ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿರುವುದು ಈ ತಾಣದ ಖ್ಯಾತಿ ಇಮ್ಮಡಿಯಾಗಲಿದೆ.

155 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ಈಬಯೋ ಪಾರ್ಕ್ ಗೆ ಸರ್ಕಾರ ನೂರು ಕೋಟಿ ರೂಪಾಯಿಗಳನ್ನು ವೆಚ್ಚಮಾಡಲಿದೆ. ವೀಕೆಂಡ್ ಗಳಲ್ಲಿ, ರಜಾದಿನಗಳಲ್ಲಿ ಭರಚುಕ್ಕಿಯತ್ತ ಮುಖ ಮಾಡುವ ಜನರಿಗೂ ಇನ್ನಷ್ಟು ಸೌಂದರ್ಯ ಕಣ್ತುಂಬಿಕೊಳ್ಳುವ ಅವಕಾಶ ಒದಗಿಬರಲಿದೆ. ಸಿದ್ಧಗೊಂಡಿರುವ ಕ್ರಿಯಾ ಯೋಜನೆ ಈಗಾಗಲೇ ಅರಣ್ಯ ಇಲಾಖೆಯ ವನ್ಯ ಜೀವಿವಿಭಾಗ ಇದರ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ಸರ್ಕಾರದ ಅನುಮೋದನೆ ಇಂದು ಅಥವಾ ನಾಳೆ ಸಿಗುವ ನಿರೀಕ್ಷೆ ಇದೆ. ಈ ಉದ್ದೇಶಿತ ಪಾರ್ಕ್ ಭರಚುಕ್ಕಿ ಜಲಪಾತದ ಸಮೀಪವೇ ನಿರ್ಮಾಣಗೊಳ್ಳಲಿದ್ದು ಜಲಪಾತದ ಸೌಂದರ್ಯವನ್ನೂ ಹೆಚ್ಚಿಸಲಿದೆ. ಅಪರಿಚಿತವಾಗಿಯೇ ಉಳಿದಿದ್ದ ಜಲಪಾತವನ್ನು 2007ರಲ್ಲಿ ರಾಜ್ಯ ಸರ್ಕಾರ ಭರಚುಕ್ಕಿಯಲ್ಲಿ ಜಲಪಾತೋತ್ಸವ ಮಾಡುವ ಮೂಲಕ ಎಲ್ಲರಿಗೆ ಪರಿಚಯಿಸುವ ಕೆಲಸ ಮಾಡಲಾಗಿತ್ತು. ಈಗಈ ಪಾರ್ಕ್ ಮೂಲಕ ಪ್ರವಾಸಿಗರನ್ನು ಹೆಚ್ಚಿಸುವ ಉದ್ದೇಶವೂ ಇದೆ.

