ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿರುವುದು ಈ ತಾಣದ ಖ್ಯಾತಿ ಇಮ್ಮಡಿಯಾಗಲಿದೆ.

155 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ಈಬಯೋ ಪಾರ್ಕ್ ಗೆ ಸರ್ಕಾರ ನೂರು ಕೋಟಿ ರೂಪಾಯಿಗಳನ್ನು ವೆಚ್ಚಮಾಡಲಿದೆ. ವೀಕೆಂಡ್ ಗಳಲ್ಲಿ, ರಜಾದಿನಗಳಲ್ಲಿ ಭರಚುಕ್ಕಿಯತ್ತ ಮುಖ ಮಾಡುವ ಜನರಿಗೂ ಇನ್ನಷ್ಟು ಸೌಂದರ್ಯ ಕಣ್ತುಂಬಿಕೊಳ್ಳುವ ಅವಕಾಶ ಒದಗಿಬರಲಿದೆ. ಸಿದ್ಧಗೊಂಡಿರುವ ಕ್ರಿಯಾ ಯೋಜನೆ ಈಗಾಗಲೇ ಅರಣ್ಯ ಇಲಾಖೆಯ ವನ್ಯ ಜೀವಿವಿಭಾಗ ಇದರ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ಸರ್ಕಾರದ ಅನುಮೋದನೆ ಇಂದು ಅಥವಾ ನಾಳೆ ಸಿಗುವ ನಿರೀಕ್ಷೆ ಇದೆ. ಈ ಉದ್ದೇಶಿತ ಪಾರ್ಕ್ ಭರಚುಕ್ಕಿ ಜಲಪಾತದ ಸಮೀಪವೇ ನಿರ್ಮಾಣಗೊಳ್ಳಲಿದ್ದು ಜಲಪಾತದ ಸೌಂದರ್ಯವನ್ನೂ ಹೆಚ್ಚಿಸಲಿದೆ. ಅಪರಿಚಿತವಾಗಿಯೇ ಉಳಿದಿದ್ದ ಜಲಪಾತವನ್ನು 2007ರಲ್ಲಿ ರಾಜ್ಯ ಸರ್ಕಾರ ಭರಚುಕ್ಕಿಯಲ್ಲಿ ಜಲಪಾತೋತ್ಸವ ಮಾಡುವ ಮೂಲಕ ಎಲ್ಲರಿಗೆ ಪರಿಚಯಿಸುವ ಕೆಲಸ ಮಾಡಲಾಗಿತ್ತು. ಈಗಈ ಪಾರ್ಕ್ ಮೂಲಕ ಪ್ರವಾಸಿಗರನ್ನು ಹೆಚ್ಚಿಸುವ ಉದ್ದೇಶವೂ ಇದೆ.

