ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ.

ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ ಇರುತ್ತಾಳೆ ಈ ಅಜ್ಜಿಯನ್ನು ನೋಡಿ ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಆ ಅಜ್ಜಿಯ ಬಳಿ ಒಂದು ಚಿಕ್ಕ ಚೀಲವಿರುತ್ತದೆ. ಪೊಲೀಸರು ಇದನ್ನು ನೋಡಿ ಈ ಚೀಲದಲ್ಲಿ ಏನಿದೆ ತೋರಿಸು ಎಂದು ಬಲವಂತ ಮಾಡುತ್ತಾರೆ ಆದರೂ ಈ ಅಜ್ಜಿ ಚೀಲವನ್ನು ತೋರಿಸಲಿಲ್ಲ. ತದನಂತರ ಈ ಚೀಲದಲ್ಲಿದ ಎರಡು ಲಕ್ಷವನ್ನು ನೋಡಿ ಪೊಲೀಸರು ಶಾಕ್ ಆಗುತ್ತಾರೆ. ಈ ಹಣವನ್ನು ಕಳ್ಳತನ ಮಾಡಿರಬೇಕು ಎಂದು ಅನುಮಾನ ಹುಟ್ಟುತ್ತದೆ. ನಂತರ ಇದರ ನಿಜಾಂಶ ಹೊರಬರುತ್ತದ್ದೆ.
ಈ ಅಜ್ಜಿಗೆ ಎರಡು ಗಂಡು ಮಕ್ಕಳು ಇದ್ದಾರೆ, 13 ವರ್ಷಗಳ ಹಿಂದೆ ಈ ಅಜ್ಜಿಯ ಗಂಡ ತೀರಿಕೊಳ್ಳುತ್ತಾರೆ ನಂತರ ಇವರಿಗೆ ಉತ್ತರ ಪ್ರದೇಶದ ಪರಿಧಾಬಾದ್ ನಲ್ಲಿ 10 ಎಕರೆ ಜಮೀನು ಇರುತ್ತದೆ ಈ ಜಮೀನನ್ನು ಇಬ್ಬರು ಮಕ್ಕಳು ಸಮನಾಗಿ ಅಂಚಿಕೊಂಡು ಈ ಅಜ್ಜಿಯನ್ನು ಹೊರಗೆ ಹಾಕಿ ಬಿಡುತ್ತಾರೆ. ಈ ಸಮಯದಲ್ಲಿ ಈ ಅಜ್ಜಿಗೆ ಏನು ತಿಳಿಯದೆ ನೋಯಿಡಾಗೆ ಬಂದು ಭಿಕ್ಷೆ ಬೇಡಲು ಶುರುಮಾಡುತ್ತಾರೆ. 13 ವರ್ಷಗಳ ಕಾಲ ಬಿಕ್ಷೆ ಬೇಡಿ, ಊಟಕ್ಕೆ ಮಾತ್ರ ಖರ್ಚು ಮಾಡಿ ಉಳಿದ ಹಣದಲ್ಲಿ ಈ ಎರಡು ಲಕ್ಷ ಎತ್ತಿಟ್ಟಿದ್ದೇನೆ ಎಂದು ಹೇಳುತ್ತಾರೆ.

ಇದನ್ನು ತಿಳಿದ ಪೊಲೀಸರು ಅಜ್ಜಿಯ ದೊಡ್ಡ ಮಗನಿಗೆ ಈ ವಿಚಾರವನ್ನು ತಿಳಿಸಿ ಕರೆದುಕೊಂಡು ಹೋಗಲು ತಿಳಿಸುತ್ತಾರೆ. ಆಗ ಇಬ್ಬರು ಮಕ್ಕಳು ತನ್ನ ತಾಯಿಯನ್ನು ಕರೆದುಕೊಂಡು ಹೋಗಲು ಮುಂದಾಗಲಿಲ್ಲ ತನ್ನ ತಾಯಿಯನ್ನು ಆಶ್ರಮಕ್ಕೆ ಸೇರಿಸಿಬಿಡಿ ಎಂದು ಹೇಳುತ್ತಾರೆ. ಮಕ್ಕಳು ಇಷ್ಟೆಲ್ಲಾ ನೋವನ್ನು ಕೊಟ್ಟರು ಸಹ ಈ ಅಜ್ಜಿ ತಾಯಿತನವನ್ನು ಮೆರೆದಿದ್ದಾಳೆ ಹೌದು ತನ್ನಲ್ಲಿದ್ದ ಎರಡು ಲಕ್ಷವನ್ನು ಮಕ್ಕಳಿಗೆ ಅಂಚಿಬಿಡಿ ಎಂದು ಹೇಳುತ್ತಾರೆ.
ಮಕ್ಕಳನ್ನು ತಂದೆ ತಾಯಿ ಬಹಳ ಕಷ್ಟ ಪಟ್ಟು 9 ತಿಂಗಳು ಹೆತ್ತು ಹೊತ್ತು ಸಾಕಿ ದೊಡ್ಡವರನ್ನಾಗಿ ಮಾಡಿರುತ್ತಾರೆ. ಆದರೆ ಮಕ್ಕಳು ತಾಯಿಯ ಋಣವನ್ನು ಮರೆತು ಅವರಿಗೆ ಒಂದು ಹೊತ್ತು ಊಟ ಹಾಕಲು ಹಿಂಜರಿಯುತ್ತಾರೆ ಇಂತಹ ವಿಪರ್ಯಾಸ. ಕೋಟಿ ಜನ್ಮ ವೆತ್ತಿ ಬಂದರು ಸಹ ತಾಯಿಯ ಋಣವನ್ನು ತೀರಿಸಲು ಸಾಧ್ಯವಿಲ್ಲ ಆದ್ದರಿಂದ ನಿಮ್ಮ ತಂದೆ ತಾಯಿಯನ್ನು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ.. ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…
ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…
ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…