ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ.

ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ ಇರುತ್ತಾಳೆ ಈ ಅಜ್ಜಿಯನ್ನು ನೋಡಿ ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಆ ಅಜ್ಜಿಯ ಬಳಿ ಒಂದು ಚಿಕ್ಕ ಚೀಲವಿರುತ್ತದೆ. ಪೊಲೀಸರು ಇದನ್ನು ನೋಡಿ ಈ ಚೀಲದಲ್ಲಿ ಏನಿದೆ ತೋರಿಸು ಎಂದು ಬಲವಂತ ಮಾಡುತ್ತಾರೆ ಆದರೂ ಈ ಅಜ್ಜಿ ಚೀಲವನ್ನು ತೋರಿಸಲಿಲ್ಲ. ತದನಂತರ ಈ ಚೀಲದಲ್ಲಿದ ಎರಡು ಲಕ್ಷವನ್ನು ನೋಡಿ ಪೊಲೀಸರು ಶಾಕ್ ಆಗುತ್ತಾರೆ. ಈ ಹಣವನ್ನು ಕಳ್ಳತನ ಮಾಡಿರಬೇಕು ಎಂದು ಅನುಮಾನ ಹುಟ್ಟುತ್ತದೆ. ನಂತರ ಇದರ ನಿಜಾಂಶ ಹೊರಬರುತ್ತದ್ದೆ.
ಈ ಅಜ್ಜಿಗೆ ಎರಡು ಗಂಡು ಮಕ್ಕಳು ಇದ್ದಾರೆ, 13 ವರ್ಷಗಳ ಹಿಂದೆ ಈ ಅಜ್ಜಿಯ ಗಂಡ ತೀರಿಕೊಳ್ಳುತ್ತಾರೆ ನಂತರ ಇವರಿಗೆ ಉತ್ತರ ಪ್ರದೇಶದ ಪರಿಧಾಬಾದ್ ನಲ್ಲಿ 10 ಎಕರೆ ಜಮೀನು ಇರುತ್ತದೆ ಈ ಜಮೀನನ್ನು ಇಬ್ಬರು ಮಕ್ಕಳು ಸಮನಾಗಿ ಅಂಚಿಕೊಂಡು ಈ ಅಜ್ಜಿಯನ್ನು ಹೊರಗೆ ಹಾಕಿ ಬಿಡುತ್ತಾರೆ. ಈ ಸಮಯದಲ್ಲಿ ಈ ಅಜ್ಜಿಗೆ ಏನು ತಿಳಿಯದೆ ನೋಯಿಡಾಗೆ ಬಂದು ಭಿಕ್ಷೆ ಬೇಡಲು ಶುರುಮಾಡುತ್ತಾರೆ. 13 ವರ್ಷಗಳ ಕಾಲ ಬಿಕ್ಷೆ ಬೇಡಿ, ಊಟಕ್ಕೆ ಮಾತ್ರ ಖರ್ಚು ಮಾಡಿ ಉಳಿದ ಹಣದಲ್ಲಿ ಈ ಎರಡು ಲಕ್ಷ ಎತ್ತಿಟ್ಟಿದ್ದೇನೆ ಎಂದು ಹೇಳುತ್ತಾರೆ.

ಇದನ್ನು ತಿಳಿದ ಪೊಲೀಸರು ಅಜ್ಜಿಯ ದೊಡ್ಡ ಮಗನಿಗೆ ಈ ವಿಚಾರವನ್ನು ತಿಳಿಸಿ ಕರೆದುಕೊಂಡು ಹೋಗಲು ತಿಳಿಸುತ್ತಾರೆ. ಆಗ ಇಬ್ಬರು ಮಕ್ಕಳು ತನ್ನ ತಾಯಿಯನ್ನು ಕರೆದುಕೊಂಡು ಹೋಗಲು ಮುಂದಾಗಲಿಲ್ಲ ತನ್ನ ತಾಯಿಯನ್ನು ಆಶ್ರಮಕ್ಕೆ ಸೇರಿಸಿಬಿಡಿ ಎಂದು ಹೇಳುತ್ತಾರೆ. ಮಕ್ಕಳು ಇಷ್ಟೆಲ್ಲಾ ನೋವನ್ನು ಕೊಟ್ಟರು ಸಹ ಈ ಅಜ್ಜಿ ತಾಯಿತನವನ್ನು ಮೆರೆದಿದ್ದಾಳೆ ಹೌದು ತನ್ನಲ್ಲಿದ್ದ ಎರಡು ಲಕ್ಷವನ್ನು ಮಕ್ಕಳಿಗೆ ಅಂಚಿಬಿಡಿ ಎಂದು ಹೇಳುತ್ತಾರೆ.
ಮಕ್ಕಳನ್ನು ತಂದೆ ತಾಯಿ ಬಹಳ ಕಷ್ಟ ಪಟ್ಟು 9 ತಿಂಗಳು ಹೆತ್ತು ಹೊತ್ತು ಸಾಕಿ ದೊಡ್ಡವರನ್ನಾಗಿ ಮಾಡಿರುತ್ತಾರೆ. ಆದರೆ ಮಕ್ಕಳು ತಾಯಿಯ ಋಣವನ್ನು ಮರೆತು ಅವರಿಗೆ ಒಂದು ಹೊತ್ತು ಊಟ ಹಾಕಲು ಹಿಂಜರಿಯುತ್ತಾರೆ ಇಂತಹ ವಿಪರ್ಯಾಸ. ಕೋಟಿ ಜನ್ಮ ವೆತ್ತಿ ಬಂದರು ಸಹ ತಾಯಿಯ ಋಣವನ್ನು ತೀರಿಸಲು ಸಾಧ್ಯವಿಲ್ಲ ಆದ್ದರಿಂದ ನಿಮ್ಮ ತಂದೆ ತಾಯಿಯನ್ನು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…