ಆಧ್ಯಾತ್ಮ

ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

460

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. 

ಬಿಲ್ವಪತ್ರೆಯ ಪೂಜೆ ಶಿವನಿಗೆ ಬಹಳ ಪ್ರಿಯ. ಈ ಪತ್ರೆಗೆ ಮೂರು ದಳ, ಒಂದು ಕಾಂಡವಿರುತ್ತದೆ. ಆದುದರಿಂದ ಇದಕ್ಕೆ ಬಿಲ್ವ ಎಂಬ ಹೆಸರು ಬಂತು. ಈ ಮೂರು ದಳಗಳಿಗೆ ಅಧ್ಯಾತ್ಮಿಕವಾಗಿ ಪೂಜಕ, ಪೂಜ್ಯಂ ಮತ್ತು ಪೂಜ ಎಂದು ಅರ್ಥವಿದೆ. ಇನ್ನೊಂದು ರೀತಿಯಲ್ಲಿ ಸ್ತೋತ್ರಂ, ಸ್ತುತ್ಯ ಮತ್ತು ಸ್ತುತಿ ಎಂದೂ ಅರ್ಥವಿದೆ.

ಈ ಮೂರನ್ನು ಬೇರೆ ಬೇರೆಯಾಗಿ ಭಾವಿಸುವುದೇ ತ್ರಿಪುಟಿಜ್ಞಾನ. ಈ ಬಿಲ್ವ ಪತ್ರೆಯ ಪೂಜಕನೂ ನೀನೇ, ಪೂಜಿಸಲ್ಪಡುವವನೂ ನೀನೇ, ಪೂಜಾಕ್ರಿಯೆಯೂ ನೀನೇ ಎಂಬ ಭಾವದಿಂದ ಅಭೇದ ಬುದ್ಧಿಯಿಂದ ಪೂಜಿಸುವುದೇ ಸರಿಯಾದ ವಿಧಾನ ಹಾಗೂ ಪುಣ್ಯ ಫಲಪ್ರದ.

ಈ ವಿಧವಾದ ಭಾವದಿಂದ ಪೂಜಿಸಿದಾಗಲೇ ಅಜ್ಞಾನ ಮತ್ತು ಪಾಪಕ್ಕೆ ಕಾರಣವಾದ ಈ ಜ್ಞಾನ ರಹಸ್ಯವನ್ನು ತಿಳಿದುಕೊಂಡು ಬಿಲ್ವ ಪತ್ರೆಯ ರೂಪದಲ್ಲಿ ತ್ರಿಪುಟಿ ಜ್ಞಾನವನ್ನು ನಿನ್ನ ಪಾದಗಳಿಗೆ ನಾನು ಸಮರ್ಪಿಸುತ್ತಿದ್ದೇನೆ ಎಂದು ಶಿಮೋಹಂ, ಶಿವೋಹಂ ಎಂಬ ಮಹಾಕಾವ್ಯ ಜ್ಞಾನವನ್ನು ಸ್ಥಿರಗೊಳಿಸುವುದೇ ಬಿಲ್ವಾರ್ಚನೆ.

ಈ ಬಿಲ್ವಪತ್ರೆಯ ಮೂರು ದಳಗಳಲ್ಲಿ ಎಡಗಡೆಯಿರುವುದು ಬ್ರಹ್ಮ, ಬಲಗಡೆಯಿರುವುದು ವಿಷ್ಣು ಮತ್ತು ಮಧ್ಯದಲ್ಲಿರುವುದು ಸದಾಶಿವನೆಂದು ಪುರಾಣ ಹೇಳಿದೆ. ಬಿಲ್ವಪತ್ರೆಯ ಮುಂಭಾಗದಲ್ಲಿ ಅಮೃತ, ಹಿಂಭಾಗದಲ್ಲಿ ಯಕ್ಷರು ಇರುತ್ತಾರೆ. ಈ ಬಿಲ್ವಪತ್ರೆ ಮರ ಕಾಶಿ ಕ್ಷೇತ್ರಕ್ಕೆ ಸರಿಸಮಾನ. ಈ ಮರ ಎಲ್ಲಿರುವುದೇ ಅಲ್ಲಿ ಶಿವನು ಲಿಂಗಾಕಾರದಲ್ಲಿ ನೆಲೆಸಿರುತ್ತಾನೆಂಬ ಪ್ರತೀತಿ ಇದೆ. ಈ ಬಿಲ್ವ ಮರ ಮನೆಯ ಈಶಾನ್ಯ ಭಾಗದಲ್ಲಿದ್ದರೆ ತೊಂದರೆ ಪರಿಹಾರವಾಗುತ್ತದೆ ಮತ್ತು ಐಶ್ವರ್ಯವುಂಟಾಗುತ್ತದೆ. ಮನೆಯ ಪಶ್ಚಿಮ ಭಾಗದಲ್ಲಿದ್ದರೆ ಸಂತಾನ ಲಭಿಸುತ್ತದೆ. ದಕ್ಷಿಣದಲ್ಲಿದ್ದರೆ ಯಮಬಾಧೆ ಇರುವುದಿಲ್ಲ.

ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. ಬಿಲ್ವಪತ್ರೆ ಕಾಯಿಯನ್ನು ದೇವರ ಕೋಣೆ ಮತ್ತು ಹಾಲಿನಲ್ಲಿ ಈಶಾನ್ಯ ಮೂಲೆಯಲ್ಲಿ ಕಟ್ಟಿದರೆ ವಾಸ್ತುದೋಷ ಇದ್ದರೆ ನಿವಾರಣೆ ಆಗುವುದು. ನಿತ್ಯ ಬೆಳಗ್ಗೆ ಎದ್ದು ನಂತರ ಬಿಲ್ವ ಪತ್ರೆಯ ಮರವನ್ನು ನೋಡಿದರೆ ಆ ದಿನ ಪೂರ್ತಿ ಸಂತೋಷದಿಂದ ಇರಬಹುದು.

ಶಿವನನ್ನು ಒಂದು ಬಿಲ್ವಪತ್ರೆಯ ದಳದಿಂದ ಪೂಜಿಸಿದರೆ ಕೋಟಿ ಕನ್ಯದಾನ ಮಾಡಿದ ಫಲ ಸಿಗುತ್ತದೆ. ಎರಡರಿಂದ ಕಾಶಿಯಲ್ಲಿ ವಾಸಿಸಿದ ಫಲ, ಮೂರರಿಂದ ಸಾಲಿಗ್ರಾಮ ದಾನ ಮಾಡಿದ ಫಲ. ನಾಲ್ಕರಿಂದ ಶಿವಲಿಂಗ ಪ್ರತಿಷ್ಠಾಪನೆ ಮಾಡಿದ ಫಲ, ಐದರಿಂದ ಸಾವಿರಾರು ಜನರಿಗೆ ಅನ್ನದಾನ ಮಾಡಿದ ಫಲ ಹಾಗೂ ಜನ್ಮಜನ್ಮಗಳಲ್ಲಿ ಮಾಡಿದ ಪಾಪಗಳು ಪರಿಹಾರವಾಗುತ್ತವೆ ಎಂದು ಬಿಲ್ವಾಷ್ಟಕದಲ್ಲಿ ಹೇಳಿದೆ.

ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಗಣಿ ಧಣಿಗಳ ಬಳ್ಳಾರಿ ನೆಲದಲ್ಲಿ, ಕಾಂಗ್ರೆಸ್ ನ ಉಗ್ರಪ್ಪಗೆ ಗೆಲವು..!ಗೆದ್ದಿದ್ದು ಎಷ್ಟು ಮತಗಳಿಂದ ಗೊತ್ತಾ..?

    ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…

  • inspirational, ದೇವರು, ದೇವರು-ಧರ್ಮ

    ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

    ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  • ಸುದ್ದಿ

    ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೊಂದು ಗುಡ್‌ ನ್ಯೂಸ್: ಪ್ರತಿ ತಿಂಗಳು ಸಿಗಲಿದೆ 3 ಸಾವಿರ ರೂ….!

    ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…

  • ವ್ಯಕ್ತಿ ವಿಶೇಷಣ

    ಚಾರ್ಲಿ ಚಾಪ್ಲಿನ್’ಹಾಸ್ಯ ಲೋಕದ ಈ ಸಾಮ್ರಾಟ ಆರಂಭಿಕ ಸಿನಿಮಾ ಸಂಬಳ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್‍ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್‍ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.

  • ಗ್ಯಾಜೆಟ್

    ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

    ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.