ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ.

ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ ಅತ್ಯಂತ ಪರಿಣಾಮಕಾರಿಯಾಗಿದೆ. ಈ ರಸ ಹೊಟ್ಟೆಯಲ್ಲಿಳಿದ ಬಳಿಕ ಜೀರ್ಣರಸಗಳನ್ನು ಅಗತ್ಯಪ್ರಮಾಣದಲ್ಲಿ ಸ್ರವಿಸಲು ಜಠರಕ್ಕೆ ಪ್ರಚೋದನೆ ನೀಡುತ್ತದೆ. ಪರಿಣಾಮವಾಗಿ ಹುಳಿತೇಗು, ಗ್ಯಾಸ್ಟ್ರಿಕ್, ಹೊಟ್ಟೆಯ ಹುಣ್ಣು ಮೊದಲಾದ ತೊಂದರೆಗಳಿಂದ ಕಾಪಾಡಿದಂತಾಗುತ್ತದೆ. ವಾರಕ್ಕೊಮ್ಮೆ ಬೆಳಿಗ್ಗೆದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿಯ ರಸವನ್ನು ಸೇವಿಸುವುದರಿಂದ ಆರೋಗ್ಯ ಉತ್ತಮಗೊಳ್ಳುತ್ತದೆ.
ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ತಗ್ಗಿಸುತ್ತದೆ : ಪ್ರತಿದಿನ ಬೆಳಿಗ್ಗೆ ಒಂದು ಲೋಟ ಹಾಗಲಕಾಯಿಯ ರಸವನ್ನು ಖಾಲಿಹೊಟ್ಟೆಯಲ್ಲಿ ಕುಡಿದರೆ ರಕ್ತದಲ್ಲಿ ಹೆಚ್ಚಾಗಿರುವ ಸಕ್ಕರೆಯ ಅಂಶ ಮೂರೇ ದಿನದಲ್ಲಿ ತಹಬಂದಿಗೆ ಬರುತ್ತದೆ. ಇದಕ್ಕೆ ಕಾರಣ ಹಾಗಲಕಾಯಿಯಲ್ಲಿರುವ ಕಾರಣವಾಗಿವೆ. ವಾಸ್ತವಾಗಿ ರಕ್ತದಲ್ಲಿನ ಸಕ್ಕರೆ ಉಪಯೋಗಿಸಲ್ಪಡದೇ ವಿಸರ್ಜಿಸಲಾಗಲು ಇನ್ಸುಲಿನ್ ಪ್ರಮಾಣ ಮಹತ್ವದ ಪಾತ್ರ ವಹಿಸುತ್ತದೆ. ಈ ಪೋಷಕಾಂಶಗಳು ಇನ್ಸುಲಿನ್ ಕೊರತೆಯಾಗದಂತೆ ನೋಡಿಕೊಳ್ಳುವುದೇ ಹಾಗಲಕಾಯಿಯ ಈ ಸಾಮರ್ಥ್ಯಕ್ಕೆ ಕಾರಣವಾಗಿದೆ.

ಕ್ಯಾನ್ಸರ್ನಿಂದ ಕಾಪಾಡುತ್ತದೆ : ರಕ್ತದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಲು ಕ್ಯಾನ್ಸರ್ ಗೆ ತುತ್ತಾಗಿ ಬಾಡಲಿಯ ಕಾರ್ಯಕ್ಷಮತೆ ಕುಸಿಯುವುದು ಪ್ರಮುಖ ಕಾರಣವಾಗಿದೆ. ಹಾಗಲಕಾಯಿಯಲ್ಲಿರುವ ಪೋಷಕಾಂಶಗಳು ಈ ಕ್ಯಾನ್ಸರ್ ಗೆ ಕಾರಣವಾದ ಅಪಾಯಕಾರಿ ಜೀವಕೋಶಗಳನ್ನು ಬೆಳೆಯದಂತೆ ತಡೆಯುತ್ತದೆ. ಪರಿಣಾಮವಾಗಿ ಬಾಡಲಿ ಸುಕ್ಷಮವಾಗಿ ಕಾರ್ಯನಿರ್ವಹಿಸಿ ರಕ್ತಕ್ಕೆ ಅಗತ್ಯವಾದ ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸಿಕೊಡಲು ಸಾಧ್ಯವಾಗುತ್ತದೆ.
ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ : ಹಾಗಲಕಾಯಿಯ ರಸದಲ್ಲಿ ಬೀಟಾ-ಕ್ಯಾರೋಟೀನ್ ಮತ್ತು ವಿಟಮಿನ್ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅಗತ್ಯವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡಿದಂತಾಗುತ್ತದೆ. ಅಲ್ಲದೇ ಉತ್ತಮ ಪ್ರಮಾಣದಲ್ಲಿರುವ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟುಗಳು ಮಧುಮೇಹದ ಕಾರಣದಿಂದಾಗಿ ಉತ್ಪತ್ತಿಯಾಗುವ ದೃಷ್ಟಿದೋಷದಿಂದ (oxidative stress) ಕಣ್ಣುಗಳನ್ನು ಕಾಪಾಡುತ್ತವೆ. ಹಾಗಲಕಾಯಿಯ ನಿಯಮಿತ ಸೇವನೆಯಿಂದ ಕಣ್ಣುಗಳ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಬರಲು ಸಾಧ್ಯವಾಗುತ್ತದೆ.

