ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ.

ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ ಇರುತ್ತಾಳೆ ಈ ಅಜ್ಜಿಯನ್ನು ನೋಡಿ ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಆ ಅಜ್ಜಿಯ ಬಳಿ ಒಂದು ಚಿಕ್ಕ ಚೀಲವಿರುತ್ತದೆ. ಪೊಲೀಸರು ಇದನ್ನು ನೋಡಿ ಈ ಚೀಲದಲ್ಲಿ ಏನಿದೆ ತೋರಿಸು ಎಂದು ಬಲವಂತ ಮಾಡುತ್ತಾರೆ ಆದರೂ ಈ ಅಜ್ಜಿ ಚೀಲವನ್ನು ತೋರಿಸಲಿಲ್ಲ. ತದನಂತರ ಈ ಚೀಲದಲ್ಲಿದ ಎರಡು ಲಕ್ಷವನ್ನು ನೋಡಿ ಪೊಲೀಸರು ಶಾಕ್ ಆಗುತ್ತಾರೆ. ಈ ಹಣವನ್ನು ಕಳ್ಳತನ ಮಾಡಿರಬೇಕು ಎಂದು ಅನುಮಾನ ಹುಟ್ಟುತ್ತದೆ. ನಂತರ ಇದರ ನಿಜಾಂಶ ಹೊರಬರುತ್ತದ್ದೆ.
ಈ ಅಜ್ಜಿಗೆ ಎರಡು ಗಂಡು ಮಕ್ಕಳು ಇದ್ದಾರೆ, 13 ವರ್ಷಗಳ ಹಿಂದೆ ಈ ಅಜ್ಜಿಯ ಗಂಡ ತೀರಿಕೊಳ್ಳುತ್ತಾರೆ ನಂತರ ಇವರಿಗೆ ಉತ್ತರ ಪ್ರದೇಶದ ಪರಿಧಾಬಾದ್ ನಲ್ಲಿ 10 ಎಕರೆ ಜಮೀನು ಇರುತ್ತದೆ ಈ ಜಮೀನನ್ನು ಇಬ್ಬರು ಮಕ್ಕಳು ಸಮನಾಗಿ ಅಂಚಿಕೊಂಡು ಈ ಅಜ್ಜಿಯನ್ನು ಹೊರಗೆ ಹಾಕಿ ಬಿಡುತ್ತಾರೆ. ಈ ಸಮಯದಲ್ಲಿ ಈ ಅಜ್ಜಿಗೆ ಏನು ತಿಳಿಯದೆ ನೋಯಿಡಾಗೆ ಬಂದು ಭಿಕ್ಷೆ ಬೇಡಲು ಶುರುಮಾಡುತ್ತಾರೆ. 13 ವರ್ಷಗಳ ಕಾಲ ಬಿಕ್ಷೆ ಬೇಡಿ, ಊಟಕ್ಕೆ ಮಾತ್ರ ಖರ್ಚು ಮಾಡಿ ಉಳಿದ ಹಣದಲ್ಲಿ ಈ ಎರಡು ಲಕ್ಷ ಎತ್ತಿಟ್ಟಿದ್ದೇನೆ ಎಂದು ಹೇಳುತ್ತಾರೆ.

ಇದನ್ನು ತಿಳಿದ ಪೊಲೀಸರು ಅಜ್ಜಿಯ ದೊಡ್ಡ ಮಗನಿಗೆ ಈ ವಿಚಾರವನ್ನು ತಿಳಿಸಿ ಕರೆದುಕೊಂಡು ಹೋಗಲು ತಿಳಿಸುತ್ತಾರೆ. ಆಗ ಇಬ್ಬರು ಮಕ್ಕಳು ತನ್ನ ತಾಯಿಯನ್ನು ಕರೆದುಕೊಂಡು ಹೋಗಲು ಮುಂದಾಗಲಿಲ್ಲ ತನ್ನ ತಾಯಿಯನ್ನು ಆಶ್ರಮಕ್ಕೆ ಸೇರಿಸಿಬಿಡಿ ಎಂದು ಹೇಳುತ್ತಾರೆ. ಮಕ್ಕಳು ಇಷ್ಟೆಲ್ಲಾ ನೋವನ್ನು ಕೊಟ್ಟರು ಸಹ ಈ ಅಜ್ಜಿ ತಾಯಿತನವನ್ನು ಮೆರೆದಿದ್ದಾಳೆ ಹೌದು ತನ್ನಲ್ಲಿದ್ದ ಎರಡು ಲಕ್ಷವನ್ನು ಮಕ್ಕಳಿಗೆ ಅಂಚಿಬಿಡಿ ಎಂದು ಹೇಳುತ್ತಾರೆ.
ಮಕ್ಕಳನ್ನು ತಂದೆ ತಾಯಿ ಬಹಳ ಕಷ್ಟ ಪಟ್ಟು 9 ತಿಂಗಳು ಹೆತ್ತು ಹೊತ್ತು ಸಾಕಿ ದೊಡ್ಡವರನ್ನಾಗಿ ಮಾಡಿರುತ್ತಾರೆ. ಆದರೆ ಮಕ್ಕಳು ತಾಯಿಯ ಋಣವನ್ನು ಮರೆತು ಅವರಿಗೆ ಒಂದು ಹೊತ್ತು ಊಟ ಹಾಕಲು ಹಿಂಜರಿಯುತ್ತಾರೆ ಇಂತಹ ವಿಪರ್ಯಾಸ. ಕೋಟಿ ಜನ್ಮ ವೆತ್ತಿ ಬಂದರು ಸಹ ತಾಯಿಯ ಋಣವನ್ನು ತೀರಿಸಲು ಸಾಧ್ಯವಿಲ್ಲ ಆದ್ದರಿಂದ ನಿಮ್ಮ ತಂದೆ ತಾಯಿಯನ್ನು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…