ಪಾರ್ಕ್ ನಲ್ಲಿ ಏನೇನಿದೆ? ಈ ಉದ್ಯಾನ ಸೋಲಾರ್ ಬೆಂಬಲಿತವಾಗಿದ್ದು, ಬೋನ್ಸಾಯ್ಗಾರ್ಡನ್, ಆರ್ಕಿಡ್ ಒಳಗೊಂಡ ವನ,ನಕ್ಷತ್ರ ಆಕಾರದ ಉದ್ಯಾನ, ಬಿದಿರುವನ, ಅಪರೂಪದ ಸಸ್ಯಗಳ ಟ್ರೀಪಾರ್ಕ್, ಸೋಲಿಗರ ಬದುಕು ತೋರುವಟ್ರೈಬಲ್ ಪಾರ್ಕ್, ಮ್ಯೂಸಿಯಂ, ಆಂಪಿಥಿಯೇಟರ್, ವನ್ಯ ಜೀವಿ ಪಾರ್ಕ್,ವೆಟ್ ಲ್ಯಾಂಡ್ ಪಾರ್ಕ್, ಚಿಟ್ಟೆ ಪಾರ್ಕ್ ಒಳಗೊಂಡಂತೆ 21 ಬಗೆಯ ವಿಶೇಷ ವಿನ್ಯಾಸದ ಕಲ್ಪನೆಯಲ್ಲಿಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಜತೆಗೆ ಫುಡ್ ಕೋರ್ಟ್ಕೂಡ ನಿರ್ಮಾಣಗೊಳ್ಳಲಿದೆ. ಸುಮಾರು 1.5 ಕಿ.ಮೀ. ಅಂತರದಸ್ಕೈವಾಕ್ ಪಥವಿರಲಿದೆ. ಎಲ್ಲಾ ವ್ಯವಸ್ಥೆಗಳನ್ನೂ ಒಂದೆಡೆಗೆತಂದು ಜನರನ್ನು ಆಕರ್ಷಿಸಲು ಈಯೋಜನೆಯನ್ನು ರೂಪಿಸಲಾಗಿದೆ.
54 ವಿವಿಧ ಪಾರ್ಕ್ ಗಳ ನಿರ್ಮಾಣಮಲೆ ಮಹದೇಶ್ವರ ಬೆಟ್ಟ ಹುಲಿ ಸಂರಕ್ಷಣಾ ಯೋಜನೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಅವರು ಈ ಕುರಿತು ಮಾಹಿತಿ ನೀಡಿದ್ದು, ವನ್ಯ ಜೀವಿಗಳ ಸಂರಕ್ಷಣೆ ಮತ್ತು ಅರಣ್ಯ ನಾಶ ತಡೆಗಟ್ಟುವ ಉದ್ದೇಶದಿಂದ ಈ ಪಾರ್ಕ್ ನಿರ್ಮಿಸಲಾಗುತ್ತಿದೆ,ಈ ಮೂಲಕ ಜನ ಜಾಗೃತಿ ಮೂಡಿಸಲಾಗುವುದು ಎಂದರು. ಈ ಸ್ಥಳದಲ್ಲಿ ಒಟ್ಟು 54 ವಿವಿಧ ಪಾರ್ಕ್ ಗಳ ನಿರ್ಮಾಣ ಮಾಡಲಿದ್ದು ಪ್ರತೀ ಪಾರ್ಕ್ ಗೂತಲಾ ಎರಡು ಕೋಟಿ ರೂಪಾಯಿವೆಚ್ಚ ತಗುಲಲಿದೆ ಎಂದರು. ಈ ಪಾರ್ಕ್ಗಳನ್ನು ಹಂತ ಹಂತವಾಗಿ ನಿರ್ಮಾಣ ಮಾಡುತ್ತಾ ಹೋಗಲಿದ್ದು, ಇದರಿಂದಾಗಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಲಿದೆ ಎಂದರು.

ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಭೂಮಿಪೂಜೆ ಮೊದಲ ಹಂತದಲ್ಲಿ ಪ್ರವೇಶದ್ವಾರ, ಫುಡ್ ಕೋರ್ಟ್ ಹಾಗೂ ನೀರಿನ ಕಾರಂಜಿ ನಿರ್ಮಾಣಗೊಳ್ಳಲಿದ್ದು ಇದಕ್ಕೆಒಟ್ಟು 4.2 ಕೋಟಿ ರೂಪಾಯಿ ವೆಚ್ಚವಾಗಲಿದೆ.ಇದರಲ್ಲಿ ಅರಣ್ಯ ಇಲಾಖೆ 1 ಕೋಟಿಮತ್ತು ಪ್ರವಾಸೋದ್ಯಮ ಇಲಾಖೆ 3.2 ಕೋಟಿ ರೂಪಾಯಿ ವೆಚ್ಚಮಾಡಲಿದ್ದು ನವೆಂಬರ್ ಕೊನೆ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಪ್ರವಾಸೋದ್ಯಮ ಸಚಿವರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಭೂಮಿ ಪೂಜೆಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…
ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್ನಲ್ಲಿ ಫೇಸ್ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…