3

0 45

About the author / 

admin

Leave a reply

You must be logged in to post a comment.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಮೀನಿನಲ್ಲಿ ಕೆಲಸವನ್ನ ಮಾಡುತ್ತಿದ್ದ ಕೂಲಿಗೆ ಜಮೀನಿನಲ್ಲಿ ಸಿಕ್ಕಿದ್ದೇನು ಗೊತ್ತಾ.!

    ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…

  • ಉಪಯುಕ್ತ ಮಾಹಿತಿ

    2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

    ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..

    2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..

  • modi, ಉಪಯುಕ್ತ ಮಾಹಿತಿ

    ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯದಿಂದ ಮುಕ್ತಿಗೊಳಿಸಲು ಪ್ರಧಾನಿ ಮೋದಿಯ ಹೊಸ ಯೋಜನೆ..ಇದನ್ನೊಮ್ಮೆ ಓದಿ..!

    ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್‌ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ.  ದೇಶವನ್ನು ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್‌ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್‌ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್‌ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…

  • ಸುದ್ದಿ

    ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರ ನೂರಾರು ಎಕರೆ ಬೆಳೆ ನಾಶ…!

    ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಸುದ್ದಿ

    ಸದನದಲ್ಲಿ ಪತ್ನಿಯನ್ನು ಹೊಗಳಿ, ಸಾಮಾಜಿಕ ತಾಣಕ್ಕೆ ಛೀ ತೂ ಅಂದ ಎಚ್‌ಡಿ ಕುಮಾರಸ್ವಾಮಿ…!

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು.  ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.  ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…