ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿರುವುದು ಈ ತಾಣದ ಖ್ಯಾತಿ ಇಮ್ಮಡಿಯಾಗಲಿದೆ.

155 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ಈಬಯೋ ಪಾರ್ಕ್ ಗೆ ಸರ್ಕಾರ ನೂರು ಕೋಟಿ ರೂಪಾಯಿಗಳನ್ನು ವೆಚ್ಚಮಾಡಲಿದೆ. ವೀಕೆಂಡ್ ಗಳಲ್ಲಿ, ರಜಾದಿನಗಳಲ್ಲಿ ಭರಚುಕ್ಕಿಯತ್ತ ಮುಖ ಮಾಡುವ ಜನರಿಗೂ ಇನ್ನಷ್ಟು ಸೌಂದರ್ಯ ಕಣ್ತುಂಬಿಕೊಳ್ಳುವ ಅವಕಾಶ ಒದಗಿಬರಲಿದೆ. ಸಿದ್ಧಗೊಂಡಿರುವ ಕ್ರಿಯಾ ಯೋಜನೆ ಈಗಾಗಲೇ ಅರಣ್ಯ ಇಲಾಖೆಯ ವನ್ಯ ಜೀವಿವಿಭಾಗ ಇದರ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ಸರ್ಕಾರದ ಅನುಮೋದನೆ ಇಂದು ಅಥವಾ ನಾಳೆ ಸಿಗುವ ನಿರೀಕ್ಷೆ ಇದೆ. ಈ ಉದ್ದೇಶಿತ ಪಾರ್ಕ್ ಭರಚುಕ್ಕಿ ಜಲಪಾತದ ಸಮೀಪವೇ ನಿರ್ಮಾಣಗೊಳ್ಳಲಿದ್ದು ಜಲಪಾತದ ಸೌಂದರ್ಯವನ್ನೂ ಹೆಚ್ಚಿಸಲಿದೆ. ಅಪರಿಚಿತವಾಗಿಯೇ ಉಳಿದಿದ್ದ ಜಲಪಾತವನ್ನು 2007ರಲ್ಲಿ ರಾಜ್ಯ ಸರ್ಕಾರ ಭರಚುಕ್ಕಿಯಲ್ಲಿ ಜಲಪಾತೋತ್ಸವ ಮಾಡುವ ಮೂಲಕ ಎಲ್ಲರಿಗೆ ಪರಿಚಯಿಸುವ ಕೆಲಸ ಮಾಡಲಾಗಿತ್ತು. ಈಗಈ ಪಾರ್ಕ್ ಮೂಲಕ ಪ್ರವಾಸಿಗರನ್ನು ಹೆಚ್ಚಿಸುವ ಉದ್ದೇಶವೂ ಇದೆ.

