ಸಂಬಂಧ, ಸುದ್ದಿ

ಈ ಅಜ್ಜಿಯನ್ನು ಬಿಕ್ಷುಕಿ ಅಂದುಕೊಂಡರು, ನಂತರ ಸತ್ಯ ಗೊತ್ತಾಗುತ್ತಿದ್ದಂತೆ ಒಂದು ಕ್ಷಣ ಶಾಕ್!

59

ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ.

ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ ಇರುತ್ತಾಳೆ ಈ ಅಜ್ಜಿಯನ್ನು ನೋಡಿ ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಆ ಅಜ್ಜಿಯ ಬಳಿ ಒಂದು ಚಿಕ್ಕ ಚೀಲವಿರುತ್ತದೆ. ಪೊಲೀಸರು ಇದನ್ನು ನೋಡಿ ಈ ಚೀಲದಲ್ಲಿ ಏನಿದೆ ತೋರಿಸು ಎಂದು ಬಲವಂತ ಮಾಡುತ್ತಾರೆ ಆದರೂ ಈ ಅಜ್ಜಿ ಚೀಲವನ್ನು ತೋರಿಸಲಿಲ್ಲ. ತದನಂತರ ಈ ಚೀಲದಲ್ಲಿದ ಎರಡು ಲಕ್ಷವನ್ನು ನೋಡಿ ಪೊಲೀಸರು ಶಾಕ್ ಆಗುತ್ತಾರೆ. ಈ ಹಣವನ್ನು ಕಳ್ಳತನ ಮಾಡಿರಬೇಕು ಎಂದು ಅನುಮಾನ ಹುಟ್ಟುತ್ತದೆ. ನಂತರ ಇದರ ನಿಜಾಂಶ ಹೊರಬರುತ್ತದ್ದೆ.

ಈ ಅಜ್ಜಿಗೆ ಎರಡು ಗಂಡು ಮಕ್ಕಳು ಇದ್ದಾರೆ, 13 ವರ್ಷಗಳ ಹಿಂದೆ ಈ ಅಜ್ಜಿಯ ಗಂಡ ತೀರಿಕೊಳ್ಳುತ್ತಾರೆ ನಂತರ ಇವರಿಗೆ ಉತ್ತರ ಪ್ರದೇಶದ ಪರಿಧಾಬಾದ್ ನಲ್ಲಿ 10 ಎಕರೆ ಜಮೀನು ಇರುತ್ತದೆ ಈ ಜಮೀನನ್ನು ಇಬ್ಬರು ಮಕ್ಕಳು ಸಮನಾಗಿ ಅಂಚಿಕೊಂಡು ಈ ಅಜ್ಜಿಯನ್ನು ಹೊರಗೆ ಹಾಕಿ ಬಿಡುತ್ತಾರೆ. ಈ ಸಮಯದಲ್ಲಿ ಈ ಅಜ್ಜಿಗೆ ಏನು ತಿಳಿಯದೆ ನೋಯಿಡಾಗೆ ಬಂದು ಭಿಕ್ಷೆ ಬೇಡಲು ಶುರುಮಾಡುತ್ತಾರೆ. 13 ವರ್ಷಗಳ ಕಾಲ ಬಿಕ್ಷೆ ಬೇಡಿ, ಊಟಕ್ಕೆ ಮಾತ್ರ ಖರ್ಚು ಮಾಡಿ ಉಳಿದ ಹಣದಲ್ಲಿ ಈ ಎರಡು ಲಕ್ಷ ಎತ್ತಿಟ್ಟಿದ್ದೇನೆ ಎಂದು ಹೇಳುತ್ತಾರೆ.

