News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

92

ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ ಮಜಾಟಾಕೀಸೇಯಿಲ್ಲ ಎಂದು ಮಾತನಾಡಿಕೊಳ್ಳುವಂತೆ ಮಾಡಿದರು.

ಮಜಾ ಟಾಕೀಸ್ ನಲ್ಲಿ ಸಿಕ್ಕಿದಂತಹ ಪ್ರಾಮುಖ್ಯತೆ ಅವರಿಗೆ ಸಿನಿಮಾದಲ್ಲಿ ಸಿಕ್ಕಿರಲಿಲ್ಲ, ಕನ್ನಡದಲ್ಲಿ ಸುಮಾರು 30 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ಪೂರ್ಣ ಪ್ರಾಮುಖ್ಯತೆ ಪಾತ್ರದಲ್ಲಿ ಕುರಿಯನ್ನು ನೋಡಬೇಕು ಎಂದು ಪ್ರೇಕ್ಷಕರು ಕಾದುಕುಳಿತ್ತದ್ದರು. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಇಬ್ಬರೂ ಕೂಡ ಸಾಕಷ್ಟು ಬೀದಿ ನಾಟಕವನ್ನು ಒಟ್ಟಿಗೆ ಮಾಡಿದ್ದಾರೆ ಅಲ್ಲದೇ ಜೀ ವಾಹಿನಿಂಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಇವರಿಬ್ಬರು ಮಾಡುತ್ತಿದ್ದ ಕ್ವಾಟ್ಲೆಗಳನ್ನು ಜನರು ಇಂದಿಗೂ ಮರೆತಿಲ್ಲ!

ಚಿಕ್ಕಣ್ಣ ಮತ್ತು ಕುರಿ, ಜೀವನದಲ್ಲಿ ಸಾಕಷ್ಟು ಕಷ್ಟ-ನೋವುಗಳನ್ನು ದಾಟಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಅದೃಷ್ಟ ಲಕ್ಷ್ಮಿ, ಚಿಕ್ಕಣ್ಣ ಅವರಿಗೆ ಬೇಗ ಒಲಿದು ಬಂದಳು, ಕಿರಾತಕ, ರಾಜಹುಲಿ ಚಿತ್ರಗಳ ನಂತರ, ಸ್ಯಾಂಡಲ್‍ವುಡ್ ನಲ್ಲಿ ಕಾಮಿಡಿ ಕಿಂಗ್ ಆಗಿ, ಸ್ಟಾರ್ ನಟರಂತೆ ಬೆಳೆದು ವರ್ಷದಲ್ಲಿ 300 ದಿನಗಳ ಕಾಲ ಬ್ಯುಸಿಯಿರುವ ಕಾಮಿಡಿ ನಟ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಅದೇಕೋ ಏನೋ, ಒಳ್ಳೆಯ ಹಾಸ್ಯ ಪ್ರಜ್ಞೆ ಮತ್ತು ಹುಟ್ಟೆ ಹುಣ್ಣಾಗಿಸುವಂತೆ ನಗಿಸಿ ಅಭಿನಯಿಸಿದರು, ತೂಕದ ಪಾತ್ರ ಸಿಕ್ಕಿಲ್ಲ ಎನ್ನುವ ಕೊರಗು ಕುರಿ ಯವರಿಗೆ ಕಾಡುತ್ತಲೇ ಇದೆ.

ಇದೀಗ ಕುರಿ ಪ್ರತಾಪ್ ಅವರು ಕನ್ನಡದ ಬಿಗ್ ಬಾಸ್ ಆವೃತ್ತಿ 7 ರಲ್ಲಿ ಭಾಗಿಯಾಗಿದ್ದು, ಯಶಸ್ವಿ 90 ದಿನಗಳನ್ನು ಮುಗಿಸಿದ್ದಾರೆ.ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕುರಿ, ಎಷ್ಟು ಬಾರಿ ನಾಮಿನೇಟ್ ಆದರೂ ಸೇಫ್ ಆಗುತ್ತಲೇ ಇದ್ದಾರೆ.. ಸಾಕಷ್ಟು ಜನರ ಲೆಕ್ಕಾಚಾರದ ಪ್ರಕಾರ ಈ ಬಾರಿಯ ಬಿಗ್ ಬಾಸ್ ನ ವಿನ್ನರ್ ಕುರಿ ಪ್ರತಾಪ್ ಅವರೇ ಎಂದು ಹೇಳಲಾಗುತ್ತಿದೆ.. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಅವರು ಕಿರುತೆರೆ ಕಾರ್ಯಕ್ರಮದಿಂದ ಪರಿಚಯವಾದವರು.

