ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what
ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ.
ಬಿಲ್ವಪತ್ರೆಯ ಪೂಜೆ ಶಿವನಿಗೆ ಬಹಳ ಪ್ರಿಯ. ಈ ಪತ್ರೆಗೆ ಮೂರು ದಳ, ಒಂದು ಕಾಂಡವಿರುತ್ತದೆ. ಆದುದರಿಂದ ಇದಕ್ಕೆ ಬಿಲ್ವ ಎಂಬ ಹೆಸರು ಬಂತು. ಈ ಮೂರು ದಳಗಳಿಗೆ ಅಧ್ಯಾತ್ಮಿಕವಾಗಿ ಪೂಜಕ, ಪೂಜ್ಯಂ ಮತ್ತು ಪೂಜ ಎಂದು ಅರ್ಥವಿದೆ. ಇನ್ನೊಂದು ರೀತಿಯಲ್ಲಿ ಸ್ತೋತ್ರಂ, ಸ್ತುತ್ಯ ಮತ್ತು ಸ್ತುತಿ ಎಂದೂ ಅರ್ಥವಿದೆ.
ಈ ಮೂರನ್ನು ಬೇರೆ ಬೇರೆಯಾಗಿ ಭಾವಿಸುವುದೇ ತ್ರಿಪುಟಿಜ್ಞಾನ. ಈ ಬಿಲ್ವ ಪತ್ರೆಯ ಪೂಜಕನೂ ನೀನೇ, ಪೂಜಿಸಲ್ಪಡುವವನೂ ನೀನೇ, ಪೂಜಾಕ್ರಿಯೆಯೂ ನೀನೇ ಎಂಬ ಭಾವದಿಂದ ಅಭೇದ ಬುದ್ಧಿಯಿಂದ ಪೂಜಿಸುವುದೇ ಸರಿಯಾದ ವಿಧಾನ ಹಾಗೂ ಪುಣ್ಯ ಫಲಪ್ರದ.
ಈ ವಿಧವಾದ ಭಾವದಿಂದ ಪೂಜಿಸಿದಾಗಲೇ ಅಜ್ಞಾನ ಮತ್ತು ಪಾಪಕ್ಕೆ ಕಾರಣವಾದ ಈ ಜ್ಞಾನ ರಹಸ್ಯವನ್ನು ತಿಳಿದುಕೊಂಡು ಬಿಲ್ವ ಪತ್ರೆಯ ರೂಪದಲ್ಲಿ ತ್ರಿಪುಟಿ ಜ್ಞಾನವನ್ನು ನಿನ್ನ ಪಾದಗಳಿಗೆ ನಾನು ಸಮರ್ಪಿಸುತ್ತಿದ್ದೇನೆ ಎಂದು ಶಿಮೋಹಂ, ಶಿವೋಹಂ ಎಂಬ ಮಹಾಕಾವ್ಯ ಜ್ಞಾನವನ್ನು ಸ್ಥಿರಗೊಳಿಸುವುದೇ ಬಿಲ್ವಾರ್ಚನೆ.
ಈ ಬಿಲ್ವಪತ್ರೆಯ ಮೂರು ದಳಗಳಲ್ಲಿ ಎಡಗಡೆಯಿರುವುದು ಬ್ರಹ್ಮ, ಬಲಗಡೆಯಿರುವುದು ವಿಷ್ಣು ಮತ್ತು ಮಧ್ಯದಲ್ಲಿರುವುದು ಸದಾಶಿವನೆಂದು ಪುರಾಣ ಹೇಳಿದೆ. ಬಿಲ್ವಪತ್ರೆಯ ಮುಂಭಾಗದಲ್ಲಿ ಅಮೃತ, ಹಿಂಭಾಗದಲ್ಲಿ ಯಕ್ಷರು ಇರುತ್ತಾರೆ. ಈ ಬಿಲ್ವಪತ್ರೆ ಮರ ಕಾಶಿ ಕ್ಷೇತ್ರಕ್ಕೆ ಸರಿಸಮಾನ. ಈ ಮರ ಎಲ್ಲಿರುವುದೇ ಅಲ್ಲಿ ಶಿವನು ಲಿಂಗಾಕಾರದಲ್ಲಿ ನೆಲೆಸಿರುತ್ತಾನೆಂಬ ಪ್ರತೀತಿ ಇದೆ. ಈ ಬಿಲ್ವ ಮರ ಮನೆಯ ಈಶಾನ್ಯ ಭಾಗದಲ್ಲಿದ್ದರೆ ತೊಂದರೆ ಪರಿಹಾರವಾಗುತ್ತದೆ ಮತ್ತು ಐಶ್ವರ್ಯವುಂಟಾಗುತ್ತದೆ. ಮನೆಯ ಪಶ್ಚಿಮ ಭಾಗದಲ್ಲಿದ್ದರೆ ಸಂತಾನ ಲಭಿಸುತ್ತದೆ. ದಕ್ಷಿಣದಲ್ಲಿದ್ದರೆ ಯಮಬಾಧೆ ಇರುವುದಿಲ್ಲ.
ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. ಬಿಲ್ವಪತ್ರೆ ಕಾಯಿಯನ್ನು ದೇವರ ಕೋಣೆ ಮತ್ತು ಹಾಲಿನಲ್ಲಿ ಈಶಾನ್ಯ ಮೂಲೆಯಲ್ಲಿ ಕಟ್ಟಿದರೆ ವಾಸ್ತುದೋಷ ಇದ್ದರೆ ನಿವಾರಣೆ ಆಗುವುದು. ನಿತ್ಯ ಬೆಳಗ್ಗೆ ಎದ್ದು ನಂತರ ಬಿಲ್ವ ಪತ್ರೆಯ ಮರವನ್ನು ನೋಡಿದರೆ ಆ ದಿನ ಪೂರ್ತಿ ಸಂತೋಷದಿಂದ ಇರಬಹುದು.
ಶಿವನನ್ನು ಒಂದು ಬಿಲ್ವಪತ್ರೆಯ ದಳದಿಂದ ಪೂಜಿಸಿದರೆ ಕೋಟಿ ಕನ್ಯದಾನ ಮಾಡಿದ ಫಲ ಸಿಗುತ್ತದೆ. ಎರಡರಿಂದ ಕಾಶಿಯಲ್ಲಿ ವಾಸಿಸಿದ ಫಲ, ಮೂರರಿಂದ ಸಾಲಿಗ್ರಾಮ ದಾನ ಮಾಡಿದ ಫಲ. ನಾಲ್ಕರಿಂದ ಶಿವಲಿಂಗ ಪ್ರತಿಷ್ಠಾಪನೆ ಮಾಡಿದ ಫಲ, ಐದರಿಂದ ಸಾವಿರಾರು ಜನರಿಗೆ ಅನ್ನದಾನ ಮಾಡಿದ ಫಲ ಹಾಗೂ ಜನ್ಮಜನ್ಮಗಳಲ್ಲಿ ಮಾಡಿದ ಪಾಪಗಳು ಪರಿಹಾರವಾಗುತ್ತವೆ ಎಂದು ಬಿಲ್ವಾಷ್ಟಕದಲ್ಲಿ ಹೇಳಿದೆ.
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.