ಸುದ್ದಿ

ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

76

ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ ಮಜಾಟಾಕೀಸೇಯಿಲ್ಲ ಎಂದು ಮಾತನಾಡಿಕೊಳ್ಳುವಂತೆ ಮಾಡಿದರು.

ಮಜಾ ಟಾಕೀಸ್ ನಲ್ಲಿ ಸಿಕ್ಕಿದಂತಹ ಪ್ರಾಮುಖ್ಯತೆ ಅವರಿಗೆ ಸಿನಿಮಾದಲ್ಲಿ ಸಿಕ್ಕಿರಲಿಲ್ಲ, ಕನ್ನಡದಲ್ಲಿ ಸುಮಾರು 30 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ಪೂರ್ಣ ಪ್ರಾಮುಖ್ಯತೆ ಪಾತ್ರದಲ್ಲಿ ಕುರಿಯನ್ನು ನೋಡಬೇಕು ಎಂದು ಪ್ರೇಕ್ಷಕರು ಕಾದುಕುಳಿತ್ತದ್ದರು. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಇಬ್ಬರೂ ಕೂಡ ಸಾಕಷ್ಟು ಬೀದಿ ನಾಟಕವನ್ನು ಒಟ್ಟಿಗೆ ಮಾಡಿದ್ದಾರೆ ಅಲ್ಲದೇ ಜೀ ವಾಹಿನಿಂಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಇವರಿಬ್ಬರು ಮಾಡುತ್ತಿದ್ದ ಕ್ವಾಟ್ಲೆಗಳನ್ನು ಜನರು ಇಂದಿಗೂ ಮರೆತಿಲ್ಲ!

ಚಿಕ್ಕಣ್ಣ ಮತ್ತು ಕುರಿ, ಜೀವನದಲ್ಲಿ ಸಾಕಷ್ಟು ಕಷ್ಟ-ನೋವುಗಳನ್ನು ದಾಟಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಅದೃಷ್ಟ ಲಕ್ಷ್ಮಿ, ಚಿಕ್ಕಣ್ಣ ಅವರಿಗೆ ಬೇಗ ಒಲಿದು ಬಂದಳು, ಕಿರಾತಕ, ರಾಜಹುಲಿ ಚಿತ್ರಗಳ ನಂತರ, ಸ್ಯಾಂಡಲ್‍ವುಡ್ ನಲ್ಲಿ ಕಾಮಿಡಿ ಕಿಂಗ್ ಆಗಿ, ಸ್ಟಾರ್ ನಟರಂತೆ ಬೆಳೆದು ವರ್ಷದಲ್ಲಿ 300 ದಿನಗಳ ಕಾಲ ಬ್ಯುಸಿಯಿರುವ ಕಾಮಿಡಿ ನಟ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಆದರೆ ಅದೇಕೋ ಏನೋ, ಒಳ್ಳೆಯ ಹಾಸ್ಯ ಪ್ರಜ್ಞೆ ಮತ್ತು ಹುಟ್ಟೆ ಹುಣ್ಣಾಗಿಸುವಂತೆ ನಗಿಸಿ ಅಭಿನಯಿಸಿದರು, ತೂಕದ ಪಾತ್ರ ಸಿಕ್ಕಿಲ್ಲ ಎನ್ನುವ ಕೊರಗು ಕುರಿ ಯವರಿಗೆ ಕಾಡುತ್ತಲೇ ಇದೆ.

