ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ ಮಜಾಟಾಕೀಸೇಯಿಲ್ಲ ಎಂದು ಮಾತನಾಡಿಕೊಳ್ಳುವಂತೆ ಮಾಡಿದರು.

ಮಜಾ ಟಾಕೀಸ್ ನಲ್ಲಿ ಸಿಕ್ಕಿದಂತಹ ಪ್ರಾಮುಖ್ಯತೆ ಅವರಿಗೆ ಸಿನಿಮಾದಲ್ಲಿ ಸಿಕ್ಕಿರಲಿಲ್ಲ, ಕನ್ನಡದಲ್ಲಿ ಸುಮಾರು 30 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ಪೂರ್ಣ ಪ್ರಾಮುಖ್ಯತೆ ಪಾತ್ರದಲ್ಲಿ ಕುರಿಯನ್ನು ನೋಡಬೇಕು ಎಂದು ಪ್ರೇಕ್ಷಕರು ಕಾದುಕುಳಿತ್ತದ್ದರು. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಇಬ್ಬರೂ ಕೂಡ ಸಾಕಷ್ಟು ಬೀದಿ ನಾಟಕವನ್ನು ಒಟ್ಟಿಗೆ ಮಾಡಿದ್ದಾರೆ ಅಲ್ಲದೇ ಜೀ ವಾಹಿನಿಂಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಇವರಿಬ್ಬರು ಮಾಡುತ್ತಿದ್ದ ಕ್ವಾಟ್ಲೆಗಳನ್ನು ಜನರು ಇಂದಿಗೂ ಮರೆತಿಲ್ಲ!

ಚಿಕ್ಕಣ್ಣ ಮತ್ತು ಕುರಿ, ಜೀವನದಲ್ಲಿ ಸಾಕಷ್ಟು ಕಷ್ಟ-ನೋವುಗಳನ್ನು ದಾಟಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಅದೃಷ್ಟ ಲಕ್ಷ್ಮಿ, ಚಿಕ್ಕಣ್ಣ ಅವರಿಗೆ ಬೇಗ ಒಲಿದು ಬಂದಳು, ಕಿರಾತಕ, ರಾಜಹುಲಿ ಚಿತ್ರಗಳ ನಂತರ, ಸ್ಯಾಂಡಲ್ವುಡ್ ನಲ್ಲಿ ಕಾಮಿಡಿ ಕಿಂಗ್ ಆಗಿ, ಸ್ಟಾರ್ ನಟರಂತೆ ಬೆಳೆದು ವರ್ಷದಲ್ಲಿ 300 ದಿನಗಳ ಕಾಲ ಬ್ಯುಸಿಯಿರುವ ಕಾಮಿಡಿ ನಟ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಅದೇಕೋ ಏನೋ, ಒಳ್ಳೆಯ ಹಾಸ್ಯ ಪ್ರಜ್ಞೆ ಮತ್ತು ಹುಟ್ಟೆ ಹುಣ್ಣಾಗಿಸುವಂತೆ ನಗಿಸಿ ಅಭಿನಯಿಸಿದರು, ತೂಕದ ಪಾತ್ರ ಸಿಕ್ಕಿಲ್ಲ ಎನ್ನುವ ಕೊರಗು ಕುರಿ ಯವರಿಗೆ ಕಾಡುತ್ತಲೇ ಇದೆ.

ಇದೀಗ ಕುರಿ ಪ್ರತಾಪ್ ಅವರು ಕನ್ನಡದ ಬಿಗ್ ಬಾಸ್ ಆವೃತ್ತಿ 7 ರಲ್ಲಿ ಭಾಗಿಯಾಗಿದ್ದು, ಯಶಸ್ವಿ 90 ದಿನಗಳನ್ನು ಮುಗಿಸಿದ್ದಾರೆ.ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕುರಿ, ಎಷ್ಟು ಬಾರಿ ನಾಮಿನೇಟ್ ಆದರೂ ಸೇಫ್ ಆಗುತ್ತಲೇ ಇದ್ದಾರೆ.. ಸಾಕಷ್ಟು ಜನರ ಲೆಕ್ಕಾಚಾರದ ಪ್ರಕಾರ ಈ ಬಾರಿಯ ಬಿಗ್ ಬಾಸ್ ನ ವಿನ್ನರ್ ಕುರಿ ಪ್ರತಾಪ್ ಅವರೇ ಎಂದು ಹೇಳಲಾಗುತ್ತಿದೆ.. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಅವರು ಕಿರುತೆರೆ ಕಾರ್ಯಕ್ರಮದಿಂದ ಪರಿಚಯವಾದವರು.

ಆದರೆ ವಿಜಯಲಕ್ಷ್ಮಿ ಎಂಬುದು ಚಿಕ್ಕಣ್ಣನವರಿಗೆ ಬೇಗ ಒಲೆದು ಕೋಟಿ ಕೋಟಿ ಹಣವನ್ನು ಸಂಪಾದಿಸುತ್ತಿದ್ದಾರೆ. ಇತ್ತ ಕುರಿ ಅವರು ತಮ್ಮ ಬಾಡಿ ಲಾಂಗ್ವೇಜ್ ಹಾಗೂ ಕಾಮಿಡಿ ಪಂಚ್ ನಿಂದ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸುತ್ತಿದ್ದಾರೆ. ಆದರೆ ಇವರಿಗೆ ಸಿನಿಮಾಗಳಲ್ಲಿ ಅವಕಾಶಗಳು ಅಷ್ಟು ಸಿಗುತ್ತಿಲ್ಲ.. ಆದುದರಿಂದ ಬಿಗ್ ಬಾಸ್ ಮನೆಗೆ ಹೋದರೆ ಸಿನಿಮಾಗಳಲ್ಲಿ ಆಫರ್ ಗಳು ಹೆಚ್ಚಾಗಿ ಸಿಗುತ್ತದೆ ಎಂದು ಅಲ್ಲಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ .. ಕುರಿ ಪ್ರತಾಪ್ ಅವರು ಈ ಬಾರಿ ಬಿಗ್ ಬಾಸ್ ಗೆಲ್ಲಬೇಕು ಎಂದುಕೊಂಡವರೆಲ್ಲ ಕಾಮೆಂಟ್ ನಲ್ಲಿ ತಿಳಿಸಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…
ಸೌತ್ ಸೆನ್ಸೇಷನಲ್ ಹೀರೋ ವಿಜಯ್ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್ ಕೊಟ್ಟು, ಸೂಪರ್ ಸ್ಟಾರ್ ಪಟ್ಟಕ್ಕೇರಿದ…
ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…