ಆಧ್ಯಾತ್ಮ

ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

495

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. 

ಬಿಲ್ವಪತ್ರೆಯ ಪೂಜೆ ಶಿವನಿಗೆ ಬಹಳ ಪ್ರಿಯ. ಈ ಪತ್ರೆಗೆ ಮೂರು ದಳ, ಒಂದು ಕಾಂಡವಿರುತ್ತದೆ. ಆದುದರಿಂದ ಇದಕ್ಕೆ ಬಿಲ್ವ ಎಂಬ ಹೆಸರು ಬಂತು. ಈ ಮೂರು ದಳಗಳಿಗೆ ಅಧ್ಯಾತ್ಮಿಕವಾಗಿ ಪೂಜಕ, ಪೂಜ್ಯಂ ಮತ್ತು ಪೂಜ ಎಂದು ಅರ್ಥವಿದೆ. ಇನ್ನೊಂದು ರೀತಿಯಲ್ಲಿ ಸ್ತೋತ್ರಂ, ಸ್ತುತ್ಯ ಮತ್ತು ಸ್ತುತಿ ಎಂದೂ ಅರ್ಥವಿದೆ.

ಈ ಮೂರನ್ನು ಬೇರೆ ಬೇರೆಯಾಗಿ ಭಾವಿಸುವುದೇ ತ್ರಿಪುಟಿಜ್ಞಾನ. ಈ ಬಿಲ್ವ ಪತ್ರೆಯ ಪೂಜಕನೂ ನೀನೇ, ಪೂಜಿಸಲ್ಪಡುವವನೂ ನೀನೇ, ಪೂಜಾಕ್ರಿಯೆಯೂ ನೀನೇ ಎಂಬ ಭಾವದಿಂದ ಅಭೇದ ಬುದ್ಧಿಯಿಂದ ಪೂಜಿಸುವುದೇ ಸರಿಯಾದ ವಿಧಾನ ಹಾಗೂ ಪುಣ್ಯ ಫಲಪ್ರದ.

ಈ ವಿಧವಾದ ಭಾವದಿಂದ ಪೂಜಿಸಿದಾಗಲೇ ಅಜ್ಞಾನ ಮತ್ತು ಪಾಪಕ್ಕೆ ಕಾರಣವಾದ ಈ ಜ್ಞಾನ ರಹಸ್ಯವನ್ನು ತಿಳಿದುಕೊಂಡು ಬಿಲ್ವ ಪತ್ರೆಯ ರೂಪದಲ್ಲಿ ತ್ರಿಪುಟಿ ಜ್ಞಾನವನ್ನು ನಿನ್ನ ಪಾದಗಳಿಗೆ ನಾನು ಸಮರ್ಪಿಸುತ್ತಿದ್ದೇನೆ ಎಂದು ಶಿಮೋಹಂ, ಶಿವೋಹಂ ಎಂಬ ಮಹಾಕಾವ್ಯ ಜ್ಞಾನವನ್ನು ಸ್ಥಿರಗೊಳಿಸುವುದೇ ಬಿಲ್ವಾರ್ಚನೆ.

ಈ ಬಿಲ್ವಪತ್ರೆಯ ಮೂರು ದಳಗಳಲ್ಲಿ ಎಡಗಡೆಯಿರುವುದು ಬ್ರಹ್ಮ, ಬಲಗಡೆಯಿರುವುದು ವಿಷ್ಣು ಮತ್ತು ಮಧ್ಯದಲ್ಲಿರುವುದು ಸದಾಶಿವನೆಂದು ಪುರಾಣ ಹೇಳಿದೆ. ಬಿಲ್ವಪತ್ರೆಯ ಮುಂಭಾಗದಲ್ಲಿ ಅಮೃತ, ಹಿಂಭಾಗದಲ್ಲಿ ಯಕ್ಷರು ಇರುತ್ತಾರೆ. ಈ ಬಿಲ್ವಪತ್ರೆ ಮರ ಕಾಶಿ ಕ್ಷೇತ್ರಕ್ಕೆ ಸರಿಸಮಾನ. ಈ ಮರ ಎಲ್ಲಿರುವುದೇ ಅಲ್ಲಿ ಶಿವನು ಲಿಂಗಾಕಾರದಲ್ಲಿ ನೆಲೆಸಿರುತ್ತಾನೆಂಬ ಪ್ರತೀತಿ ಇದೆ. ಈ ಬಿಲ್ವ ಮರ ಮನೆಯ ಈಶಾನ್ಯ ಭಾಗದಲ್ಲಿದ್ದರೆ ತೊಂದರೆ ಪರಿಹಾರವಾಗುತ್ತದೆ ಮತ್ತು ಐಶ್ವರ್ಯವುಂಟಾಗುತ್ತದೆ. ಮನೆಯ ಪಶ್ಚಿಮ ಭಾಗದಲ್ಲಿದ್ದರೆ ಸಂತಾನ ಲಭಿಸುತ್ತದೆ. ದಕ್ಷಿಣದಲ್ಲಿದ್ದರೆ ಯಮಬಾಧೆ ಇರುವುದಿಲ್ಲ.

ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. ಬಿಲ್ವಪತ್ರೆ ಕಾಯಿಯನ್ನು ದೇವರ ಕೋಣೆ ಮತ್ತು ಹಾಲಿನಲ್ಲಿ ಈಶಾನ್ಯ ಮೂಲೆಯಲ್ಲಿ ಕಟ್ಟಿದರೆ ವಾಸ್ತುದೋಷ ಇದ್ದರೆ ನಿವಾರಣೆ ಆಗುವುದು. ನಿತ್ಯ ಬೆಳಗ್ಗೆ ಎದ್ದು ನಂತರ ಬಿಲ್ವ ಪತ್ರೆಯ ಮರವನ್ನು ನೋಡಿದರೆ ಆ ದಿನ ಪೂರ್ತಿ ಸಂತೋಷದಿಂದ ಇರಬಹುದು.

ಶಿವನನ್ನು ಒಂದು ಬಿಲ್ವಪತ್ರೆಯ ದಳದಿಂದ ಪೂಜಿಸಿದರೆ ಕೋಟಿ ಕನ್ಯದಾನ ಮಾಡಿದ ಫಲ ಸಿಗುತ್ತದೆ. ಎರಡರಿಂದ ಕಾಶಿಯಲ್ಲಿ ವಾಸಿಸಿದ ಫಲ, ಮೂರರಿಂದ ಸಾಲಿಗ್ರಾಮ ದಾನ ಮಾಡಿದ ಫಲ. ನಾಲ್ಕರಿಂದ ಶಿವಲಿಂಗ ಪ್ರತಿಷ್ಠಾಪನೆ ಮಾಡಿದ ಫಲ, ಐದರಿಂದ ಸಾವಿರಾರು ಜನರಿಗೆ ಅನ್ನದಾನ ಮಾಡಿದ ಫಲ ಹಾಗೂ ಜನ್ಮಜನ್ಮಗಳಲ್ಲಿ ಮಾಡಿದ ಪಾಪಗಳು ಪರಿಹಾರವಾಗುತ್ತವೆ ಎಂದು ಬಿಲ್ವಾಷ್ಟಕದಲ್ಲಿ ಹೇಳಿದೆ.

ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಇವರು ನಮ್ಮ ಇಂಡಿಯನ್ ರಿಯಲ್ ಸ್ಪೈಡರ್ ಮ್ಯಾನ್!ಅಲಿಯಾಸ್ ಕೋತಿ ರಾಜ್.ಇವರ ಸಾಹಸದ ಬಗ್ಗೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ!

    ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!

  • inspirational

    ಯಾರದೋ ತಲೆ ಇನ್ನಾರದೋ ದೇಹ…!!!ಅಚ್ಚರಿಯ ಲೇಖನ ಓದಿ

    ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕೆ(RTE) ಈ ದಾಖಲೆಗಳು ಇದ್ರೆ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯ..!ನಿಮ್ಮ ಒಂದು ಶೇರ್ ಎಷ್ಟೋ ಬಡ-ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಬಲ್ಲದು…

    ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ

  • ಸುದ್ದಿ

    ಅಧಿಕಾರಿಗಳಿಗೆ ತಲೆನೋವು ತಂದ ಯಡಿಯೂರಪ್ಪನ ಆದೇಶ, ಇಷ್ಟಕ್ಕೂ ಆ ಆದೇಶವಾದರೂ ಏನು? ತಿಳಿಯಿರಿ,.!

    ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್‌ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….

  • ಸುದ್ದಿ

    ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!

    ಈಗಿನ  ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ  ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….