ಸುದ್ದಿ

ಸ್ನೇಹಿತರು ಕೊಟ್ಟ ಬರ್ತ್ ಡೇ ಬಂಪ್ಸ್ ನಿಂದಾಗಿ ಹುಟ್ಟುಹಬ್ಬದ ದಿನವೇ ಸಾವನಪ್ಪಿದ ವಿಧ್ಯಾರ್ಥಿ…

529

ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ.

ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದಾರೆ.

ಬರ್ತ್ ಡೇ ಬಂಪ್ಸ್ ಪಡೆದ ನಂತರ ಯುವಕ ಕ್ಷೇಮವಾಗಿದ್ದನು. ಆದರೆ ಮನೆಗೆ ಹೋದ ನಂತರ ಆತನಿಗೆ ತೀವ್ರವಾಗಿ ಹೊಟ್ಟೆ ನೋವು ಬಂದಿದೆ. ಬಳಿಕ ಆತನ ಪೋಷಕರು ಆತನಿಗೆ ಆಸ್ಪತ್ರೆಗೆ ಸೇರಿಸಿದ್ದರು.

ಸ್ನೇಹಿತರು ಬರ್ತ್‍ಡೇ ಬಂಪ್ಸ್ ಕೊಟ್ಟಿದ್ದರಿಂದ ಯುವಕನ ಮೆದೋಜೀರಕ ಗ್ರಂಥಿ(ಪ್ಯಾಂಕ್ರಿಯಾಸ್)ಗೆ ಗಂಭೀರವಾಗಿ ಗಾಯಗೊಂಡಿತ್ತು. ಇದರಿಂದ ಯುವಕ ತನ್ನ ಹುಟ್ಟುಹಬ್ಬದಿಂದಲೇ ಮೃತಪಟ್ಟಿದ್ದಾನೆ.

ಹುಟ್ಟುಹಬ್ಬದ ಹೆಸರಲ್ಲಿ ಸ್ನೇಹಿತರು ಮನಬಂದಂತೆ ಯುವಕನಿಗೆ ಥಳಿಸಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದ್ದು, ವಿಡಿಯೋ ನೋಡಿದ ಜನರು ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈರುಳ್ಳಿ ತಿನ್ನುವ ಅಭ್ಯಾಸ ಇದ್ರೆ ಖಂಡಿತ ನೀವು ಇದನ್ನು ತಿಳಿದುಕೊಳ್ಳಲೇಬೇಕು..!

    ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…

  • ಉಪಯುಕ್ತ ಮಾಹಿತಿ

    ನೀವು ನಿಂಬೆ ಹಣ್ಣಿನ ರಸ ತೆಗೆದು ಬಿಸಾಡುತ್ತಿರಾ..!ಈ ಲೇಖನ ಓದಿ..

    ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.

  • ಸುದ್ದಿ

    ಆಷಾಢದಲ್ಲೂ ಮದುವೆ ಸಂಬ್ರಮ ಹೊಸ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

    ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…

  • ಸುದ್ದಿ

    ಪ್ರೇಯಸಿಯಾ ತಂದೆಗೆ ಗುಂಡು ಹಾರಿಸಿದ ಯೋಧ!

    ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…

  • Uncategorized, ಆರೋಗ್ಯ

    ಏಲಕ್ಕಿಯಲ್ಲಿರುವ ಆರೋಗ್ಯಾಕಾರಿ ಲಾಭಗಳನ್ನು ತಿಳಿಯಲು…! ತಿಳಿಯಲು ಇದನ್ನು ಓದಿರಿ…

    ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….