಅತ್ತಾಗ ಮನೆಯ ಎಲ್ಲರೂ ಸಮಾಧಾನ ಮಾಡಿದ್ದಾರೆ. ಹೀಗಾಗಿ ನಾನು ಏನಾದರೂ ತಪ್ಪು ಮಾಡಿದ್ದರೆ ಕ್ಷಮಿಸಿ ಎಂದು ಮನೆಯವರ ಬಳಿ ಕ್ಷಮೆ ಕೇಳಿದರು. ನಂತರ ನನಗೆ ತಿಳಿದ ಹಾಗೆ ಆಟವಾಡಿದ್ದೇನೆ ತಪ್ಪಾಗಿದ್ದರೆ ಸಾರಿ ಸರ್ ಎಂದು ಸುದೀಪ್ ಬಳಿಯೂ ಕ್ಷಮೆ ಕೇಳಿ ಕಣ್ಣೀರು ಹಾಕಿದ್ದಾರೆ.
ಕೊನೆಯ ಕ್ಷಣದಲ್ಲಿ ಸುದೀಪ್ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ನೀವಿಬ್ಬರು ಮನೆಯಿಂದ ಹೊರಗೆ ಬರದೆ ಮನೆಯಲ್ಲಿಯೇ ಇರಿ. ಮುಂದಿನ ಶನಿವಾರ ಮತ್ತೆ ಸಿಗೋಣ ಎಂದು ಹೇಳಿ ಸುದೀಪ್ ಹೋಗಿದ್ದಾರೆ. ಇದನ್ನು ಕೇಳಿದ ತಕ್ಷಣ ಪ್ರಿಯಾಂಕಾ ಮತ್ತು ಭೂಮಿ ಒಂದು ಕ್ಷಣ ಅಚ್ಚರಿ ಪಟ್ಟಿದ್ದಾರೆ. ನಂತರ ಮನೆಯ ಎಲ್ಲಾ ಸ್ಪರ್ಧಿಗಳು ಅವರಿಬ್ಬರನ್ನು ಅಪ್ಪಿಕೊಂಡು ಸಂತಸಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ. ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….