ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what
ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ.

ಬಿಲ್ವಪತ್ರೆಯ ಪೂಜೆ ಶಿವನಿಗೆ ಬಹಳ ಪ್ರಿಯ. ಈ ಪತ್ರೆಗೆ ಮೂರು ದಳ, ಒಂದು ಕಾಂಡವಿರುತ್ತದೆ. ಆದುದರಿಂದ ಇದಕ್ಕೆ ಬಿಲ್ವ ಎಂಬ ಹೆಸರು ಬಂತು. ಈ ಮೂರು ದಳಗಳಿಗೆ ಅಧ್ಯಾತ್ಮಿಕವಾಗಿ ಪೂಜಕ, ಪೂಜ್ಯಂ ಮತ್ತು ಪೂಜ ಎಂದು ಅರ್ಥವಿದೆ. ಇನ್ನೊಂದು ರೀತಿಯಲ್ಲಿ ಸ್ತೋತ್ರಂ, ಸ್ತುತ್ಯ ಮತ್ತು ಸ್ತುತಿ ಎಂದೂ ಅರ್ಥವಿದೆ.
ಈ ಮೂರನ್ನು ಬೇರೆ ಬೇರೆಯಾಗಿ ಭಾವಿಸುವುದೇ ತ್ರಿಪುಟಿಜ್ಞಾನ. ಈ ಬಿಲ್ವ ಪತ್ರೆಯ ಪೂಜಕನೂ ನೀನೇ, ಪೂಜಿಸಲ್ಪಡುವವನೂ ನೀನೇ, ಪೂಜಾಕ್ರಿಯೆಯೂ ನೀನೇ ಎಂಬ ಭಾವದಿಂದ ಅಭೇದ ಬುದ್ಧಿಯಿಂದ ಪೂಜಿಸುವುದೇ ಸರಿಯಾದ ವಿಧಾನ ಹಾಗೂ ಪುಣ್ಯ ಫಲಪ್ರದ.

ಈ ವಿಧವಾದ ಭಾವದಿಂದ ಪೂಜಿಸಿದಾಗಲೇ ಅಜ್ಞಾನ ಮತ್ತು ಪಾಪಕ್ಕೆ ಕಾರಣವಾದ ಈ ಜ್ಞಾನ ರಹಸ್ಯವನ್ನು ತಿಳಿದುಕೊಂಡು ಬಿಲ್ವ ಪತ್ರೆಯ ರೂಪದಲ್ಲಿ ತ್ರಿಪುಟಿ ಜ್ಞಾನವನ್ನು ನಿನ್ನ ಪಾದಗಳಿಗೆ ನಾನು ಸಮರ್ಪಿಸುತ್ತಿದ್ದೇನೆ ಎಂದು ಶಿಮೋಹಂ, ಶಿವೋಹಂ ಎಂಬ ಮಹಾಕಾವ್ಯ ಜ್ಞಾನವನ್ನು ಸ್ಥಿರಗೊಳಿಸುವುದೇ ಬಿಲ್ವಾರ್ಚನೆ.
ಈ ಬಿಲ್ವಪತ್ರೆಯ ಮೂರು ದಳಗಳಲ್ಲಿ ಎಡಗಡೆಯಿರುವುದು ಬ್ರಹ್ಮ, ಬಲಗಡೆಯಿರುವುದು ವಿಷ್ಣು ಮತ್ತು ಮಧ್ಯದಲ್ಲಿರುವುದು ಸದಾಶಿವನೆಂದು ಪುರಾಣ ಹೇಳಿದೆ. ಬಿಲ್ವಪತ್ರೆಯ ಮುಂಭಾಗದಲ್ಲಿ ಅಮೃತ, ಹಿಂಭಾಗದಲ್ಲಿ ಯಕ್ಷರು ಇರುತ್ತಾರೆ. ಈ ಬಿಲ್ವಪತ್ರೆ ಮರ ಕಾಶಿ ಕ್ಷೇತ್ರಕ್ಕೆ ಸರಿಸಮಾನ. ಈ ಮರ ಎಲ್ಲಿರುವುದೇ ಅಲ್ಲಿ ಶಿವನು ಲಿಂಗಾಕಾರದಲ್ಲಿ ನೆಲೆಸಿರುತ್ತಾನೆಂಬ ಪ್ರತೀತಿ ಇದೆ. ಈ ಬಿಲ್ವ ಮರ ಮನೆಯ ಈಶಾನ್ಯ ಭಾಗದಲ್ಲಿದ್ದರೆ ತೊಂದರೆ ಪರಿಹಾರವಾಗುತ್ತದೆ ಮತ್ತು ಐಶ್ವರ್ಯವುಂಟಾಗುತ್ತದೆ. ಮನೆಯ ಪಶ್ಚಿಮ ಭಾಗದಲ್ಲಿದ್ದರೆ ಸಂತಾನ ಲಭಿಸುತ್ತದೆ. ದಕ್ಷಿಣದಲ್ಲಿದ್ದರೆ ಯಮಬಾಧೆ ಇರುವುದಿಲ್ಲ.

ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. ಬಿಲ್ವಪತ್ರೆ ಕಾಯಿಯನ್ನು ದೇವರ ಕೋಣೆ ಮತ್ತು ಹಾಲಿನಲ್ಲಿ ಈಶಾನ್ಯ ಮೂಲೆಯಲ್ಲಿ ಕಟ್ಟಿದರೆ ವಾಸ್ತುದೋಷ ಇದ್ದರೆ ನಿವಾರಣೆ ಆಗುವುದು. ನಿತ್ಯ ಬೆಳಗ್ಗೆ ಎದ್ದು ನಂತರ ಬಿಲ್ವ ಪತ್ರೆಯ ಮರವನ್ನು ನೋಡಿದರೆ ಆ ದಿನ ಪೂರ್ತಿ ಸಂತೋಷದಿಂದ ಇರಬಹುದು.
ಶಿವನನ್ನು ಒಂದು ಬಿಲ್ವಪತ್ರೆಯ ದಳದಿಂದ ಪೂಜಿಸಿದರೆ ಕೋಟಿ ಕನ್ಯದಾನ ಮಾಡಿದ ಫಲ ಸಿಗುತ್ತದೆ. ಎರಡರಿಂದ ಕಾಶಿಯಲ್ಲಿ ವಾಸಿಸಿದ ಫಲ, ಮೂರರಿಂದ ಸಾಲಿಗ್ರಾಮ ದಾನ ಮಾಡಿದ ಫಲ. ನಾಲ್ಕರಿಂದ ಶಿವಲಿಂಗ ಪ್ರತಿಷ್ಠಾಪನೆ ಮಾಡಿದ ಫಲ, ಐದರಿಂದ ಸಾವಿರಾರು ಜನರಿಗೆ ಅನ್ನದಾನ ಮಾಡಿದ ಫಲ ಹಾಗೂ ಜನ್ಮಜನ್ಮಗಳಲ್ಲಿ ಮಾಡಿದ ಪಾಪಗಳು ಪರಿಹಾರವಾಗುತ್ತವೆ ಎಂದು ಬಿಲ್ವಾಷ್ಟಕದಲ್ಲಿ ಹೇಳಿದೆ.
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…
ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…