ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what
ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ.

ಬಿಲ್ವಪತ್ರೆಯ ಪೂಜೆ ಶಿವನಿಗೆ ಬಹಳ ಪ್ರಿಯ. ಈ ಪತ್ರೆಗೆ ಮೂರು ದಳ, ಒಂದು ಕಾಂಡವಿರುತ್ತದೆ. ಆದುದರಿಂದ ಇದಕ್ಕೆ ಬಿಲ್ವ ಎಂಬ ಹೆಸರು ಬಂತು. ಈ ಮೂರು ದಳಗಳಿಗೆ ಅಧ್ಯಾತ್ಮಿಕವಾಗಿ ಪೂಜಕ, ಪೂಜ್ಯಂ ಮತ್ತು ಪೂಜ ಎಂದು ಅರ್ಥವಿದೆ. ಇನ್ನೊಂದು ರೀತಿಯಲ್ಲಿ ಸ್ತೋತ್ರಂ, ಸ್ತುತ್ಯ ಮತ್ತು ಸ್ತುತಿ ಎಂದೂ ಅರ್ಥವಿದೆ.
ಈ ಮೂರನ್ನು ಬೇರೆ ಬೇರೆಯಾಗಿ ಭಾವಿಸುವುದೇ ತ್ರಿಪುಟಿಜ್ಞಾನ. ಈ ಬಿಲ್ವ ಪತ್ರೆಯ ಪೂಜಕನೂ ನೀನೇ, ಪೂಜಿಸಲ್ಪಡುವವನೂ ನೀನೇ, ಪೂಜಾಕ್ರಿಯೆಯೂ ನೀನೇ ಎಂಬ ಭಾವದಿಂದ ಅಭೇದ ಬುದ್ಧಿಯಿಂದ ಪೂಜಿಸುವುದೇ ಸರಿಯಾದ ವಿಧಾನ ಹಾಗೂ ಪುಣ್ಯ ಫಲಪ್ರದ.

ಈ ವಿಧವಾದ ಭಾವದಿಂದ ಪೂಜಿಸಿದಾಗಲೇ ಅಜ್ಞಾನ ಮತ್ತು ಪಾಪಕ್ಕೆ ಕಾರಣವಾದ ಈ ಜ್ಞಾನ ರಹಸ್ಯವನ್ನು ತಿಳಿದುಕೊಂಡು ಬಿಲ್ವ ಪತ್ರೆಯ ರೂಪದಲ್ಲಿ ತ್ರಿಪುಟಿ ಜ್ಞಾನವನ್ನು ನಿನ್ನ ಪಾದಗಳಿಗೆ ನಾನು ಸಮರ್ಪಿಸುತ್ತಿದ್ದೇನೆ ಎಂದು ಶಿಮೋಹಂ, ಶಿವೋಹಂ ಎಂಬ ಮಹಾಕಾವ್ಯ ಜ್ಞಾನವನ್ನು ಸ್ಥಿರಗೊಳಿಸುವುದೇ ಬಿಲ್ವಾರ್ಚನೆ.
ಈ ಬಿಲ್ವಪತ್ರೆಯ ಮೂರು ದಳಗಳಲ್ಲಿ ಎಡಗಡೆಯಿರುವುದು ಬ್ರಹ್ಮ, ಬಲಗಡೆಯಿರುವುದು ವಿಷ್ಣು ಮತ್ತು ಮಧ್ಯದಲ್ಲಿರುವುದು ಸದಾಶಿವನೆಂದು ಪುರಾಣ ಹೇಳಿದೆ. ಬಿಲ್ವಪತ್ರೆಯ ಮುಂಭಾಗದಲ್ಲಿ ಅಮೃತ, ಹಿಂಭಾಗದಲ್ಲಿ ಯಕ್ಷರು ಇರುತ್ತಾರೆ. ಈ ಬಿಲ್ವಪತ್ರೆ ಮರ ಕಾಶಿ ಕ್ಷೇತ್ರಕ್ಕೆ ಸರಿಸಮಾನ. ಈ ಮರ ಎಲ್ಲಿರುವುದೇ ಅಲ್ಲಿ ಶಿವನು ಲಿಂಗಾಕಾರದಲ್ಲಿ ನೆಲೆಸಿರುತ್ತಾನೆಂಬ ಪ್ರತೀತಿ ಇದೆ. ಈ ಬಿಲ್ವ ಮರ ಮನೆಯ ಈಶಾನ್ಯ ಭಾಗದಲ್ಲಿದ್ದರೆ ತೊಂದರೆ ಪರಿಹಾರವಾಗುತ್ತದೆ ಮತ್ತು ಐಶ್ವರ್ಯವುಂಟಾಗುತ್ತದೆ. ಮನೆಯ ಪಶ್ಚಿಮ ಭಾಗದಲ್ಲಿದ್ದರೆ ಸಂತಾನ ಲಭಿಸುತ್ತದೆ. ದಕ್ಷಿಣದಲ್ಲಿದ್ದರೆ ಯಮಬಾಧೆ ಇರುವುದಿಲ್ಲ.

ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. ಬಿಲ್ವಪತ್ರೆ ಕಾಯಿಯನ್ನು ದೇವರ ಕೋಣೆ ಮತ್ತು ಹಾಲಿನಲ್ಲಿ ಈಶಾನ್ಯ ಮೂಲೆಯಲ್ಲಿ ಕಟ್ಟಿದರೆ ವಾಸ್ತುದೋಷ ಇದ್ದರೆ ನಿವಾರಣೆ ಆಗುವುದು. ನಿತ್ಯ ಬೆಳಗ್ಗೆ ಎದ್ದು ನಂತರ ಬಿಲ್ವ ಪತ್ರೆಯ ಮರವನ್ನು ನೋಡಿದರೆ ಆ ದಿನ ಪೂರ್ತಿ ಸಂತೋಷದಿಂದ ಇರಬಹುದು.
ಶಿವನನ್ನು ಒಂದು ಬಿಲ್ವಪತ್ರೆಯ ದಳದಿಂದ ಪೂಜಿಸಿದರೆ ಕೋಟಿ ಕನ್ಯದಾನ ಮಾಡಿದ ಫಲ ಸಿಗುತ್ತದೆ. ಎರಡರಿಂದ ಕಾಶಿಯಲ್ಲಿ ವಾಸಿಸಿದ ಫಲ, ಮೂರರಿಂದ ಸಾಲಿಗ್ರಾಮ ದಾನ ಮಾಡಿದ ಫಲ. ನಾಲ್ಕರಿಂದ ಶಿವಲಿಂಗ ಪ್ರತಿಷ್ಠಾಪನೆ ಮಾಡಿದ ಫಲ, ಐದರಿಂದ ಸಾವಿರಾರು ಜನರಿಗೆ ಅನ್ನದಾನ ಮಾಡಿದ ಫಲ ಹಾಗೂ ಜನ್ಮಜನ್ಮಗಳಲ್ಲಿ ಮಾಡಿದ ಪಾಪಗಳು ಪರಿಹಾರವಾಗುತ್ತವೆ ಎಂದು ಬಿಲ್ವಾಷ್ಟಕದಲ್ಲಿ ಹೇಳಿದೆ.
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…
ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು ಸಮರ್ಥ ಮತ್ತು ಸಮೃದ್ಧ ಭಾರತದ…
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…