News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಟ್ರಾಫಿಕ್ ಪೊಲೀಸ್ ಹಾಕಿದ ದುಬಾರಿ ದಂಡ ಕೇಳಿ ತನ್ನ ಬೈಕನ್ನೇ ಸುಟ್ಟ ಸವಾರ…!

85

ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ,  ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ ಉಲ್ಲಂಘಿಸಿದ ಬೈಕ್ ಸವಾರ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ.

ದೆಹಲಿಯ ಚಿರಾಗ್‌ ಬಳಿಯ ತ್ರಿವೇಣಿ ಕಾಂಪ್ಲೆಕ್ಸ್ ಹತ್ತಿರ ಟ್ರಾಫಿಕ್ ಪೊಲೀಸರು ಎಂದಿನಂತೆ ತಮ್ಮ ಕರ್ತವ್ಯದಲ್ಲಿ ತೊಡಗಿದ್ದರು. ತಪಾಸೆ ವೇಳೆ  ಸರ್ವೋದಯ ಎನ್‌ಕ್ಲೇವ್ ನಿವಾಸಿ ರಾಕೇಶ್  ಮಧ್ಯದ ಕುಡಿದಿರುವುದು ಖಚಿತಗೊಂಡಿದೆ. ನೂತನ ನಿಯಮದ ಪ್ರಕಾರ ಕುಡಿದು ವಾಹನ ಚಲಾಯಿಸಿದರೆ ಬರೋಬ್ಬರಿ 10,000 ರೂಪಾಯಿ ದಂಡ. ಪೊಲೀಸರು ತಡಮಾಡದೇ 10,000 ರೂಪಾಯಿ ದಂಡದ ಚಲನ್ ನೀಡಿದ್ದಾರೆ.

ಪೊಲೀಸರು ತಡೆದು ನಿಲ್ಲಿಸಿದ್ದಕ್ಕಾಗಿ ಸಿಟ್ಟಿನಲ್ಲಿದ್ದ ರಾಕೇಶ್, ದಂಡದ ಮೊತ್ತ ಕೇಳಿ ಬೆಚ್ಚಿ ಬಿದ್ದಿದ್ದಾರೆ. ಮೊದಲೇ ಅಮಲಿನಲ್ಲಿದ್ದ ರಾಕೇಶ್ ತನ್ನ ಬೈಕನ್ನೇ ಬೆಂಕಿ ಹಚ್ಚಿ ಸುಟ್ಟಿದ್ದಾರೆ. ಕರ್ತವ್ಯದಲ್ಲಿ ಇಬ್ಬರು ಪೊಲೀಸರು  ಮಾಲ್ವಿಯಾ ನಗರ ಪೊಲೀಸ್ ಠಾಣಗೆ ಕರೆ ಮಾಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಾಕೇಶನನ್ನು ವಶಕ್ಕೆ ಪಡೆದಿದ್ದಾರೆ.

ರಾಕೇಶ್ ಸಾರ್ವಜನಿಕ ರಸ್ತೆಯಲ್ಲಿ ಬೆಂಕಿ ಹಚ್ಚೋ ಮೂಲಕ ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ  10,000 ರೂಪಾಯಿ ದಂಡದ ಜೊತೆ ಹೆಚ್ಚುವರಿ ದಂಡ ಕಟ್ಟಬೇಕಿದೆ. ಇಷ್ಟೇ ಅಲ್ಲ IPC ನಿಯಮದನ್ವಯ ರಾಕೇಶ್ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ. ರಾಕೇಶ್ ದಂಡದ ಮೊತ್ತ ಇದೀಗ ಕೋರ್ಟ್ ವಿಧಿಸಲಿದೆ. ದಂಡ, ಕೇಸ್ ಜೊತೆಗೆ ಇತ್ತ ಬೈಕ್ ಕೂಡ ಸುಟ್ಟು ಬೂದಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಶಾಲಾ ವಿಧ್ಯಾರ್ಥಿಗಳಿಗೆ ಸ್ಕೂಲ್ ಶೂ ತೊಡಿಸಿ ಮಾನವೀಯತೆ ಮೆರೆದ ನಟ ಕಿಚ್ಚ ಸುದೀಪ್……!

    ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…

  • ಸುದ್ದಿ

    ತುಂಬು ಗರ್ಭಿಣಿಯಾದ ಬಹುಭಾಷಾ ನಟಿ ಸಮೀರಾ ರೆಡ್ಡಿ ಅವರಿಂದ ಅಂಡರ್‌ವಾಟರ್ ಫೋಟೋಶೂಟ್…!

    ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್‌ವಾಟರ್ ಫೋಟೋಶೂಟ್‍ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…

  • ಸುದ್ದಿ

    ಸರ್ಕಾರದಿಂದ ಬಿಗ್ ಶಾಕ್..!ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ…

    ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…

  • ಆರೋಗ್ಯ

    ಆರೋಗ್ಯ ಸಂಜೀವಿನಿ ಈರುಳ್ಳಿಯ ಈ ಉಪಯೋಗಗಳನ್ನು ಕೇಳಿದ್ರೆ ಶಾಕ್ ಆಗ್ತೀರಾ..!

    ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.

  • ಸುದ್ದಿ

    ಹೊಸ ಸಂಚಾರಿ ನಿಯಮದಡಿ ಎತ್ತಿನ ಗಾಡಿಗೂ ದಂಡ….!

    ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…

  • ಉಪಯುಕ್ತ ಮಾಹಿತಿ, ಸಿನಿಮಾ

    ತನ್ನ ನೆಚ್ಚಿನ ನಟಿಯ ಮೇಲಿನ ಆಭಿಮಾನದಿಂದ,ಹೇಗಿದ್ದವಳು ,ಹೇಗಾಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.