ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what
ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ.

ಬಿಲ್ವಪತ್ರೆಯ ಪೂಜೆ ಶಿವನಿಗೆ ಬಹಳ ಪ್ರಿಯ. ಈ ಪತ್ರೆಗೆ ಮೂರು ದಳ, ಒಂದು ಕಾಂಡವಿರುತ್ತದೆ. ಆದುದರಿಂದ ಇದಕ್ಕೆ ಬಿಲ್ವ ಎಂಬ ಹೆಸರು ಬಂತು. ಈ ಮೂರು ದಳಗಳಿಗೆ ಅಧ್ಯಾತ್ಮಿಕವಾಗಿ ಪೂಜಕ, ಪೂಜ್ಯಂ ಮತ್ತು ಪೂಜ ಎಂದು ಅರ್ಥವಿದೆ. ಇನ್ನೊಂದು ರೀತಿಯಲ್ಲಿ ಸ್ತೋತ್ರಂ, ಸ್ತುತ್ಯ ಮತ್ತು ಸ್ತುತಿ ಎಂದೂ ಅರ್ಥವಿದೆ.
ಈ ಮೂರನ್ನು ಬೇರೆ ಬೇರೆಯಾಗಿ ಭಾವಿಸುವುದೇ ತ್ರಿಪುಟಿಜ್ಞಾನ. ಈ ಬಿಲ್ವ ಪತ್ರೆಯ ಪೂಜಕನೂ ನೀನೇ, ಪೂಜಿಸಲ್ಪಡುವವನೂ ನೀನೇ, ಪೂಜಾಕ್ರಿಯೆಯೂ ನೀನೇ ಎಂಬ ಭಾವದಿಂದ ಅಭೇದ ಬುದ್ಧಿಯಿಂದ ಪೂಜಿಸುವುದೇ ಸರಿಯಾದ ವಿಧಾನ ಹಾಗೂ ಪುಣ್ಯ ಫಲಪ್ರದ.

ಈ ವಿಧವಾದ ಭಾವದಿಂದ ಪೂಜಿಸಿದಾಗಲೇ ಅಜ್ಞಾನ ಮತ್ತು ಪಾಪಕ್ಕೆ ಕಾರಣವಾದ ಈ ಜ್ಞಾನ ರಹಸ್ಯವನ್ನು ತಿಳಿದುಕೊಂಡು ಬಿಲ್ವ ಪತ್ರೆಯ ರೂಪದಲ್ಲಿ ತ್ರಿಪುಟಿ ಜ್ಞಾನವನ್ನು ನಿನ್ನ ಪಾದಗಳಿಗೆ ನಾನು ಸಮರ್ಪಿಸುತ್ತಿದ್ದೇನೆ ಎಂದು ಶಿಮೋಹಂ, ಶಿವೋಹಂ ಎಂಬ ಮಹಾಕಾವ್ಯ ಜ್ಞಾನವನ್ನು ಸ್ಥಿರಗೊಳಿಸುವುದೇ ಬಿಲ್ವಾರ್ಚನೆ.
ಈ ಬಿಲ್ವಪತ್ರೆಯ ಮೂರು ದಳಗಳಲ್ಲಿ ಎಡಗಡೆಯಿರುವುದು ಬ್ರಹ್ಮ, ಬಲಗಡೆಯಿರುವುದು ವಿಷ್ಣು ಮತ್ತು ಮಧ್ಯದಲ್ಲಿರುವುದು ಸದಾಶಿವನೆಂದು ಪುರಾಣ ಹೇಳಿದೆ. ಬಿಲ್ವಪತ್ರೆಯ ಮುಂಭಾಗದಲ್ಲಿ ಅಮೃತ, ಹಿಂಭಾಗದಲ್ಲಿ ಯಕ್ಷರು ಇರುತ್ತಾರೆ. ಈ ಬಿಲ್ವಪತ್ರೆ ಮರ ಕಾಶಿ ಕ್ಷೇತ್ರಕ್ಕೆ ಸರಿಸಮಾನ. ಈ ಮರ ಎಲ್ಲಿರುವುದೇ ಅಲ್ಲಿ ಶಿವನು ಲಿಂಗಾಕಾರದಲ್ಲಿ ನೆಲೆಸಿರುತ್ತಾನೆಂಬ ಪ್ರತೀತಿ ಇದೆ. ಈ ಬಿಲ್ವ ಮರ ಮನೆಯ ಈಶಾನ್ಯ ಭಾಗದಲ್ಲಿದ್ದರೆ ತೊಂದರೆ ಪರಿಹಾರವಾಗುತ್ತದೆ ಮತ್ತು ಐಶ್ವರ್ಯವುಂಟಾಗುತ್ತದೆ. ಮನೆಯ ಪಶ್ಚಿಮ ಭಾಗದಲ್ಲಿದ್ದರೆ ಸಂತಾನ ಲಭಿಸುತ್ತದೆ. ದಕ್ಷಿಣದಲ್ಲಿದ್ದರೆ ಯಮಬಾಧೆ ಇರುವುದಿಲ್ಲ.

ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. ಬಿಲ್ವಪತ್ರೆ ಕಾಯಿಯನ್ನು ದೇವರ ಕೋಣೆ ಮತ್ತು ಹಾಲಿನಲ್ಲಿ ಈಶಾನ್ಯ ಮೂಲೆಯಲ್ಲಿ ಕಟ್ಟಿದರೆ ವಾಸ್ತುದೋಷ ಇದ್ದರೆ ನಿವಾರಣೆ ಆಗುವುದು. ನಿತ್ಯ ಬೆಳಗ್ಗೆ ಎದ್ದು ನಂತರ ಬಿಲ್ವ ಪತ್ರೆಯ ಮರವನ್ನು ನೋಡಿದರೆ ಆ ದಿನ ಪೂರ್ತಿ ಸಂತೋಷದಿಂದ ಇರಬಹುದು.
ಶಿವನನ್ನು ಒಂದು ಬಿಲ್ವಪತ್ರೆಯ ದಳದಿಂದ ಪೂಜಿಸಿದರೆ ಕೋಟಿ ಕನ್ಯದಾನ ಮಾಡಿದ ಫಲ ಸಿಗುತ್ತದೆ. ಎರಡರಿಂದ ಕಾಶಿಯಲ್ಲಿ ವಾಸಿಸಿದ ಫಲ, ಮೂರರಿಂದ ಸಾಲಿಗ್ರಾಮ ದಾನ ಮಾಡಿದ ಫಲ. ನಾಲ್ಕರಿಂದ ಶಿವಲಿಂಗ ಪ್ರತಿಷ್ಠಾಪನೆ ಮಾಡಿದ ಫಲ, ಐದರಿಂದ ಸಾವಿರಾರು ಜನರಿಗೆ ಅನ್ನದಾನ ಮಾಡಿದ ಫಲ ಹಾಗೂ ಜನ್ಮಜನ್ಮಗಳಲ್ಲಿ ಮಾಡಿದ ಪಾಪಗಳು ಪರಿಹಾರವಾಗುತ್ತವೆ ಎಂದು ಬಿಲ್ವಾಷ್ಟಕದಲ್ಲಿ ಹೇಳಿದೆ.
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಏಪ್ರಿಲ್, 2019) ನೀವು ಮನಸ್ಸಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ, ಜಾಣತನ ಮತ್ತು ಸಭ್ಯತೆಯನ್ನು ಬಳಸಬೇಕಾಗುತ್ತದೆ. ದೀರ್ಘ…
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…
ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.