ಸುದ್ದಿ

ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

76

ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ ಮಜಾಟಾಕೀಸೇಯಿಲ್ಲ ಎಂದು ಮಾತನಾಡಿಕೊಳ್ಳುವಂತೆ ಮಾಡಿದರು.

ಮಜಾ ಟಾಕೀಸ್ ನಲ್ಲಿ ಸಿಕ್ಕಿದಂತಹ ಪ್ರಾಮುಖ್ಯತೆ ಅವರಿಗೆ ಸಿನಿಮಾದಲ್ಲಿ ಸಿಕ್ಕಿರಲಿಲ್ಲ, ಕನ್ನಡದಲ್ಲಿ ಸುಮಾರು 30 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ಪೂರ್ಣ ಪ್ರಾಮುಖ್ಯತೆ ಪಾತ್ರದಲ್ಲಿ ಕುರಿಯನ್ನು ನೋಡಬೇಕು ಎಂದು ಪ್ರೇಕ್ಷಕರು ಕಾದುಕುಳಿತ್ತದ್ದರು. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಇಬ್ಬರೂ ಕೂಡ ಸಾಕಷ್ಟು ಬೀದಿ ನಾಟಕವನ್ನು ಒಟ್ಟಿಗೆ ಮಾಡಿದ್ದಾರೆ ಅಲ್ಲದೇ ಜೀ ವಾಹಿನಿಂಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಇವರಿಬ್ಬರು ಮಾಡುತ್ತಿದ್ದ ಕ್ವಾಟ್ಲೆಗಳನ್ನು ಜನರು ಇಂದಿಗೂ ಮರೆತಿಲ್ಲ!

ಚಿಕ್ಕಣ್ಣ ಮತ್ತು ಕುರಿ, ಜೀವನದಲ್ಲಿ ಸಾಕಷ್ಟು ಕಷ್ಟ-ನೋವುಗಳನ್ನು ದಾಟಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಅದೃಷ್ಟ ಲಕ್ಷ್ಮಿ, ಚಿಕ್ಕಣ್ಣ ಅವರಿಗೆ ಬೇಗ ಒಲಿದು ಬಂದಳು, ಕಿರಾತಕ, ರಾಜಹುಲಿ ಚಿತ್ರಗಳ ನಂತರ, ಸ್ಯಾಂಡಲ್‍ವುಡ್ ನಲ್ಲಿ ಕಾಮಿಡಿ ಕಿಂಗ್ ಆಗಿ, ಸ್ಟಾರ್ ನಟರಂತೆ ಬೆಳೆದು ವರ್ಷದಲ್ಲಿ 300 ದಿನಗಳ ಕಾಲ ಬ್ಯುಸಿಯಿರುವ ಕಾಮಿಡಿ ನಟ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಅದೇಕೋ ಏನೋ, ಒಳ್ಳೆಯ ಹಾಸ್ಯ ಪ್ರಜ್ಞೆ ಮತ್ತು ಹುಟ್ಟೆ ಹುಣ್ಣಾಗಿಸುವಂತೆ ನಗಿಸಿ ಅಭಿನಯಿಸಿದರು, ತೂಕದ ಪಾತ್ರ ಸಿಕ್ಕಿಲ್ಲ ಎನ್ನುವ ಕೊರಗು ಕುರಿ ಯವರಿಗೆ ಕಾಡುತ್ತಲೇ ಇದೆ.

ಇದೀಗ ಕುರಿ ಪ್ರತಾಪ್ ಅವರು ಕನ್ನಡದ ಬಿಗ್ ಬಾಸ್ ಆವೃತ್ತಿ 7 ರಲ್ಲಿ ಭಾಗಿಯಾಗಿದ್ದು, ಯಶಸ್ವಿ 90 ದಿನಗಳನ್ನು ಮುಗಿಸಿದ್ದಾರೆ.ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕುರಿ, ಎಷ್ಟು ಬಾರಿ ನಾಮಿನೇಟ್ ಆದರೂ ಸೇಫ್ ಆಗುತ್ತಲೇ ಇದ್ದಾರೆ.. ಸಾಕಷ್ಟು ಜನರ ಲೆಕ್ಕಾಚಾರದ ಪ್ರಕಾರ ಈ ಬಾರಿಯ ಬಿಗ್ ಬಾಸ್ ನ ವಿನ್ನರ್ ಕುರಿ ಪ್ರತಾಪ್ ಅವರೇ ಎಂದು ಹೇಳಲಾಗುತ್ತಿದೆ.. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಅವರು ಕಿರುತೆರೆ ಕಾರ್ಯಕ್ರಮದಿಂದ ಪರಿಚಯವಾದವರು.

ಆದರೆ ವಿಜಯಲಕ್ಷ್ಮಿ ಎಂಬುದು ಚಿಕ್ಕಣ್ಣನವರಿಗೆ ಬೇಗ ಒಲೆದು ಕೋಟಿ ಕೋಟಿ ಹಣವನ್ನು ಸಂಪಾದಿಸುತ್ತಿದ್ದಾರೆ. ಇತ್ತ ಕುರಿ ಅವರು ತಮ್ಮ ಬಾಡಿ ಲಾಂಗ್ವೇಜ್ ಹಾಗೂ ಕಾಮಿಡಿ ಪಂಚ್ ನಿಂದ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸುತ್ತಿದ್ದಾರೆ. ಆದರೆ ಇವರಿಗೆ ಸಿನಿಮಾಗಳಲ್ಲಿ ಅವಕಾಶಗಳು ಅಷ್ಟು ಸಿಗುತ್ತಿಲ್ಲ.. ಆದುದರಿಂದ ಬಿಗ್ ಬಾಸ್ ಮನೆಗೆ ಹೋದರೆ ಸಿನಿಮಾಗಳಲ್ಲಿ ಆಫರ್ ಗಳು ಹೆಚ್ಚಾಗಿ ಸಿಗುತ್ತದೆ ಎಂದು ಅಲ್ಲಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ .. ಕುರಿ ಪ್ರತಾಪ್ ಅವರು ಈ ಬಾರಿ ಬಿಗ್ ಬಾಸ್ ಗೆಲ್ಲಬೇಕು ಎಂದುಕೊಂಡವರೆಲ್ಲ ಕಾಮೆಂಟ್ ನಲ್ಲಿ ತಿಳಿಸಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ಶುಭಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…

  • ಸಿನಿಮಾ

    ಆ್ಯಕ್ಷನ್ ಪ್ರಿನ್ಸ್ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡುತ್ತಿರುವುದೇಕೆ ಗೊತ್ತಾ?ಆ ಬಂಗಲೆಯ ಬಾಡಿಗೆ ಎಷ್ಟು ಗೊತ್ತಾ!

    ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್‍ವುಡ್‍ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…

  • ಸುದ್ದಿ

    ನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ…..!

    ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • ಸುದ್ದಿ

    ಡಾಕ್ಟರೇಟ್ ಪಡೆದ ರವಿಮಾಮ : ತಪ್ಪಿರುವ ದಾರಿಯನ್ನ ಸರಿ ಮಾಡಿಕೊಳ್ಳುತ್ತೇನೆ ಎಂದ ಕ್ರೇಜಿ ಸ್ಟಾರ್…!

    ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್‌ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್  ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…