ಮೊಡವೆಗಳಿಗೆ : ಹಾಗಲಕಾಯಿಯ ಸೇವನೆಯು ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ ಮಾತ್ರವಲ್ಲದೇ ಆಳವಾದ ಚರ್ಮದ ಸೋಂಕುಗಳಿಗೂ ಶಮನಕಾರಿಯಾಗಿದೆ. ಹಾಗಲಕಾಯಿಯ ರಸವನ್ನು ನಿಂಬೆ ಹಣ್ಣಿನ ರಸದೊಂದಿಗೆ ಬೆರೆಸಿ, ಪ್ರತಿದಿನ ಖಾಲಿ ಹೊಟ್ಟೆಗೆ 6 ತಿಂಗಳುಗಳ ಕಾಲ ಸೇವಿಸಿರಿ ಇಲ್ಲವೇ ನಿಮ್ಮ ನಿರೀಕ್ಷಿತ ಫಲಿತಾಂಶ ದೊರೆಯುವವರೆಗೆ ಸೇವನೆಯನ್ನು ಮುಂದುವರೆಸಿರಿ.
ರಕ್ತವನ್ನು ಶುದ್ಧೀಕರಿಸುತ್ತದೆ : ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿ ರಸವನ್ನು ಸೇವಿಸುವುದರಿಂದ ರಕ್ತ ಶುದ್ಧಿಗೊಂಡು ಚರ್ಮದ ವಿವಿಧ ತೊಂದರೆಗಳು ಮಾಯವಾಗಿ ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ. ಶುದ್ದೀಕರಣಗೊಂಡ ರಕ್ತದ ಮೂಲಕ ಇಡಿಯ ಶರೀರ ಆರೋಗ್ಯದಿಂದ ಕಂಗೊಳಿಸುತ್ತದೆ.

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಮಾಡುತ್ತದೆ ಹಾಗಲಕಾಯಿಯಲ್ಲಿ ಫೈಟೋನ್ಯೂಟ್ರಿಯೆಂಟ್ಗಳೆಂಬ ಆಂಟಿ ಆಕ್ಸಿಡೆಂಟುಗಳಿದ್ದು ಇವು ಕೆಟ್ಟ ಕೊಲೆಸ್ಟಾಲ್ ಕಣಗಳನ್ನು ತಮ್ಮೊಂದಿಗೆ ಅಂಟಿಸಿಕೊಂಡು ಹೋಗುವ ಕ್ಷಮತೆ ಪಡೆದಿವೆ. ಹಾಗಲಕಾಯಿಯನ್ನು ತರಕಾರಿಯ ರೂಪದಲ್ಲಿ ಆಲಿವ್ ಎಣ್ಣೆಯೊಡನೆ ಸೇವಿಸಿದರೆ ಕೊಂಚ ಕಹಿ ಎನಿಸಿದರೂ ನಿಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ನಿವಾರಿಸುವ ಮೂಲಕ ಆರೋಗ್ಯವನ್ನು ವೃದ್ಧಿಸುತ್ತದೆ.
ಮಧುಮೇಹ ಗುಣಪಡಿಸಲು ನೆರವಾಗುತ್ತದೆ :ಬಾಳೆಹಣ್ಣು ಹಣ್ಣುಗಳು ಆರೋಗ್ಯ ರಹಸ್ಯಗಳನ್ನು ಮಧುಮೇಹವನ್ನು ಗುಣಪಡಿಸಲು ಹಾಗಲಕಾಯಿಯ ಜ್ಯೂಸ್ ಅತಿ ಸಾಮಾನ್ಯವಾದ, ಜನಪ್ರಿಯ ಪರಿಹಾರವಾಗಿದೆ. insulin ಗೆ ಸಮನಾದ ಕೆಲವು ರಾಸಾಯನಿಕಗಳು ಹಾಗಲಕಾಯಿಯಲ್ಲಿದ್ದು, ಅವು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.
ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್ರವರು ಚೆಕ್ನಲ್ಲೋ, ಡಿಡಿಯಲ್ಲೋ, ಇಎಂಐನಲ್ಲೊ…
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…