ಆದರೆ ವಿಜಯಲಕ್ಷ್ಮಿ ಎಂಬುದು ಚಿಕ್ಕಣ್ಣನವರಿಗೆ ಬೇಗ ಒಲೆದು ಕೋಟಿ ಕೋಟಿ ಹಣವನ್ನು ಸಂಪಾದಿಸುತ್ತಿದ್ದಾರೆ. ಇತ್ತ ಕುರಿ ಅವರು ತಮ್ಮ ಬಾಡಿ ಲಾಂಗ್ವೇಜ್ ಹಾಗೂ ಕಾಮಿಡಿ ಪಂಚ್ ನಿಂದ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸುತ್ತಿದ್ದಾರೆ. ಆದರೆ ಇವರಿಗೆ ಸಿನಿಮಾಗಳಲ್ಲಿ ಅವಕಾಶಗಳು ಅಷ್ಟು ಸಿಗುತ್ತಿಲ್ಲ.. ಆದುದರಿಂದ ಬಿಗ್ ಬಾಸ್ ಮನೆಗೆ ಹೋದರೆ ಸಿನಿಮಾಗಳಲ್ಲಿ ಆಫರ್ ಗಳು ಹೆಚ್ಚಾಗಿ ಸಿಗುತ್ತದೆ ಎಂದು ಅಲ್ಲಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ .. ಕುರಿ ಪ್ರತಾಪ್ ಅವರು ಈ ಬಾರಿ ಬಿಗ್ ಬಾಸ್ ಗೆಲ್ಲಬೇಕು ಎಂದುಕೊಂಡವರೆಲ್ಲ ಕಾಮೆಂಟ್ ನಲ್ಲಿ ತಿಳಿಸಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಬುದ್ದಿವಂತ ಉಪ್ಪಿಯ 24 ಅಂಶಗಳ ಈ ಸೂಪರ್ ಪ್ರಣಾಳಿಕೆಯಲ್ಲಿ ಏನೇನಿವೆ ಗೊತ್ತಾ..?ನಾನುಗೆ ನೀವೂ ಕೂಡ ಸಲಹೆ ನೀಡಲು ಇಲ್ಲಿದೆ ಮೊಬೈಲ್ ನಂಬರ್ ವಿಳಾಸ…

    ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್​ ಸ್ಟಾರ್​ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • ಭವಿಷ್ಯ, ವಿಧ್ಯಾಭ್ಯಾಸ

    ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗೂಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ…

    ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್‌ ಮತ್ತು ಕಾಮರ್ಸ್‌ನಲ್ಲಿ ಇರೋವಷ್ಟು ಕರಿಯರ್‌ ಆಪ್ಷನ್‌ ಆರ್ಟ್ಸ್‌ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್‌‌ನಲ್ಲಿ ಬಹಳಷ್ಟು ಕರಿಯರ್‌ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀತಾಫಲ ಹಣ್ಣು ಸೇವಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?ಒಮ್ಮೆ ತಿಂದು ನೋಡಿ

    ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…

  • ಸುದ್ದಿ

    ತಂದೆಯಾದ ಕುಶಿಯಲ್ಲಿ ಲೂಸ್ ಮಾದ ಯೋಗಿ…….

    ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…

  • ಸಿನಿಮಾ

    ಐಟಿ ರೇಡ್ ಆದ ಮೇಲೆ ಏರ್ಪೋರ್ಟ್ ನಿಂದ ಬಂದ ಯಶ್ ಮನೆಗೆ ಹೋಗದೆ ಮೊದಲು ಹೋಗಿದ್ದು ಎಲ್ಲಿಗೆ ಗೊತ್ತಾ?

    ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…