ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ..
ಬಿಗ್ ಮನೆಯ ಮಂದಿಗೆ ಬಿಗ್ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ ಅಕ್ಷತಾ ಹೇಳಬೇಕಾಗಿತ್ತು.

ಟಾಸ್ಕ್ ಶುರುವಾಗಿ ರಶ್ಮಿ ಕಣ್ಣಿಗೆ ಬಟ್ಟೆ ಕಟ್ಟಲಾಗಿದ್ದು, ಮಡಿಕೆ ಒಡೆಯುತ್ತಿದ್ದರು. ಉಳಿದ ಸ್ಪರ್ಧಿಗಳು ಅವರಿಗೆ ಗೈಡ್ ಮಾಡಲು ಎಲ್ಲರೂ ಕೂಗಾಡುತ್ತಿದ್ದರು. ಈ ನಡುವೆ ಅಕ್ಷತಾ ಮಡಿಕೆಯಲ್ಲಿ ಸಿಕ್ಕ ಚೀಟಿಗಳನ್ನು ಓದಿ ಪದಾರ್ಥಗಳ ಹೆಸರನ್ನು ಹೇಳುತ್ತಿದ್ದರು. ಅಕ್ಷತಾ ಹೇಳುವ ಪದಾರ್ಥವನ್ನು ಆಂಡಿ ಬರೆಯುತ್ತಿದ್ದರು. ಆದರೆ ಎಲ್ಲರೂ ಕೂಗಾಡುತ್ತಿದ್ದ ಕಾರಣ ಅಕ್ಷತಾ ಹೇಳುತ್ತಿದ್ದ ಪದಾರ್ಥಗಳ ಹೆಸರು ಕೇಳಿಸುತ್ತಿರಲಿಲ್ಲ.

ಕೆಲವು ಬಾರಿ ಅಕ್ಷತಾ, ಆಂಡಿ ಬಳಿ ಬಂದು ಹೇಳುತ್ತಿದ್ದರು. ಈ ವೇಳೆ ಬಝರ್ ಶಬ್ಧ ಬಂತು. ಆಗ ಪಾಯಿಂಟ್ಸ್ ಇನ್ನೂ ಉಳಿದಿತ್ತು. ಹೀಗಾಗಿ ಕೋಪಗೊಂಡ ರಾಕೇಶ್, ಅಕ್ಷತಾ ವಿರುದ್ಧ ಕೂಗಾಡುತ್ತಿದ್ದರು. ಆಗ ರಾಕೇಶ್, ನೀನು ಹತ್ತಿರ ಬಂದು ಹೇಳಬೇಕಿತ್ತು. ಯಾಕಂದ್ರೆ ಇನ್ನು ಪಾಯಿಂಟ್ಸ್ ಇತ್ತು ಅಂತ ಅಕ್ಷತಾಗೆ ಹೇಳಿದ್ರು. ಆಗ ಅಕ್ಷತಾ, ಎಲ್ಲರೂ ಕೂಡಾಗುತ್ತಿದ್ದರು ಆದ್ದರಿಂದ ನನ್ನ ಧ್ವನಿ ಕೇಳಿಸುತ್ತಿರಲಿಲ್ಲ ಎಂದು ರಾಕೇಶ್ಗೆ ಉತ್ತರ ಕೊಟ್ಟರು.

ಮಾತು ಮುಂದುವರಿಸಿದ ರಾಕೇಶ್, ನೀನು ಎಲ್ಲರ ಧ್ವನಿಗಿಂತ ಜೋರಾಗಿ ಕೇಳಿಸುವ ರೀತಿ ಹೇಳಬೇಕಿತ್ತು ಎಂದು ಅಕ್ಷತಾಗೆ ಹೇಳಿದರು. ಇದರಿಂದ ಬೇಸರಗೊಂಡ ಅಕ್ಷತಾ ತಪ್ಪು ನನ್ನದೆ, ಕ್ಷಮಿಸಿ ಎಂದು ಹೇಳಿ ಕೈ ಮುಗಿದು ರಾಕೇಶ್ ಕಾಲಿಗೆ ಬಿದ್ದಿದ್ದಾರೆ. ಬಳಿಕ ಇದೇ ವಿಚಾರಕ್ಕೆ ಅಕ್ಷತಾ ಮತ್ತು ರಾಕೇಶ್ ನಡುವೆ ಮಾತಿನ ಚಕಮಕಿ ನಡೆದಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…
ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು….
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….