ಸರ್ಕಾರಿ ಯೋಜನೆಗಳು

ನೀವು ನಿಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಿರಾ ಹಾಗಾದರೆ ಸರ್ಕಾರದಿಂದ ನಿಮಗೆ ಸಿಗಲಿದೆ 3ಲಕ್ಷ ರೂ. ಪರಿಹಾರ,.!

32

‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ ಕಂಪನಿಯಿಂದ ಹಣ ವಸೂಲಿ ಮಾಡಲಾಗುವುದು. ಎಷ್ಟೇ ದುಬಾರಿ ವೆಚ್ಚವಾದರೂ ದೃಷ್ಟಿ ಸಮಸ್ಯೆಗೆ ಒಳಗಾದವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವುದು ಸರ್ಕಾರದ ಜವಾಬ್ದಾರಿ. ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.

ಔಷಧ ಕಂಪನಿ ವಿರುದ್ಧ ಕ್ರಮ: ಪ್ರಕರಣ ಸಂಬಂಧ ಜಯದೇವ ಹೃದ್ರೋಗ ಸಂಸ್ಥೆಯ ಡಾ. ರವೀಂದ್ರ ನೇತೃತ್ವದಲ್ಲಿ ಸತ್ಯಶೋಧನ ರಚಿಸಲಾಗಿದ್ದು, ಸಮಿತಿಯಿಂದ ಮಾಹಿತಿ ಪಡೆಯಲಾಗಿದೆ. ಔಷಧ ತಯಾರಿಕಾ ಸಂಸ್ಥೆಯಿಂದ ಪೂರೈಕೆಯಲ್ಲಿ ತಪ್ಪಾಗಿದೆ ಎಂಬ ಮಾಹಿತಿ ಬಂದಿದ್ದು, ಸಂಬಂಧಪಟ್ಟ ಇಲಾಖೆಗೆ ನೋಟಿಸ್ ನೀಡಲಾಗಿದೆ. ಕಂಪನಿಯನ್ನು ಕಪು್ಪಪಟ್ಟಿಗೆ ಸೇರಿಸಲಾಗುವುದು ಎಂದರು.

ವೈದ್ಯರಿಗೆ ರಕ್ಷಣೆ: ಸಂತ್ರಸ್ತರ ಪರ ನ್ಯಾಯ ಕೇಳಲು ನಡೆಸಿದ ಪ್ರತಿಭಟನೆ ವೇಳೆ ಪಿಜಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಆಡಳಿತ ಮಂಡಳಿಯಿಂದ ಆದ ತಪ್ಪಿಗೆ ವೈದ್ಯ ವಿದ್ಯಾರ್ಥಿಗಳಿಗೆ ತೊಂದರೆ ಆಗಿರುವುದು ಸರಿಯಲ್ಲ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದರ ಜತೆಗೆ ಹಲ್ಲೆ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಲಾಗುವುದು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…

  • ಜೀವನಶೈಲಿ

    ಸರಿಯಾಗಿ “ನಿದ್ದೆಮಾಡಿಲ್ಲ” ಅಂದ್ರೆ ಏನಾಗುತ್ತೆ ಗೊತ್ತಾ? ಇದನ್ನು ಓದಿ ಶಾಕ್ ಆಗೋದು ಪಕ್ಕಾ!

    ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ

  • ವಿಸ್ಮಯ ಜಗತ್ತು

    ಇದು ಮನುಕುಲದ ಅಚ್ಚರಿ.!ನಂಬ್ಲೆಬೇಕು!ಮೊಟ್ಟೆಗಳನ್ನು ಹಾಕಿದ 14 ವರ್ಷದ ಬಾಲಕ..!ಆ ಮೊಟ್ಟೆಗಳು ಹೇಗಿವೆ ಗೊತ್ತಾ.?ಈ ಲೇಖನ ಓದಿ ಶಾಕ್ ಹಾಗ್ತೀರಾ…

    ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…

  • ಜೀವನಶೈಲಿ

    ಈ 5 ತಿಂಡಿ ತಿನಿಸುಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.

  • ಸುದ್ದಿ

    ಸಹಕಾರಿ ಬ್ಯಾಂಕ್ ಗಳಿಂದ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಬಿಗ್ ಶಾಕ್’

    ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…