ಇದನ್ನು ತಿಳಿದ ಪೊಲೀಸರು ಅಜ್ಜಿಯ ದೊಡ್ಡ ಮಗನಿಗೆ ಈ ವಿಚಾರವನ್ನು ತಿಳಿಸಿ ಕರೆದುಕೊಂಡು ಹೋಗಲು ತಿಳಿಸುತ್ತಾರೆ. ಆಗ ಇಬ್ಬರು ಮಕ್ಕಳು ತನ್ನ ತಾಯಿಯನ್ನು ಕರೆದುಕೊಂಡು ಹೋಗಲು ಮುಂದಾಗಲಿಲ್ಲ ತನ್ನ ತಾಯಿಯನ್ನು ಆಶ್ರಮಕ್ಕೆ ಸೇರಿಸಿಬಿಡಿ ಎಂದು ಹೇಳುತ್ತಾರೆ. ಮಕ್ಕಳು ಇಷ್ಟೆಲ್ಲಾ ನೋವನ್ನು ಕೊಟ್ಟರು ಸಹ ಈ ಅಜ್ಜಿ ತಾಯಿತನವನ್ನು ಮೆರೆದಿದ್ದಾಳೆ ಹೌದು ತನ್ನಲ್ಲಿದ್ದ ಎರಡು ಲಕ್ಷವನ್ನು ಮಕ್ಕಳಿಗೆ ಅಂಚಿಬಿಡಿ ಎಂದು ಹೇಳುತ್ತಾರೆ.

ಮಕ್ಕಳನ್ನು ತಂದೆ ತಾಯಿ ಬಹಳ ಕಷ್ಟ ಪಟ್ಟು 9 ತಿಂಗಳು ಹೆತ್ತು ಹೊತ್ತು ಸಾಕಿ ದೊಡ್ಡವರನ್ನಾಗಿ ಮಾಡಿರುತ್ತಾರೆ. ಆದರೆ ಮಕ್ಕಳು ತಾಯಿಯ ಋಣವನ್ನು ಮರೆತು ಅವರಿಗೆ ಒಂದು ಹೊತ್ತು ಊಟ ಹಾಕಲು ಹಿಂಜರಿಯುತ್ತಾರೆ ಇಂತಹ ವಿಪರ್ಯಾಸ. ಕೋಟಿ ಜನ್ಮ ವೆತ್ತಿ ಬಂದರು ಸಹ ತಾಯಿಯ ಋಣವನ್ನು ತೀರಿಸಲು ಸಾಧ್ಯವಿಲ್ಲ ಆದ್ದರಿಂದ ನಿಮ್ಮ ತಂದೆ ತಾಯಿಯನ್ನು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಮಾಸ್ಕ್ ಹಾಕಿಕೊಂಡು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ವ್ಯಕ್ತಿ ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.

  • ಜೀವನಶೈಲಿ

    ನಿಮ್ಮ ‘ಬಾತ್ ರೂಂ’ ಸ್ವಚ್ಛವಾಗಿದ್ದರೆ ದೂರವಾಗುತ್ತೆ ನಿಮ್ಮ ಬಡತನ ..!ತಿಳಿಯಲು ಈ ಲೇಖನ ಓದಿ …

    ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.

  • bank, ಬ್ಯಾಂಕ್, ಸಾಲ, ಹಣ

    ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

    ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

  • ಆಧ್ಯಾತ್ಮ

    ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

    ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
    ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

  • ಸಂಬಂಧ

    ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

    ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.

  • Health

    ಬೆಳಗ್ಗೆ ಎದ್ದ ತಕ್ಷಣ ಮೊಬೈಲ್ ಬಳಸುತ್ತೀರಾ?ಹಾಗಾದರೆ ಈ ಅಭ್ಯಾಸದಿಂದ ಅಪಾಯ ತಪ್ಪಿದ್ದಲ್ಲ ಎಚ್ಚರ!

    ಮೊಬೈಲ್‌ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ.  ಯಾರು ಮೆಸೇಜ್‌ ಮಾಡಿರಬಹುದು,ಯಾರು ಕಾಲ್‌ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್‌ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್‌ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್‌ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್‌ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್‌ಲೈನ್‌…