ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ ಮಜಾಟಾಕೀಸೇಯಿಲ್ಲ ಎಂದು ಮಾತನಾಡಿಕೊಳ್ಳುವಂತೆ ಮಾಡಿದರು.

ಮಜಾ ಟಾಕೀಸ್ ನಲ್ಲಿ ಸಿಕ್ಕಿದಂತಹ ಪ್ರಾಮುಖ್ಯತೆ ಅವರಿಗೆ ಸಿನಿಮಾದಲ್ಲಿ ಸಿಕ್ಕಿರಲಿಲ್ಲ, ಕನ್ನಡದಲ್ಲಿ ಸುಮಾರು 30 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ಪೂರ್ಣ ಪ್ರಾಮುಖ್ಯತೆ ಪಾತ್ರದಲ್ಲಿ ಕುರಿಯನ್ನು ನೋಡಬೇಕು ಎಂದು ಪ್ರೇಕ್ಷಕರು ಕಾದುಕುಳಿತ್ತದ್ದರು. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಇಬ್ಬರೂ ಕೂಡ ಸಾಕಷ್ಟು ಬೀದಿ ನಾಟಕವನ್ನು ಒಟ್ಟಿಗೆ ಮಾಡಿದ್ದಾರೆ ಅಲ್ಲದೇ ಜೀ ವಾಹಿನಿಂಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಇವರಿಬ್ಬರು ಮಾಡುತ್ತಿದ್ದ ಕ್ವಾಟ್ಲೆಗಳನ್ನು ಜನರು ಇಂದಿಗೂ ಮರೆತಿಲ್ಲ!

ಚಿಕ್ಕಣ್ಣ ಮತ್ತು ಕುರಿ, ಜೀವನದಲ್ಲಿ ಸಾಕಷ್ಟು ಕಷ್ಟ-ನೋವುಗಳನ್ನು ದಾಟಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಅದೃಷ್ಟ ಲಕ್ಷ್ಮಿ, ಚಿಕ್ಕಣ್ಣ ಅವರಿಗೆ ಬೇಗ ಒಲಿದು ಬಂದಳು, ಕಿರಾತಕ, ರಾಜಹುಲಿ ಚಿತ್ರಗಳ ನಂತರ, ಸ್ಯಾಂಡಲ್ವುಡ್ ನಲ್ಲಿ ಕಾಮಿಡಿ ಕಿಂಗ್ ಆಗಿ, ಸ್ಟಾರ್ ನಟರಂತೆ ಬೆಳೆದು ವರ್ಷದಲ್ಲಿ 300 ದಿನಗಳ ಕಾಲ ಬ್ಯುಸಿಯಿರುವ ಕಾಮಿಡಿ ನಟ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಅದೇಕೋ ಏನೋ, ಒಳ್ಳೆಯ ಹಾಸ್ಯ ಪ್ರಜ್ಞೆ ಮತ್ತು ಹುಟ್ಟೆ ಹುಣ್ಣಾಗಿಸುವಂತೆ ನಗಿಸಿ ಅಭಿನಯಿಸಿದರು, ತೂಕದ ಪಾತ್ರ ಸಿಕ್ಕಿಲ್ಲ ಎನ್ನುವ ಕೊರಗು ಕುರಿ ಯವರಿಗೆ ಕಾಡುತ್ತಲೇ ಇದೆ.

ಇದೀಗ ಕುರಿ ಪ್ರತಾಪ್ ಅವರು ಕನ್ನಡದ ಬಿಗ್ ಬಾಸ್ ಆವೃತ್ತಿ 7 ರಲ್ಲಿ ಭಾಗಿಯಾಗಿದ್ದು, ಯಶಸ್ವಿ 90 ದಿನಗಳನ್ನು ಮುಗಿಸಿದ್ದಾರೆ.ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕುರಿ, ಎಷ್ಟು ಬಾರಿ ನಾಮಿನೇಟ್ ಆದರೂ ಸೇಫ್ ಆಗುತ್ತಲೇ ಇದ್ದಾರೆ.. ಸಾಕಷ್ಟು ಜನರ ಲೆಕ್ಕಾಚಾರದ ಪ್ರಕಾರ ಈ ಬಾರಿಯ ಬಿಗ್ ಬಾಸ್ ನ ವಿನ್ನರ್ ಕುರಿ ಪ್ರತಾಪ್ ಅವರೇ ಎಂದು ಹೇಳಲಾಗುತ್ತಿದೆ.. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಅವರು ಕಿರುತೆರೆ ಕಾರ್ಯಕ್ರಮದಿಂದ ಪರಿಚಯವಾದವರು.

ಆದರೆ ವಿಜಯಲಕ್ಷ್ಮಿ ಎಂಬುದು ಚಿಕ್ಕಣ್ಣನವರಿಗೆ ಬೇಗ ಒಲೆದು ಕೋಟಿ ಕೋಟಿ ಹಣವನ್ನು ಸಂಪಾದಿಸುತ್ತಿದ್ದಾರೆ. ಇತ್ತ ಕುರಿ ಅವರು ತಮ್ಮ ಬಾಡಿ ಲಾಂಗ್ವೇಜ್ ಹಾಗೂ ಕಾಮಿಡಿ ಪಂಚ್ ನಿಂದ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸುತ್ತಿದ್ದಾರೆ. ಆದರೆ ಇವರಿಗೆ ಸಿನಿಮಾಗಳಲ್ಲಿ ಅವಕಾಶಗಳು ಅಷ್ಟು ಸಿಗುತ್ತಿಲ್ಲ.. ಆದುದರಿಂದ ಬಿಗ್ ಬಾಸ್ ಮನೆಗೆ ಹೋದರೆ ಸಿನಿಮಾಗಳಲ್ಲಿ ಆಫರ್ ಗಳು ಹೆಚ್ಚಾಗಿ ಸಿಗುತ್ತದೆ ಎಂದು ಅಲ್ಲಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ .. ಕುರಿ ಪ್ರತಾಪ್ ಅವರು ಈ ಬಾರಿ ಬಿಗ್ ಬಾಸ್ ಗೆಲ್ಲಬೇಕು ಎಂದುಕೊಂಡವರೆಲ್ಲ ಕಾಮೆಂಟ್ ನಲ್ಲಿ ತಿಳಿಸಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ
RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್ಗಳು, NBFC ಗಳು, ಸಹಕಾರಿ ಬ್ಯಾಂಕ್ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…
ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…