ಆರೋಗ್ಯ

ಹಾಗಲಕಾಯಿಯನ್ನು ನೀವು ತಿನ್ನೋದಿಲ್ವಾ ಹಾಗಾದರೆ ಈ ಹಾಗಲಕಾಯಿಯ ಮಹಿಮೆಯನ್ನು ನೋಡಿ.

236

ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ.

ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ ಅತ್ಯಂತ ಪರಿಣಾಮಕಾರಿಯಾಗಿದೆ. ಈ ರಸ ಹೊಟ್ಟೆಯಲ್ಲಿಳಿದ ಬಳಿಕ ಜೀರ್ಣರಸಗಳನ್ನು ಅಗತ್ಯಪ್ರಮಾಣದಲ್ಲಿ ಸ್ರವಿಸಲು ಜಠರಕ್ಕೆ ಪ್ರಚೋದನೆ ನೀಡುತ್ತದೆ. ಪರಿಣಾಮವಾಗಿ ಹುಳಿತೇಗು, ಗ್ಯಾಸ್ಟ್ರಿಕ್, ಹೊಟ್ಟೆಯ ಹುಣ್ಣು ಮೊದಲಾದ ತೊಂದರೆಗಳಿಂದ ಕಾಪಾಡಿದಂತಾಗುತ್ತದೆ. ವಾರಕ್ಕೊಮ್ಮೆ ಬೆಳಿಗ್ಗೆದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿಯ ರಸವನ್ನು ಸೇವಿಸುವುದರಿಂದ ಆರೋಗ್ಯ ಉತ್ತಮಗೊಳ್ಳುತ್ತದೆ.

ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ತಗ್ಗಿಸುತ್ತದೆ  : ಪ್ರತಿದಿನ ಬೆಳಿಗ್ಗೆ ಒಂದು ಲೋಟ ಹಾಗಲಕಾಯಿಯ ರಸವನ್ನು ಖಾಲಿಹೊಟ್ಟೆಯಲ್ಲಿ ಕುಡಿದರೆ ರಕ್ತದಲ್ಲಿ ಹೆಚ್ಚಾಗಿರುವ ಸಕ್ಕರೆಯ ಅಂಶ ಮೂರೇ ದಿನದಲ್ಲಿ ತಹಬಂದಿಗೆ ಬರುತ್ತದೆ. ಇದಕ್ಕೆ ಕಾರಣ ಹಾಗಲಕಾಯಿಯಲ್ಲಿರುವ ಕಾರಣವಾಗಿವೆ. ವಾಸ್ತವಾಗಿ ರಕ್ತದಲ್ಲಿನ ಸಕ್ಕರೆ ಉಪಯೋಗಿಸಲ್ಪಡದೇ ವಿಸರ್ಜಿಸಲಾಗಲು ಇನ್ಸುಲಿನ್ ಪ್ರಮಾಣ ಮಹತ್ವದ ಪಾತ್ರ ವಹಿಸುತ್ತದೆ. ಈ ಪೋಷಕಾಂಶಗಳು ಇನ್ಸುಲಿನ್ ಕೊರತೆಯಾಗದಂತೆ ನೋಡಿಕೊಳ್ಳುವುದೇ ಹಾಗಲಕಾಯಿಯ ಈ ಸಾಮರ್ಥ್ಯಕ್ಕೆ ಕಾರಣವಾಗಿದೆ.

ಕ್ಯಾನ್ಸರ್‌ನಿಂದ ಕಾಪಾಡುತ್ತದೆ : ರಕ್ತದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಲು ಕ್ಯಾನ್ಸರ್ ಗೆ ತುತ್ತಾಗಿ ಬಾಡಲಿಯ ಕಾರ್ಯಕ್ಷಮತೆ ಕುಸಿಯುವುದು ಪ್ರಮುಖ ಕಾರಣವಾಗಿದೆ. ಹಾಗಲಕಾಯಿಯಲ್ಲಿರುವ ಪೋಷಕಾಂಶಗಳು ಈ ಕ್ಯಾನ್ಸರ್ ಗೆ ಕಾರಣವಾದ ಅಪಾಯಕಾರಿ ಜೀವಕೋಶಗಳನ್ನು ಬೆಳೆಯದಂತೆ ತಡೆಯುತ್ತದೆ. ಪರಿಣಾಮವಾಗಿ ಬಾಡಲಿ ಸುಕ್ಷಮವಾಗಿ ಕಾರ್ಯನಿರ್ವಹಿಸಿ ರಕ್ತಕ್ಕೆ ಅಗತ್ಯವಾದ ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸಿಕೊಡಲು ಸಾಧ್ಯವಾಗುತ್ತದೆ.

ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ : ಹಾಗಲಕಾಯಿಯ ರಸದಲ್ಲಿ ಬೀಟಾ-ಕ್ಯಾರೋಟೀನ್ ಮತ್ತು ವಿಟಮಿನ್ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅಗತ್ಯವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡಿದಂತಾಗುತ್ತದೆ. ಅಲ್ಲದೇ ಉತ್ತಮ ಪ್ರಮಾಣದಲ್ಲಿರುವ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟುಗಳು ಮಧುಮೇಹದ ಕಾರಣದಿಂದಾಗಿ ಉತ್ಪತ್ತಿಯಾಗುವ ದೃಷ್ಟಿದೋಷದಿಂದ (oxidative stress) ಕಣ್ಣುಗಳನ್ನು ಕಾಪಾಡುತ್ತವೆ. ಹಾಗಲಕಾಯಿಯ ನಿಯಮಿತ ಸೇವನೆಯಿಂದ ಕಣ್ಣುಗಳ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಬರಲು ಸಾಧ್ಯವಾಗುತ್ತದೆ.

