News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

511

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. 

ಬಿಲ್ವಪತ್ರೆಯ ಪೂಜೆ ಶಿವನಿಗೆ ಬಹಳ ಪ್ರಿಯ. ಈ ಪತ್ರೆಗೆ ಮೂರು ದಳ, ಒಂದು ಕಾಂಡವಿರುತ್ತದೆ. ಆದುದರಿಂದ ಇದಕ್ಕೆ ಬಿಲ್ವ ಎಂಬ ಹೆಸರು ಬಂತು. ಈ ಮೂರು ದಳಗಳಿಗೆ ಅಧ್ಯಾತ್ಮಿಕವಾಗಿ ಪೂಜಕ, ಪೂಜ್ಯಂ ಮತ್ತು ಪೂಜ ಎಂದು ಅರ್ಥವಿದೆ. ಇನ್ನೊಂದು ರೀತಿಯಲ್ಲಿ ಸ್ತೋತ್ರಂ, ಸ್ತುತ್ಯ ಮತ್ತು ಸ್ತುತಿ ಎಂದೂ ಅರ್ಥವಿದೆ.

ಈ ಮೂರನ್ನು ಬೇರೆ ಬೇರೆಯಾಗಿ ಭಾವಿಸುವುದೇ ತ್ರಿಪುಟಿಜ್ಞಾನ. ಈ ಬಿಲ್ವ ಪತ್ರೆಯ ಪೂಜಕನೂ ನೀನೇ, ಪೂಜಿಸಲ್ಪಡುವವನೂ ನೀನೇ, ಪೂಜಾಕ್ರಿಯೆಯೂ ನೀನೇ ಎಂಬ ಭಾವದಿಂದ ಅಭೇದ ಬುದ್ಧಿಯಿಂದ ಪೂಜಿಸುವುದೇ ಸರಿಯಾದ ವಿಧಾನ ಹಾಗೂ ಪುಣ್ಯ ಫಲಪ್ರದ.

ಈ ವಿಧವಾದ ಭಾವದಿಂದ ಪೂಜಿಸಿದಾಗಲೇ ಅಜ್ಞಾನ ಮತ್ತು ಪಾಪಕ್ಕೆ ಕಾರಣವಾದ ಈ ಜ್ಞಾನ ರಹಸ್ಯವನ್ನು ತಿಳಿದುಕೊಂಡು ಬಿಲ್ವ ಪತ್ರೆಯ ರೂಪದಲ್ಲಿ ತ್ರಿಪುಟಿ ಜ್ಞಾನವನ್ನು ನಿನ್ನ ಪಾದಗಳಿಗೆ ನಾನು ಸಮರ್ಪಿಸುತ್ತಿದ್ದೇನೆ ಎಂದು ಶಿಮೋಹಂ, ಶಿವೋಹಂ ಎಂಬ ಮಹಾಕಾವ್ಯ ಜ್ಞಾನವನ್ನು ಸ್ಥಿರಗೊಳಿಸುವುದೇ ಬಿಲ್ವಾರ್ಚನೆ.

ಈ ಬಿಲ್ವಪತ್ರೆಯ ಮೂರು ದಳಗಳಲ್ಲಿ ಎಡಗಡೆಯಿರುವುದು ಬ್ರಹ್ಮ, ಬಲಗಡೆಯಿರುವುದು ವಿಷ್ಣು ಮತ್ತು ಮಧ್ಯದಲ್ಲಿರುವುದು ಸದಾಶಿವನೆಂದು ಪುರಾಣ ಹೇಳಿದೆ. ಬಿಲ್ವಪತ್ರೆಯ ಮುಂಭಾಗದಲ್ಲಿ ಅಮೃತ, ಹಿಂಭಾಗದಲ್ಲಿ ಯಕ್ಷರು ಇರುತ್ತಾರೆ. ಈ ಬಿಲ್ವಪತ್ರೆ ಮರ ಕಾಶಿ ಕ್ಷೇತ್ರಕ್ಕೆ ಸರಿಸಮಾನ. ಈ ಮರ ಎಲ್ಲಿರುವುದೇ ಅಲ್ಲಿ ಶಿವನು ಲಿಂಗಾಕಾರದಲ್ಲಿ ನೆಲೆಸಿರುತ್ತಾನೆಂಬ ಪ್ರತೀತಿ ಇದೆ. ಈ ಬಿಲ್ವ ಮರ ಮನೆಯ ಈಶಾನ್ಯ ಭಾಗದಲ್ಲಿದ್ದರೆ ತೊಂದರೆ ಪರಿಹಾರವಾಗುತ್ತದೆ ಮತ್ತು ಐಶ್ವರ್ಯವುಂಟಾಗುತ್ತದೆ. ಮನೆಯ ಪಶ್ಚಿಮ ಭಾಗದಲ್ಲಿದ್ದರೆ ಸಂತಾನ ಲಭಿಸುತ್ತದೆ. ದಕ್ಷಿಣದಲ್ಲಿದ್ದರೆ ಯಮಬಾಧೆ ಇರುವುದಿಲ್ಲ.

ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. ಬಿಲ್ವಪತ್ರೆ ಕಾಯಿಯನ್ನು ದೇವರ ಕೋಣೆ ಮತ್ತು ಹಾಲಿನಲ್ಲಿ ಈಶಾನ್ಯ ಮೂಲೆಯಲ್ಲಿ ಕಟ್ಟಿದರೆ ವಾಸ್ತುದೋಷ ಇದ್ದರೆ ನಿವಾರಣೆ ಆಗುವುದು. ನಿತ್ಯ ಬೆಳಗ್ಗೆ ಎದ್ದು ನಂತರ ಬಿಲ್ವ ಪತ್ರೆಯ ಮರವನ್ನು ನೋಡಿದರೆ ಆ ದಿನ ಪೂರ್ತಿ ಸಂತೋಷದಿಂದ ಇರಬಹುದು.

ಶಿವನನ್ನು ಒಂದು ಬಿಲ್ವಪತ್ರೆಯ ದಳದಿಂದ ಪೂಜಿಸಿದರೆ ಕೋಟಿ ಕನ್ಯದಾನ ಮಾಡಿದ ಫಲ ಸಿಗುತ್ತದೆ. ಎರಡರಿಂದ ಕಾಶಿಯಲ್ಲಿ ವಾಸಿಸಿದ ಫಲ, ಮೂರರಿಂದ ಸಾಲಿಗ್ರಾಮ ದಾನ ಮಾಡಿದ ಫಲ. ನಾಲ್ಕರಿಂದ ಶಿವಲಿಂಗ ಪ್ರತಿಷ್ಠಾಪನೆ ಮಾಡಿದ ಫಲ, ಐದರಿಂದ ಸಾವಿರಾರು ಜನರಿಗೆ ಅನ್ನದಾನ ಮಾಡಿದ ಫಲ ಹಾಗೂ ಜನ್ಮಜನ್ಮಗಳಲ್ಲಿ ಮಾಡಿದ ಪಾಪಗಳು ಪರಿಹಾರವಾಗುತ್ತವೆ ಎಂದು ಬಿಲ್ವಾಷ್ಟಕದಲ್ಲಿ ಹೇಳಿದೆ.

ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

    ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…

  • ಸುದ್ದಿ

    ಎಚ್ಚರಿಕೆ ಕಾವೇರಿ ನೀರು ಬಿಟ್ಟರೆ ಜನ ದಂಗೆ ಏಳ್ತಾರೆ: ಮಾದೇಗೌಡ ……!

    ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…

  • ಸುದ್ದಿ

    ಭಾರತದಲ್ಲಿ ಹೂಡಿಕೆಯ ಸುರಿಮಳೆಯನ್ನೇ ಸುರಿಸಲಿರುವ ಸೌದಿ ಅರೇಬಿಯಾ! ಇದರ ಬಗ್ಗೆ ನಿಮಗೆಷ್ಟು ಗೊತ್ತು.?

    ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್​​ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್​ಲೈನ್, ಗ್ಯಾಸ್​ ಟರ್ಮಿನಲ್ಸ್​​ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್​​ ಕೋಸ್ಟ್​​ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…