ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ ಮಜಾಟಾಕೀಸೇಯಿಲ್ಲ ಎಂದು ಮಾತನಾಡಿಕೊಳ್ಳುವಂತೆ ಮಾಡಿದರು.

ಮಜಾ ಟಾಕೀಸ್ ನಲ್ಲಿ ಸಿಕ್ಕಿದಂತಹ ಪ್ರಾಮುಖ್ಯತೆ ಅವರಿಗೆ ಸಿನಿಮಾದಲ್ಲಿ ಸಿಕ್ಕಿರಲಿಲ್ಲ, ಕನ್ನಡದಲ್ಲಿ ಸುಮಾರು 30 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ಪೂರ್ಣ ಪ್ರಾಮುಖ್ಯತೆ ಪಾತ್ರದಲ್ಲಿ ಕುರಿಯನ್ನು ನೋಡಬೇಕು ಎಂದು ಪ್ರೇಕ್ಷಕರು ಕಾದುಕುಳಿತ್ತದ್ದರು. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಇಬ್ಬರೂ ಕೂಡ ಸಾಕಷ್ಟು ಬೀದಿ ನಾಟಕವನ್ನು ಒಟ್ಟಿಗೆ ಮಾಡಿದ್ದಾರೆ ಅಲ್ಲದೇ ಜೀ ವಾಹಿನಿಂಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಇವರಿಬ್ಬರು ಮಾಡುತ್ತಿದ್ದ ಕ್ವಾಟ್ಲೆಗಳನ್ನು ಜನರು ಇಂದಿಗೂ ಮರೆತಿಲ್ಲ!

ಚಿಕ್ಕಣ್ಣ ಮತ್ತು ಕುರಿ, ಜೀವನದಲ್ಲಿ ಸಾಕಷ್ಟು ಕಷ್ಟ-ನೋವುಗಳನ್ನು ದಾಟಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಅದೃಷ್ಟ ಲಕ್ಷ್ಮಿ, ಚಿಕ್ಕಣ್ಣ ಅವರಿಗೆ ಬೇಗ ಒಲಿದು ಬಂದಳು, ಕಿರಾತಕ, ರಾಜಹುಲಿ ಚಿತ್ರಗಳ ನಂತರ, ಸ್ಯಾಂಡಲ್ವುಡ್ ನಲ್ಲಿ ಕಾಮಿಡಿ ಕಿಂಗ್ ಆಗಿ, ಸ್ಟಾರ್ ನಟರಂತೆ ಬೆಳೆದು ವರ್ಷದಲ್ಲಿ 300 ದಿನಗಳ ಕಾಲ ಬ್ಯುಸಿಯಿರುವ ಕಾಮಿಡಿ ನಟ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಅದೇಕೋ ಏನೋ, ಒಳ್ಳೆಯ ಹಾಸ್ಯ ಪ್ರಜ್ಞೆ ಮತ್ತು ಹುಟ್ಟೆ ಹುಣ್ಣಾಗಿಸುವಂತೆ ನಗಿಸಿ ಅಭಿನಯಿಸಿದರು, ತೂಕದ ಪಾತ್ರ ಸಿಕ್ಕಿಲ್ಲ ಎನ್ನುವ ಕೊರಗು ಕುರಿ ಯವರಿಗೆ ಕಾಡುತ್ತಲೇ ಇದೆ.

ಇದೀಗ ಕುರಿ ಪ್ರತಾಪ್ ಅವರು ಕನ್ನಡದ ಬಿಗ್ ಬಾಸ್ ಆವೃತ್ತಿ 7 ರಲ್ಲಿ ಭಾಗಿಯಾಗಿದ್ದು, ಯಶಸ್ವಿ 90 ದಿನಗಳನ್ನು ಮುಗಿಸಿದ್ದಾರೆ.ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕುರಿ, ಎಷ್ಟು ಬಾರಿ ನಾಮಿನೇಟ್ ಆದರೂ ಸೇಫ್ ಆಗುತ್ತಲೇ ಇದ್ದಾರೆ.. ಸಾಕಷ್ಟು ಜನರ ಲೆಕ್ಕಾಚಾರದ ಪ್ರಕಾರ ಈ ಬಾರಿಯ ಬಿಗ್ ಬಾಸ್ ನ ವಿನ್ನರ್ ಕುರಿ ಪ್ರತಾಪ್ ಅವರೇ ಎಂದು ಹೇಳಲಾಗುತ್ತಿದೆ.. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಅವರು ಕಿರುತೆರೆ ಕಾರ್ಯಕ್ರಮದಿಂದ ಪರಿಚಯವಾದವರು.

ಆದರೆ ವಿಜಯಲಕ್ಷ್ಮಿ ಎಂಬುದು ಚಿಕ್ಕಣ್ಣನವರಿಗೆ ಬೇಗ ಒಲೆದು ಕೋಟಿ ಕೋಟಿ ಹಣವನ್ನು ಸಂಪಾದಿಸುತ್ತಿದ್ದಾರೆ. ಇತ್ತ ಕುರಿ ಅವರು ತಮ್ಮ ಬಾಡಿ ಲಾಂಗ್ವೇಜ್ ಹಾಗೂ ಕಾಮಿಡಿ ಪಂಚ್ ನಿಂದ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸುತ್ತಿದ್ದಾರೆ. ಆದರೆ ಇವರಿಗೆ ಸಿನಿಮಾಗಳಲ್ಲಿ ಅವಕಾಶಗಳು ಅಷ್ಟು ಸಿಗುತ್ತಿಲ್ಲ.. ಆದುದರಿಂದ ಬಿಗ್ ಬಾಸ್ ಮನೆಗೆ ಹೋದರೆ ಸಿನಿಮಾಗಳಲ್ಲಿ ಆಫರ್ ಗಳು ಹೆಚ್ಚಾಗಿ ಸಿಗುತ್ತದೆ ಎಂದು ಅಲ್ಲಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ .. ಕುರಿ ಪ್ರತಾಪ್ ಅವರು ಈ ಬಾರಿ ಬಿಗ್ ಬಾಸ್ ಗೆಲ್ಲಬೇಕು ಎಂದುಕೊಂಡವರೆಲ್ಲ ಕಾಮೆಂಟ್ ನಲ್ಲಿ ತಿಳಿಸಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…
ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…
ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…
ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…