ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…
Leave a reply
You must be logged in to post a comment.