ಮೊಡವೆಗಳಿಗೆ : ಹಾಗಲಕಾಯಿಯ ಸೇವನೆಯು ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ ಮಾತ್ರವಲ್ಲದೇ ಆಳವಾದ ಚರ್ಮದ ಸೋಂಕುಗಳಿಗೂ ಶಮನಕಾರಿಯಾಗಿದೆ. ಹಾಗಲಕಾಯಿಯ ರಸವನ್ನು ನಿಂಬೆ ಹಣ್ಣಿನ ರಸದೊಂದಿಗೆ ಬೆರೆಸಿ, ಪ್ರತಿದಿನ ಖಾಲಿ ಹೊಟ್ಟೆಗೆ 6 ತಿಂಗಳುಗಳ ಕಾಲ ಸೇವಿಸಿರಿ ಇಲ್ಲವೇ ನಿಮ್ಮ ನಿರೀಕ್ಷಿತ ಫಲಿತಾಂಶ ದೊರೆಯುವವರೆಗೆ ಸೇವನೆಯನ್ನು ಮುಂದುವರೆಸಿರಿ.

ರಕ್ತವನ್ನು ಶುದ್ಧೀಕರಿಸುತ್ತದೆ : ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿ ರಸವನ್ನು ಸೇವಿಸುವುದರಿಂದ ರಕ್ತ ಶುದ್ಧಿಗೊಂಡು ಚರ್ಮದ ವಿವಿಧ ತೊಂದರೆಗಳು ಮಾಯವಾಗಿ ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ. ಶುದ್ದೀಕರಣಗೊಂಡ ರಕ್ತದ ಮೂಲಕ ಇಡಿಯ ಶರೀರ ಆರೋಗ್ಯದಿಂದ ಕಂಗೊಳಿಸುತ್ತದೆ.

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಮಾಡುತ್ತದೆ ಹಾಗಲಕಾಯಿಯಲ್ಲಿ ಫೈಟೋನ್ಯೂಟ್ರಿಯೆಂಟ್‌ಗಳೆಂಬ ಆಂಟಿ ಆಕ್ಸಿಡೆಂಟುಗಳಿದ್ದು ಇವು ಕೆಟ್ಟ ಕೊಲೆಸ್ಟಾಲ್ ಕಣಗಳನ್ನು ತಮ್ಮೊಂದಿಗೆ ಅಂಟಿಸಿಕೊಂಡು ಹೋಗುವ ಕ್ಷಮತೆ ಪಡೆದಿವೆ. ಹಾಗಲಕಾಯಿಯನ್ನು ತರಕಾರಿಯ ರೂಪದಲ್ಲಿ ಆಲಿವ್ ಎಣ್ಣೆಯೊಡನೆ ಸೇವಿಸಿದರೆ ಕೊಂಚ ಕಹಿ ಎನಿಸಿದರೂ ನಿಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ನಿವಾರಿಸುವ ಮೂಲಕ ಆರೋಗ್ಯವನ್ನು ವೃದ್ಧಿಸುತ್ತದೆ.

ಮಧುಮೇಹ ಗುಣಪಡಿಸಲು ನೆರವಾಗುತ್ತದೆ :ಬಾಳೆಹಣ್ಣು ಹಣ್ಣುಗಳು ಆರೋಗ್ಯ ರಹಸ್ಯಗಳನ್ನು ಮಧುಮೇಹವನ್ನು ಗುಣಪಡಿಸಲು ಹಾಗಲಕಾಯಿಯ ಜ್ಯೂಸ್ ಅತಿ ಸಾಮಾನ್ಯವಾದ, ಜನಪ್ರಿಯ ಪರಿಹಾರವಾಗಿದೆ. insulin ಗೆ ಸಮನಾದ ಕೆಲವು ರಾಸಾಯನಿಕಗಳು ಹಾಗಲಕಾಯಿಯಲ್ಲಿದ್ದು, ಅವು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತವೆ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಬಬ್ಲುಗೆ 8 ವರ್ಷದ ನಂತರ ಸಿಕ್ಕ ಆ ಯುವತಿ ಏನಾಗಿದ್ದಳು ಗೊತ್ತಾ??? ಶಾಕ್ ಆಗ್ತೀರಾ! ಈ ಲೇಖನಿ ಓದಿ…

    ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?

  • ಸುದ್ದಿ

    ಅಪ್ಪಿತಪ್ಪಿಯೂ ಈ 4 ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಡಿ; ಸೇವಿಸಿದರೆ ಕಿಡ್ನಿ ಸ್ಟೋನ್ ಗ್ಯಾರಂಟಿ,ಇಷ್ಟಕ್ಕೂ ಆ ಆಹಾರ ಯಾವುದೆಂದು ತಿಳಿಯುವುದಕ್ಕೆ ಇದನ್ನೊಮ್ಮೆ ಓದಿ,.!

    ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • ಸಿನಿಮಾ

    ದಿನಕ್ಕೆ 40 ಕಪ್ ಟೀ, 40 ಸಿಗರೇಟ್ ಸೇದ್ತಾಳೆ ಈ ನಟಿ.!ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ  ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ  ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ  ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…