ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ.

ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ ಇರುತ್ತಾಳೆ ಈ ಅಜ್ಜಿಯನ್ನು ನೋಡಿ ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಆ ಅಜ್ಜಿಯ ಬಳಿ ಒಂದು ಚಿಕ್ಕ ಚೀಲವಿರುತ್ತದೆ. ಪೊಲೀಸರು ಇದನ್ನು ನೋಡಿ ಈ ಚೀಲದಲ್ಲಿ ಏನಿದೆ ತೋರಿಸು ಎಂದು ಬಲವಂತ ಮಾಡುತ್ತಾರೆ ಆದರೂ ಈ ಅಜ್ಜಿ ಚೀಲವನ್ನು ತೋರಿಸಲಿಲ್ಲ. ತದನಂತರ ಈ ಚೀಲದಲ್ಲಿದ ಎರಡು ಲಕ್ಷವನ್ನು ನೋಡಿ ಪೊಲೀಸರು ಶಾಕ್ ಆಗುತ್ತಾರೆ. ಈ ಹಣವನ್ನು ಕಳ್ಳತನ ಮಾಡಿರಬೇಕು ಎಂದು ಅನುಮಾನ ಹುಟ್ಟುತ್ತದೆ. ನಂತರ ಇದರ ನಿಜಾಂಶ ಹೊರಬರುತ್ತದ್ದೆ.
ಈ ಅಜ್ಜಿಗೆ ಎರಡು ಗಂಡು ಮಕ್ಕಳು ಇದ್ದಾರೆ, 13 ವರ್ಷಗಳ ಹಿಂದೆ ಈ ಅಜ್ಜಿಯ ಗಂಡ ತೀರಿಕೊಳ್ಳುತ್ತಾರೆ ನಂತರ ಇವರಿಗೆ ಉತ್ತರ ಪ್ರದೇಶದ ಪರಿಧಾಬಾದ್ ನಲ್ಲಿ 10 ಎಕರೆ ಜಮೀನು ಇರುತ್ತದೆ ಈ ಜಮೀನನ್ನು ಇಬ್ಬರು ಮಕ್ಕಳು ಸಮನಾಗಿ ಅಂಚಿಕೊಂಡು ಈ ಅಜ್ಜಿಯನ್ನು ಹೊರಗೆ ಹಾಕಿ ಬಿಡುತ್ತಾರೆ. ಈ ಸಮಯದಲ್ಲಿ ಈ ಅಜ್ಜಿಗೆ ಏನು ತಿಳಿಯದೆ ನೋಯಿಡಾಗೆ ಬಂದು ಭಿಕ್ಷೆ ಬೇಡಲು ಶುರುಮಾಡುತ್ತಾರೆ. 13 ವರ್ಷಗಳ ಕಾಲ ಬಿಕ್ಷೆ ಬೇಡಿ, ಊಟಕ್ಕೆ ಮಾತ್ರ ಖರ್ಚು ಮಾಡಿ ಉಳಿದ ಹಣದಲ್ಲಿ ಈ ಎರಡು ಲಕ್ಷ ಎತ್ತಿಟ್ಟಿದ್ದೇನೆ ಎಂದು ಹೇಳುತ್ತಾರೆ.

ಇದನ್ನು ತಿಳಿದ ಪೊಲೀಸರು ಅಜ್ಜಿಯ ದೊಡ್ಡ ಮಗನಿಗೆ ಈ ವಿಚಾರವನ್ನು ತಿಳಿಸಿ ಕರೆದುಕೊಂಡು ಹೋಗಲು ತಿಳಿಸುತ್ತಾರೆ. ಆಗ ಇಬ್ಬರು ಮಕ್ಕಳು ತನ್ನ ತಾಯಿಯನ್ನು ಕರೆದುಕೊಂಡು ಹೋಗಲು ಮುಂದಾಗಲಿಲ್ಲ ತನ್ನ ತಾಯಿಯನ್ನು ಆಶ್ರಮಕ್ಕೆ ಸೇರಿಸಿಬಿಡಿ ಎಂದು ಹೇಳುತ್ತಾರೆ. ಮಕ್ಕಳು ಇಷ್ಟೆಲ್ಲಾ ನೋವನ್ನು ಕೊಟ್ಟರು ಸಹ ಈ ಅಜ್ಜಿ ತಾಯಿತನವನ್ನು ಮೆರೆದಿದ್ದಾಳೆ ಹೌದು ತನ್ನಲ್ಲಿದ್ದ ಎರಡು ಲಕ್ಷವನ್ನು ಮಕ್ಕಳಿಗೆ ಅಂಚಿಬಿಡಿ ಎಂದು ಹೇಳುತ್ತಾರೆ.
ಮಕ್ಕಳನ್ನು ತಂದೆ ತಾಯಿ ಬಹಳ ಕಷ್ಟ ಪಟ್ಟು 9 ತಿಂಗಳು ಹೆತ್ತು ಹೊತ್ತು ಸಾಕಿ ದೊಡ್ಡವರನ್ನಾಗಿ ಮಾಡಿರುತ್ತಾರೆ. ಆದರೆ ಮಕ್ಕಳು ತಾಯಿಯ ಋಣವನ್ನು ಮರೆತು ಅವರಿಗೆ ಒಂದು ಹೊತ್ತು ಊಟ ಹಾಕಲು ಹಿಂಜರಿಯುತ್ತಾರೆ ಇಂತಹ ವಿಪರ್ಯಾಸ. ಕೋಟಿ ಜನ್ಮ ವೆತ್ತಿ ಬಂದರು ಸಹ ತಾಯಿಯ ಋಣವನ್ನು ತೀರಿಸಲು ಸಾಧ್ಯವಿಲ್ಲ ಆದ್ದರಿಂದ ನಿಮ್ಮ ತಂದೆ ತಾಯಿಯನ್ನು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…
ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…