ಇದೀಗ ಕುರಿ ಪ್ರತಾಪ್ ಅವರು ಕನ್ನಡದ ಬಿಗ್ ಬಾಸ್ ಆವೃತ್ತಿ 7 ರಲ್ಲಿ ಭಾಗಿಯಾಗಿದ್ದು, ಯಶಸ್ವಿ 90 ದಿನಗಳನ್ನು ಮುಗಿಸಿದ್ದಾರೆ.ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಕುರಿ, ಎಷ್ಟು ಬಾರಿ ನಾಮಿನೇಟ್ ಆದರೂ ಸೇಫ್ ಆಗುತ್ತಲೇ ಇದ್ದಾರೆ.. ಸಾಕಷ್ಟು ಜನರ ಲೆಕ್ಕಾಚಾರದ ಪ್ರಕಾರ ಈ ಬಾರಿಯ ಬಿಗ್ ಬಾಸ್ ನ ವಿನ್ನರ್ ಕುರಿ ಪ್ರತಾಪ್ ಅವರೇ ಎಂದು ಹೇಳಲಾಗುತ್ತಿದೆ.. ಚಿಕ್ಕಣ್ಣ ಮತ್ತು ಕುರಿ ಪ್ರತಾಪ್ ಅವರು ಕಿರುತೆರೆ ಕಾರ್ಯಕ್ರಮದಿಂದ ಪರಿಚಯವಾದವರು.

ಆದರೆ ವಿಜಯಲಕ್ಷ್ಮಿ ಎಂಬುದು ಚಿಕ್ಕಣ್ಣನವರಿಗೆ ಬೇಗ ಒಲೆದು ಕೋಟಿ ಕೋಟಿ ಹಣವನ್ನು ಸಂಪಾದಿಸುತ್ತಿದ್ದಾರೆ. ಇತ್ತ ಕುರಿ ಅವರು ತಮ್ಮ ಬಾಡಿ ಲಾಂಗ್ವೇಜ್ ಹಾಗೂ ಕಾಮಿಡಿ ಪಂಚ್ ನಿಂದ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸುತ್ತಿದ್ದಾರೆ. ಆದರೆ ಇವರಿಗೆ ಸಿನಿಮಾಗಳಲ್ಲಿ ಅವಕಾಶಗಳು ಅಷ್ಟು ಸಿಗುತ್ತಿಲ್ಲ.. ಆದುದರಿಂದ ಬಿಗ್ ಬಾಸ್ ಮನೆಗೆ ಹೋದರೆ ಸಿನಿಮಾಗಳಲ್ಲಿ ಆಫರ್ ಗಳು ಹೆಚ್ಚಾಗಿ ಸಿಗುತ್ತದೆ ಎಂದು ಅಲ್ಲಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ .. ಕುರಿ ಪ್ರತಾಪ್ ಅವರು ಈ ಬಾರಿ ಬಿಗ್ ಬಾಸ್ ಗೆಲ್ಲಬೇಕು ಎಂದುಕೊಂಡವರೆಲ್ಲ ಕಾಮೆಂಟ್ ನಲ್ಲಿ ತಿಳಿಸಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…

  • ಸುದ್ದಿ

    ಜಾರಿಯಾಯ್ತು ಕೇಂದ್ರ ಸರ್ಕಾರದ ಹೊಸ ರೂಲ್ಸ್ ಮನೆ ಮುಂದೆ ಕಾರು, ಶಾಲಾ ಹೊರಗಡೆ ಬಸ್ಸು ನಿಲ್ಸಿದ್ರೆ ದಂಡ, ಇಲ್ಲಿದೆ ನೋಡಿ ಮಾಹಿತಿ,.!

    ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ಇವರ ಮುಖ ನೋಡಲೇ ಬೇಡಿ..!ನೋಡಿದ್ರೆ ಇಡೀ ದಿನ ಕಷ್ಟ…

    ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…

  • ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

    ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ…

  • ಸುದ್ದಿ

    ‘ಎಲ್ಲಾ ದೈವ ಇಚ್ಚೆ’ಅಂತ ಹೇಳಿ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಯೊಳಗೆ ರೀ ಎಂಟ್ರಿಕೊಟ್ಟ ಚೈತ್ರ ಕೊಟ್ಟೂರ್…!

    ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ  ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್​​ ಬಾಸ್​ ಮನೆಗೆ…