3

0 45

About the author / 

admin

Leave a reply

You must be logged in to post a comment.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…

  • inspirational

    ‘ಇಂದಿರಾ ಕ್ಯಾಂಟೀನ್​​ ಬದಲು ಅನ್ನಪೂರ್ಣ ಕ್ಯಾಂಟೀನ್​​ ಎಂದು ಹೆಸರಿಡಲು ಬಿಜೆಪಿ ಚಿಂತನೆ’…!

    ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್​​ಗೆ ಈ ಪ್ರಕರಣ ಹೋಗಬಹುದು ಕೋರ್ಟ್​​ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…

  • ತಂತ್ರಜ್ಞಾನ

    ವಾಟ್ಸ್ಆಫ್ ಗ್ರೂಪ್ ನಲ್ಲಿ ಯಾರನ್ನಾದರು ಟ್ಯಾಗ್ ಮಾಡಬೇಕೇ…? ತಿಳಿಯಲು ಈ ಲೇಖನ ಓದಿ..

    ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?

  • ಸುದ್ದಿ

    ಹುಷಾರ್…..!ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯ ಸೆರೆ…!

    ಕಂಪ್ಯೂಟರ್‌ಗಳು, ಕಂಪನಿಯ ಸರ್ವರ್‌ಗಳನ್ನು ಹ್ಯಾಕ್‌ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್‌ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್‌ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್‌ಲೋಡ್‌ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್‌ಲೈನ್‌ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್‌ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…

  • ಆರೋಗ್ಯ

    ಕುಡಿತವನ್ನು ಬಿಡಿಸೋಕೆ ಈ ಮನೆ ಮದ್ದುಗಳು. ತಪ್ಪದೆ ನೋಡಿ ಚಮತ್ಕಾರಿ ಮನೆಮದ್ದುಗಳು ಇದು.

    ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….