ಪಾರ್ಕ್ ನಲ್ಲಿ ಏನೇನಿದೆ? ಈ ಉದ್ಯಾನ ಸೋಲಾರ್ ಬೆಂಬಲಿತವಾಗಿದ್ದು, ಬೋನ್ಸಾಯ್ಗಾರ್ಡನ್, ಆರ್ಕಿಡ್ ಒಳಗೊಂಡ ವನ,ನಕ್ಷತ್ರ ಆಕಾರದ ಉದ್ಯಾನ, ಬಿದಿರುವನ, ಅಪರೂಪದ ಸಸ್ಯಗಳ ಟ್ರೀಪಾರ್ಕ್, ಸೋಲಿಗರ ಬದುಕು ತೋರುವಟ್ರೈಬಲ್ ಪಾರ್ಕ್, ಮ್ಯೂಸಿಯಂ, ಆಂಪಿಥಿಯೇಟರ್, ವನ್ಯ ಜೀವಿ ಪಾರ್ಕ್,ವೆಟ್ ಲ್ಯಾಂಡ್ ಪಾರ್ಕ್, ಚಿಟ್ಟೆ ಪಾರ್ಕ್ ಒಳಗೊಂಡಂತೆ 21 ಬಗೆಯ ವಿಶೇಷ ವಿನ್ಯಾಸದ ಕಲ್ಪನೆಯಲ್ಲಿಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಜತೆಗೆ ಫುಡ್ ಕೋರ್ಟ್ಕೂಡ ನಿರ್ಮಾಣಗೊಳ್ಳಲಿದೆ. ಸುಮಾರು 1.5 ಕಿ.ಮೀ. ಅಂತರದಸ್ಕೈವಾಕ್ ಪಥವಿರಲಿದೆ. ಎಲ್ಲಾ ವ್ಯವಸ್ಥೆಗಳನ್ನೂ ಒಂದೆಡೆಗೆತಂದು ಜನರನ್ನು ಆಕರ್ಷಿಸಲು ಈಯೋಜನೆಯನ್ನು ರೂಪಿಸಲಾಗಿದೆ.
54 ವಿವಿಧ ಪಾರ್ಕ್ ಗಳ ನಿರ್ಮಾಣಮಲೆ ಮಹದೇಶ್ವರ ಬೆಟ್ಟ ಹುಲಿ ಸಂರಕ್ಷಣಾ ಯೋಜನೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಅವರು ಈ ಕುರಿತು ಮಾಹಿತಿ ನೀಡಿದ್ದು, ವನ್ಯ ಜೀವಿಗಳ ಸಂರಕ್ಷಣೆ ಮತ್ತು ಅರಣ್ಯ ನಾಶ ತಡೆಗಟ್ಟುವ ಉದ್ದೇಶದಿಂದ ಈ ಪಾರ್ಕ್ ನಿರ್ಮಿಸಲಾಗುತ್ತಿದೆ,ಈ ಮೂಲಕ ಜನ ಜಾಗೃತಿ ಮೂಡಿಸಲಾಗುವುದು ಎಂದರು. ಈ ಸ್ಥಳದಲ್ಲಿ ಒಟ್ಟು 54 ವಿವಿಧ ಪಾರ್ಕ್ ಗಳ ನಿರ್ಮಾಣ ಮಾಡಲಿದ್ದು ಪ್ರತೀ ಪಾರ್ಕ್ ಗೂತಲಾ ಎರಡು ಕೋಟಿ ರೂಪಾಯಿವೆಚ್ಚ ತಗುಲಲಿದೆ ಎಂದರು. ಈ ಪಾರ್ಕ್ಗಳನ್ನು ಹಂತ ಹಂತವಾಗಿ ನಿರ್ಮಾಣ ಮಾಡುತ್ತಾ ಹೋಗಲಿದ್ದು, ಇದರಿಂದಾಗಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಲಿದೆ ಎಂದರು.

ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಭೂಮಿಪೂಜೆ ಮೊದಲ ಹಂತದಲ್ಲಿ ಪ್ರವೇಶದ್ವಾರ, ಫುಡ್ ಕೋರ್ಟ್ ಹಾಗೂ ನೀರಿನ ಕಾರಂಜಿ ನಿರ್ಮಾಣಗೊಳ್ಳಲಿದ್ದು ಇದಕ್ಕೆಒಟ್ಟು 4.2 ಕೋಟಿ ರೂಪಾಯಿ ವೆಚ್ಚವಾಗಲಿದೆ.ಇದರಲ್ಲಿ ಅರಣ್ಯ ಇಲಾಖೆ 1 ಕೋಟಿಮತ್ತು ಪ್ರವಾಸೋದ್ಯಮ ಇಲಾಖೆ 3.2 ಕೋಟಿ ರೂಪಾಯಿ ವೆಚ್ಚಮಾಡಲಿದ್ದು ನವೆಂಬರ್ ಕೊನೆ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಪ್ರವಾಸೋದ್ಯಮ ಸಚಿವರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಭೂಮಿ ಪೂಜೆಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…
ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ…
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.