News

ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ಆಧ್ಯಾತ್ಮ

ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

491

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. 

ಬಿಲ್ವಪತ್ರೆಯ ಪೂಜೆ ಶಿವನಿಗೆ ಬಹಳ ಪ್ರಿಯ. ಈ ಪತ್ರೆಗೆ ಮೂರು ದಳ, ಒಂದು ಕಾಂಡವಿರುತ್ತದೆ. ಆದುದರಿಂದ ಇದಕ್ಕೆ ಬಿಲ್ವ ಎಂಬ ಹೆಸರು ಬಂತು. ಈ ಮೂರು ದಳಗಳಿಗೆ ಅಧ್ಯಾತ್ಮಿಕವಾಗಿ ಪೂಜಕ, ಪೂಜ್ಯಂ ಮತ್ತು ಪೂಜ ಎಂದು ಅರ್ಥವಿದೆ. ಇನ್ನೊಂದು ರೀತಿಯಲ್ಲಿ ಸ್ತೋತ್ರಂ, ಸ್ತುತ್ಯ ಮತ್ತು ಸ್ತುತಿ ಎಂದೂ ಅರ್ಥವಿದೆ.

ಈ ಮೂರನ್ನು ಬೇರೆ ಬೇರೆಯಾಗಿ ಭಾವಿಸುವುದೇ ತ್ರಿಪುಟಿಜ್ಞಾನ. ಈ ಬಿಲ್ವ ಪತ್ರೆಯ ಪೂಜಕನೂ ನೀನೇ, ಪೂಜಿಸಲ್ಪಡುವವನೂ ನೀನೇ, ಪೂಜಾಕ್ರಿಯೆಯೂ ನೀನೇ ಎಂಬ ಭಾವದಿಂದ ಅಭೇದ ಬುದ್ಧಿಯಿಂದ ಪೂಜಿಸುವುದೇ ಸರಿಯಾದ ವಿಧಾನ ಹಾಗೂ ಪುಣ್ಯ ಫಲಪ್ರದ.

ಈ ವಿಧವಾದ ಭಾವದಿಂದ ಪೂಜಿಸಿದಾಗಲೇ ಅಜ್ಞಾನ ಮತ್ತು ಪಾಪಕ್ಕೆ ಕಾರಣವಾದ ಈ ಜ್ಞಾನ ರಹಸ್ಯವನ್ನು ತಿಳಿದುಕೊಂಡು ಬಿಲ್ವ ಪತ್ರೆಯ ರೂಪದಲ್ಲಿ ತ್ರಿಪುಟಿ ಜ್ಞಾನವನ್ನು ನಿನ್ನ ಪಾದಗಳಿಗೆ ನಾನು ಸಮರ್ಪಿಸುತ್ತಿದ್ದೇನೆ ಎಂದು ಶಿಮೋಹಂ, ಶಿವೋಹಂ ಎಂಬ ಮಹಾಕಾವ್ಯ ಜ್ಞಾನವನ್ನು ಸ್ಥಿರಗೊಳಿಸುವುದೇ ಬಿಲ್ವಾರ್ಚನೆ.

ಈ ಬಿಲ್ವಪತ್ರೆಯ ಮೂರು ದಳಗಳಲ್ಲಿ ಎಡಗಡೆಯಿರುವುದು ಬ್ರಹ್ಮ, ಬಲಗಡೆಯಿರುವುದು ವಿಷ್ಣು ಮತ್ತು ಮಧ್ಯದಲ್ಲಿರುವುದು ಸದಾಶಿವನೆಂದು ಪುರಾಣ ಹೇಳಿದೆ. ಬಿಲ್ವಪತ್ರೆಯ ಮುಂಭಾಗದಲ್ಲಿ ಅಮೃತ, ಹಿಂಭಾಗದಲ್ಲಿ ಯಕ್ಷರು ಇರುತ್ತಾರೆ. ಈ ಬಿಲ್ವಪತ್ರೆ ಮರ ಕಾಶಿ ಕ್ಷೇತ್ರಕ್ಕೆ ಸರಿಸಮಾನ. ಈ ಮರ ಎಲ್ಲಿರುವುದೇ ಅಲ್ಲಿ ಶಿವನು ಲಿಂಗಾಕಾರದಲ್ಲಿ ನೆಲೆಸಿರುತ್ತಾನೆಂಬ ಪ್ರತೀತಿ ಇದೆ. ಈ ಬಿಲ್ವ ಮರ ಮನೆಯ ಈಶಾನ್ಯ ಭಾಗದಲ್ಲಿದ್ದರೆ ತೊಂದರೆ ಪರಿಹಾರವಾಗುತ್ತದೆ ಮತ್ತು ಐಶ್ವರ್ಯವುಂಟಾಗುತ್ತದೆ. ಮನೆಯ ಪಶ್ಚಿಮ ಭಾಗದಲ್ಲಿದ್ದರೆ ಸಂತಾನ ಲಭಿಸುತ್ತದೆ. ದಕ್ಷಿಣದಲ್ಲಿದ್ದರೆ ಯಮಬಾಧೆ ಇರುವುದಿಲ್ಲ.

ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. ಬಿಲ್ವಪತ್ರೆ ಕಾಯಿಯನ್ನು ದೇವರ ಕೋಣೆ ಮತ್ತು ಹಾಲಿನಲ್ಲಿ ಈಶಾನ್ಯ ಮೂಲೆಯಲ್ಲಿ ಕಟ್ಟಿದರೆ ವಾಸ್ತುದೋಷ ಇದ್ದರೆ ನಿವಾರಣೆ ಆಗುವುದು. ನಿತ್ಯ ಬೆಳಗ್ಗೆ ಎದ್ದು ನಂತರ ಬಿಲ್ವ ಪತ್ರೆಯ ಮರವನ್ನು ನೋಡಿದರೆ ಆ ದಿನ ಪೂರ್ತಿ ಸಂತೋಷದಿಂದ ಇರಬಹುದು.

ಶಿವನನ್ನು ಒಂದು ಬಿಲ್ವಪತ್ರೆಯ ದಳದಿಂದ ಪೂಜಿಸಿದರೆ ಕೋಟಿ ಕನ್ಯದಾನ ಮಾಡಿದ ಫಲ ಸಿಗುತ್ತದೆ. ಎರಡರಿಂದ ಕಾಶಿಯಲ್ಲಿ ವಾಸಿಸಿದ ಫಲ, ಮೂರರಿಂದ ಸಾಲಿಗ್ರಾಮ ದಾನ ಮಾಡಿದ ಫಲ. ನಾಲ್ಕರಿಂದ ಶಿವಲಿಂಗ ಪ್ರತಿಷ್ಠಾಪನೆ ಮಾಡಿದ ಫಲ, ಐದರಿಂದ ಸಾವಿರಾರು ಜನರಿಗೆ ಅನ್ನದಾನ ಮಾಡಿದ ಫಲ ಹಾಗೂ ಜನ್ಮಜನ್ಮಗಳಲ್ಲಿ ಮಾಡಿದ ಪಾಪಗಳು ಪರಿಹಾರವಾಗುತ್ತವೆ ಎಂದು ಬಿಲ್ವಾಷ್ಟಕದಲ್ಲಿ ಹೇಳಿದೆ.

ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • God

    ಧರ್ಮಸ್ಥಳ ಮಂಜುನಾಥನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….

  • ರಾಜಕೀಯ

    ನಡೆಯೋಕ್ಕೆ ಆಗೋದಿಲ್ಲ ಎನ್ನುತ್ತಿದ್ದ ರಮ್ಯಾ ಈಗ ದುಬೈನಲ್ಲಿ ಪ್ರತ್ಯಕ್ಷ..!

    ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…

  • ಸಿನಿಮಾ

    ವಿಷ್ಣು-ಸೌಂದರ್ಯ ಸಾವಿಗೆ ಇವಳೇ ಕಾರಣನಾ..!ಮತ್ತೆ ಸುದ್ದಿಯಾಗುತ್ತಿದೆ ನಾಗವಲ್ಲಿ..!ತಿಳಿಯಲು ಈ ಲೇಖನ ಓದಿ…

    ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.

  • govt, Sports

    ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದರೇನು?

    ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ.  ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…

  • ರಾಜಕೀಯ

    ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

    ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

  • ಸರ್ಕಾರದ ಯೋಜನೆಗಳು

    ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.