ಪಾರ್ಕ್ ನಲ್ಲಿ ಏನೇನಿದೆ? ಈ ಉದ್ಯಾನ ಸೋಲಾರ್ ಬೆಂಬಲಿತವಾಗಿದ್ದು, ಬೋನ್ಸಾಯ್ಗಾರ್ಡನ್, ಆರ್ಕಿಡ್ ಒಳಗೊಂಡ ವನ,ನಕ್ಷತ್ರ ಆಕಾರದ ಉದ್ಯಾನ, ಬಿದಿರುವನ, ಅಪರೂಪದ ಸಸ್ಯಗಳ ಟ್ರೀಪಾರ್ಕ್, ಸೋಲಿಗರ ಬದುಕು ತೋರುವಟ್ರೈಬಲ್ ಪಾರ್ಕ್, ಮ್ಯೂಸಿಯಂ, ಆಂಪಿಥಿಯೇಟರ್, ವನ್ಯ ಜೀವಿ ಪಾರ್ಕ್,ವೆಟ್ ಲ್ಯಾಂಡ್ ಪಾರ್ಕ್, ಚಿಟ್ಟೆ ಪಾರ್ಕ್ ಒಳಗೊಂಡಂತೆ 21 ಬಗೆಯ ವಿಶೇಷ ವಿನ್ಯಾಸದ ಕಲ್ಪನೆಯಲ್ಲಿಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಜತೆಗೆ ಫುಡ್ ಕೋರ್ಟ್ಕೂಡ ನಿರ್ಮಾಣಗೊಳ್ಳಲಿದೆ. ಸುಮಾರು 1.5 ಕಿ.ಮೀ. ಅಂತರದಸ್ಕೈವಾಕ್ ಪಥವಿರಲಿದೆ. ಎಲ್ಲಾ ವ್ಯವಸ್ಥೆಗಳನ್ನೂ ಒಂದೆಡೆಗೆತಂದು ಜನರನ್ನು ಆಕರ್ಷಿಸಲು ಈಯೋಜನೆಯನ್ನು ರೂಪಿಸಲಾಗಿದೆ.
54 ವಿವಿಧ ಪಾರ್ಕ್ ಗಳ ನಿರ್ಮಾಣಮಲೆ ಮಹದೇಶ್ವರ ಬೆಟ್ಟ ಹುಲಿ ಸಂರಕ್ಷಣಾ ಯೋಜನೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಅವರು ಈ ಕುರಿತು ಮಾಹಿತಿ ನೀಡಿದ್ದು, ವನ್ಯ ಜೀವಿಗಳ ಸಂರಕ್ಷಣೆ ಮತ್ತು ಅರಣ್ಯ ನಾಶ ತಡೆಗಟ್ಟುವ ಉದ್ದೇಶದಿಂದ ಈ ಪಾರ್ಕ್ ನಿರ್ಮಿಸಲಾಗುತ್ತಿದೆ,ಈ ಮೂಲಕ ಜನ ಜಾಗೃತಿ ಮೂಡಿಸಲಾಗುವುದು ಎಂದರು. ಈ ಸ್ಥಳದಲ್ಲಿ ಒಟ್ಟು 54 ವಿವಿಧ ಪಾರ್ಕ್ ಗಳ ನಿರ್ಮಾಣ ಮಾಡಲಿದ್ದು ಪ್ರತೀ ಪಾರ್ಕ್ ಗೂತಲಾ ಎರಡು ಕೋಟಿ ರೂಪಾಯಿವೆಚ್ಚ ತಗುಲಲಿದೆ ಎಂದರು. ಈ ಪಾರ್ಕ್ಗಳನ್ನು ಹಂತ ಹಂತವಾಗಿ ನಿರ್ಮಾಣ ಮಾಡುತ್ತಾ ಹೋಗಲಿದ್ದು, ಇದರಿಂದಾಗಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಲಿದೆ ಎಂದರು.

ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಭೂಮಿಪೂಜೆ ಮೊದಲ ಹಂತದಲ್ಲಿ ಪ್ರವೇಶದ್ವಾರ, ಫುಡ್ ಕೋರ್ಟ್ ಹಾಗೂ ನೀರಿನ ಕಾರಂಜಿ ನಿರ್ಮಾಣಗೊಳ್ಳಲಿದ್ದು ಇದಕ್ಕೆಒಟ್ಟು 4.2 ಕೋಟಿ ರೂಪಾಯಿ ವೆಚ್ಚವಾಗಲಿದೆ.ಇದರಲ್ಲಿ ಅರಣ್ಯ ಇಲಾಖೆ 1 ಕೋಟಿಮತ್ತು ಪ್ರವಾಸೋದ್ಯಮ ಇಲಾಖೆ 3.2 ಕೋಟಿ ರೂಪಾಯಿ ವೆಚ್ಚಮಾಡಲಿದ್ದು ನವೆಂಬರ್ ಕೊನೆ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಪ್ರವಾಸೋದ್ಯಮ ಸಚಿವರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಭೂಮಿ ಪೂಜೆಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…
ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್ರೈಸರ್ಸ್ ಹೈದರಾಬಾದ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.