ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what
ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ.

ಬಿಲ್ವಪತ್ರೆಯ ಪೂಜೆ ಶಿವನಿಗೆ ಬಹಳ ಪ್ರಿಯ. ಈ ಪತ್ರೆಗೆ ಮೂರು ದಳ, ಒಂದು ಕಾಂಡವಿರುತ್ತದೆ. ಆದುದರಿಂದ ಇದಕ್ಕೆ ಬಿಲ್ವ ಎಂಬ ಹೆಸರು ಬಂತು. ಈ ಮೂರು ದಳಗಳಿಗೆ ಅಧ್ಯಾತ್ಮಿಕವಾಗಿ ಪೂಜಕ, ಪೂಜ್ಯಂ ಮತ್ತು ಪೂಜ ಎಂದು ಅರ್ಥವಿದೆ. ಇನ್ನೊಂದು ರೀತಿಯಲ್ಲಿ ಸ್ತೋತ್ರಂ, ಸ್ತುತ್ಯ ಮತ್ತು ಸ್ತುತಿ ಎಂದೂ ಅರ್ಥವಿದೆ.
ಈ ಮೂರನ್ನು ಬೇರೆ ಬೇರೆಯಾಗಿ ಭಾವಿಸುವುದೇ ತ್ರಿಪುಟಿಜ್ಞಾನ. ಈ ಬಿಲ್ವ ಪತ್ರೆಯ ಪೂಜಕನೂ ನೀನೇ, ಪೂಜಿಸಲ್ಪಡುವವನೂ ನೀನೇ, ಪೂಜಾಕ್ರಿಯೆಯೂ ನೀನೇ ಎಂಬ ಭಾವದಿಂದ ಅಭೇದ ಬುದ್ಧಿಯಿಂದ ಪೂಜಿಸುವುದೇ ಸರಿಯಾದ ವಿಧಾನ ಹಾಗೂ ಪುಣ್ಯ ಫಲಪ್ರದ.

ಈ ವಿಧವಾದ ಭಾವದಿಂದ ಪೂಜಿಸಿದಾಗಲೇ ಅಜ್ಞಾನ ಮತ್ತು ಪಾಪಕ್ಕೆ ಕಾರಣವಾದ ಈ ಜ್ಞಾನ ರಹಸ್ಯವನ್ನು ತಿಳಿದುಕೊಂಡು ಬಿಲ್ವ ಪತ್ರೆಯ ರೂಪದಲ್ಲಿ ತ್ರಿಪುಟಿ ಜ್ಞಾನವನ್ನು ನಿನ್ನ ಪಾದಗಳಿಗೆ ನಾನು ಸಮರ್ಪಿಸುತ್ತಿದ್ದೇನೆ ಎಂದು ಶಿಮೋಹಂ, ಶಿವೋಹಂ ಎಂಬ ಮಹಾಕಾವ್ಯ ಜ್ಞಾನವನ್ನು ಸ್ಥಿರಗೊಳಿಸುವುದೇ ಬಿಲ್ವಾರ್ಚನೆ.
ಈ ಬಿಲ್ವಪತ್ರೆಯ ಮೂರು ದಳಗಳಲ್ಲಿ ಎಡಗಡೆಯಿರುವುದು ಬ್ರಹ್ಮ, ಬಲಗಡೆಯಿರುವುದು ವಿಷ್ಣು ಮತ್ತು ಮಧ್ಯದಲ್ಲಿರುವುದು ಸದಾಶಿವನೆಂದು ಪುರಾಣ ಹೇಳಿದೆ. ಬಿಲ್ವಪತ್ರೆಯ ಮುಂಭಾಗದಲ್ಲಿ ಅಮೃತ, ಹಿಂಭಾಗದಲ್ಲಿ ಯಕ್ಷರು ಇರುತ್ತಾರೆ. ಈ ಬಿಲ್ವಪತ್ರೆ ಮರ ಕಾಶಿ ಕ್ಷೇತ್ರಕ್ಕೆ ಸರಿಸಮಾನ. ಈ ಮರ ಎಲ್ಲಿರುವುದೇ ಅಲ್ಲಿ ಶಿವನು ಲಿಂಗಾಕಾರದಲ್ಲಿ ನೆಲೆಸಿರುತ್ತಾನೆಂಬ ಪ್ರತೀತಿ ಇದೆ. ಈ ಬಿಲ್ವ ಮರ ಮನೆಯ ಈಶಾನ್ಯ ಭಾಗದಲ್ಲಿದ್ದರೆ ತೊಂದರೆ ಪರಿಹಾರವಾಗುತ್ತದೆ ಮತ್ತು ಐಶ್ವರ್ಯವುಂಟಾಗುತ್ತದೆ. ಮನೆಯ ಪಶ್ಚಿಮ ಭಾಗದಲ್ಲಿದ್ದರೆ ಸಂತಾನ ಲಭಿಸುತ್ತದೆ. ದಕ್ಷಿಣದಲ್ಲಿದ್ದರೆ ಯಮಬಾಧೆ ಇರುವುದಿಲ್ಲ.

ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. ಬಿಲ್ವಪತ್ರೆ ಕಾಯಿಯನ್ನು ದೇವರ ಕೋಣೆ ಮತ್ತು ಹಾಲಿನಲ್ಲಿ ಈಶಾನ್ಯ ಮೂಲೆಯಲ್ಲಿ ಕಟ್ಟಿದರೆ ವಾಸ್ತುದೋಷ ಇದ್ದರೆ ನಿವಾರಣೆ ಆಗುವುದು. ನಿತ್ಯ ಬೆಳಗ್ಗೆ ಎದ್ದು ನಂತರ ಬಿಲ್ವ ಪತ್ರೆಯ ಮರವನ್ನು ನೋಡಿದರೆ ಆ ದಿನ ಪೂರ್ತಿ ಸಂತೋಷದಿಂದ ಇರಬಹುದು.
ಶಿವನನ್ನು ಒಂದು ಬಿಲ್ವಪತ್ರೆಯ ದಳದಿಂದ ಪೂಜಿಸಿದರೆ ಕೋಟಿ ಕನ್ಯದಾನ ಮಾಡಿದ ಫಲ ಸಿಗುತ್ತದೆ. ಎರಡರಿಂದ ಕಾಶಿಯಲ್ಲಿ ವಾಸಿಸಿದ ಫಲ, ಮೂರರಿಂದ ಸಾಲಿಗ್ರಾಮ ದಾನ ಮಾಡಿದ ಫಲ. ನಾಲ್ಕರಿಂದ ಶಿವಲಿಂಗ ಪ್ರತಿಷ್ಠಾಪನೆ ಮಾಡಿದ ಫಲ, ಐದರಿಂದ ಸಾವಿರಾರು ಜನರಿಗೆ ಅನ್ನದಾನ ಮಾಡಿದ ಫಲ ಹಾಗೂ ಜನ್ಮಜನ್ಮಗಳಲ್ಲಿ ಮಾಡಿದ ಪಾಪಗಳು ಪರಿಹಾರವಾಗುತ್ತವೆ ಎಂದು ಬಿಲ್ವಾಷ್ಟಕದಲ್ಲಿ ಹೇಳಿದೆ.
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…
ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…