News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

91

ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ ಮಜಾಟಾಕೀಸೇಯಿಲ್ಲ ಎಂದು ಮಾತನಾಡಿಕೊಳ್ಳುವಂತೆ ಮಾಡಿದರು.

ಮಜಾ ಟಾಕೀಸ್ ನಲ್ಲಿ ಸಿಕ್ಕಿದಂತಹ ಪ್ರಾಮುಖ್ಯತೆ ಅವರಿಗೆ ಸಿನಿಮಾದಲ್ಲಿ ಸಿಕ್ಕಿರಲಿಲ್ಲ, ಕನ್ನಡದಲ್ಲಿ ಸುಮಾರು 30 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ಪೂರ್ಣ ಪ್ರಾಮುಖ್ಯತೆ ಪಾತ್ರದಲ್ಲಿ ಕುರಿಯನ್ನು ನೋಡಬೇಕು ಎಂದು ಪ್ರೇಕ್ಷಕರು ಕಾದುಕುಳಿತ್ತದ್ದರು. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಇಬ್ಬರೂ ಕೂಡ ಸಾಕಷ್ಟು ಬೀದಿ ನಾಟಕವನ್ನು ಒಟ್ಟಿಗೆ ಮಾಡಿದ್ದಾರೆ ಅಲ್ಲದೇ ಜೀ ವಾಹಿನಿಂಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಇವರಿಬ್ಬರು ಮಾಡುತ್ತಿದ್ದ ಕ್ವಾಟ್ಲೆಗಳನ್ನು ಜನರು ಇಂದಿಗೂ ಮರೆತಿಲ್ಲ!

ಚಿಕ್ಕಣ್ಣ ಮತ್ತು ಕುರಿ, ಜೀವನದಲ್ಲಿ ಸಾಕಷ್ಟು ಕಷ್ಟ-ನೋವುಗಳನ್ನು ದಾಟಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಅದೃಷ್ಟ ಲಕ್ಷ್ಮಿ, ಚಿಕ್ಕಣ್ಣ ಅವರಿಗೆ ಬೇಗ ಒಲಿದು ಬಂದಳು, ಕಿರಾತಕ, ರಾಜಹುಲಿ ಚಿತ್ರಗಳ ನಂತರ, ಸ್ಯಾಂಡಲ್‍ವುಡ್ ನಲ್ಲಿ ಕಾಮಿಡಿ ಕಿಂಗ್ ಆಗಿ, ಸ್ಟಾರ್ ನಟರಂತೆ ಬೆಳೆದು ವರ್ಷದಲ್ಲಿ 300 ದಿನಗಳ ಕಾಲ ಬ್ಯುಸಿಯಿರುವ ಕಾಮಿಡಿ ನಟ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಅದೇಕೋ ಏನೋ, ಒಳ್ಳೆಯ ಹಾಸ್ಯ ಪ್ರಜ್ಞೆ ಮತ್ತು ಹುಟ್ಟೆ ಹುಣ್ಣಾಗಿಸುವಂತೆ ನಗಿಸಿ ಅಭಿನಯಿಸಿದರು, ತೂಕದ ಪಾತ್ರ ಸಿಕ್ಕಿಲ್ಲ ಎನ್ನುವ ಕೊರಗು ಕುರಿ ಯವರಿಗೆ ಕಾಡುತ್ತಲೇ ಇದೆ.

ಇದೀಗ ಕುರಿ ಪ್ರತಾಪ್ ಅವರು ಕನ್ನಡದ ಬಿಗ್ ಬಾಸ್ ಆವೃತ್ತಿ 7 ರಲ್ಲಿ ಭಾಗಿಯಾಗಿದ್ದು, ಯಶಸ್ವಿ 90 ದಿನಗಳನ್ನು ಮುಗಿಸಿದ್ದಾರೆ.ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕುರಿ, ಎಷ್ಟು ಬಾರಿ ನಾಮಿನೇಟ್ ಆದರೂ ಸೇಫ್ ಆಗುತ್ತಲೇ ಇದ್ದಾರೆ.. ಸಾಕಷ್ಟು ಜನರ ಲೆಕ್ಕಾಚಾರದ ಪ್ರಕಾರ ಈ ಬಾರಿಯ ಬಿಗ್ ಬಾಸ್ ನ ವಿನ್ನರ್ ಕುರಿ ಪ್ರತಾಪ್ ಅವರೇ ಎಂದು ಹೇಳಲಾಗುತ್ತಿದೆ.. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಅವರು ಕಿರುತೆರೆ ಕಾರ್ಯಕ್ರಮದಿಂದ ಪರಿಚಯವಾದವರು.

ಆದರೆ ವಿಜಯಲಕ್ಷ್ಮಿ ಎಂಬುದು ಚಿಕ್ಕಣ್ಣನವರಿಗೆ ಬೇಗ ಒಲೆದು ಕೋಟಿ ಕೋಟಿ ಹಣವನ್ನು ಸಂಪಾದಿಸುತ್ತಿದ್ದಾರೆ. ಇತ್ತ ಕುರಿ ಅವರು ತಮ್ಮ ಬಾಡಿ ಲಾಂಗ್ವೇಜ್ ಹಾಗೂ ಕಾಮಿಡಿ ಪಂಚ್ ನಿಂದ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸುತ್ತಿದ್ದಾರೆ. ಆದರೆ ಇವರಿಗೆ ಸಿನಿಮಾಗಳಲ್ಲಿ ಅವಕಾಶಗಳು ಅಷ್ಟು ಸಿಗುತ್ತಿಲ್ಲ.. ಆದುದರಿಂದ ಬಿಗ್ ಬಾಸ್ ಮನೆಗೆ ಹೋದರೆ ಸಿನಿಮಾಗಳಲ್ಲಿ ಆಫರ್ ಗಳು ಹೆಚ್ಚಾಗಿ ಸಿಗುತ್ತದೆ ಎಂದು ಅಲ್ಲಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ .. ಕುರಿ ಪ್ರತಾಪ್ ಅವರು ಈ ಬಾರಿ ಬಿಗ್ ಬಾಸ್ ಗೆಲ್ಲಬೇಕು ಎಂದುಕೊಂಡವರೆಲ್ಲ ಕಾಮೆಂಟ್ ನಲ್ಲಿ ತಿಳಿಸಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…

  • ಸುದ್ದಿ

    2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

    ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್​ ಇರಾಕ್​…

  • ಗ್ಯಾಜೆಟ್

    ಕೇವಲ 98 ರೂ..! ತನ್ನ ಗ್ರಾಹಕರಿಗೆ ಜಿಯೋ ಕೊಡ್ತು ಬಿಗ್ ಆಫರ್…

    ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ

  • ಜ್ಯೋತಿಷ್ಯ

    ಸ್ವಾಮಿ ಅಯ್ಯಪ್ಪನನ್ನು ಈ ದಿನ ಭಕ್ತಿಯಿಂದ ಸ್ಮರಿಸುತ್ತಾ, ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…

  • ದೇಶ-ವಿದೇಶ

    ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

    ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

  • ಉಪಯುಕ್ತ ಮಾಹಿತಿ

    ಇದು ದಕ್ಷಿಣ ಭಾರತದ ವಾಟರ್ ಬಾಂಬ್.!ಈ ಆಣೆಕಟ್ಟು ಒಡೆದ್ರೆ, ಈ ಭಾಗದ ನಗರಗಳು ಗ್ಯಾರಂಟಿ ಜಲಸಮಾಧಿ.!

    ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್  ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್  ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…