ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು.
ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ ಪೊಟ್ಸ್ ಹಾಗೂ ಹಣ್ಣು ಹಂಪಲುಗಳ ಸೇವನೆ ದೇಹಕ್ಕೆ ಹೆಚ್ಚು ಅನುಕೂಲತೆಯನ್ನು ಮಾಡಿಕೊಡುತ್ತದೆ.
ಬೀಟ್ರೂಟ್ ಇದರ ಸೇವನೆ ದೇಹಕ್ಕೆ ಹೆಚ್ಚು ಪೋಷಕಾಂಶಗಳನ್ನು ನೀಡುತ್ತದೆ ಹಾಗೂ ಇದರಲ್ಲಿರುವ ವಿಟಮಿನ್ ಅಂಶಗಳು ರಕ್ತ ವೃದ್ಧಿಗೆ ಸಹಕಾರಿ ಬಿಟ್ರೋಟ್ ಅನ್ನು ಜ್ಯುಸ್ ಮಾಡಿ ಸೇವನೆ ಮಾಡಿ ಅಥವಾ ಅಡುಗೆಗಳಲ್ಲಿ ಬಳಸಿ ಸೇವನೆ ಮಾಡುವುದರಿಂದ ಅರೋಗ್ಯ ವೃದ್ಧಿಯಾಗುವದು
ಹಸಿ ತರಕಾರಿ ಹಸಿರು ತರಕಾರಿಗಳಾದ ಎಲೆಕೋಸು, ಹೂಕೋಸು, ಸಿಹಿಗೆಣಸು ತರಕಾರಿಗಳಲ್ಲಿ ಪೌಷ್ಟಿಕ ಅಂಶಗಳು ಹೇರಳವಿರುವುದರಿಂದ ದೇಹದ ಆರೋಗ್ಯಕ್ಕೆ ಉತ್ತಮ. ದೇಹದ ತೂಕ ಹೆಚ್ಚಾಗುವುದನ್ನು ನಿಯಂತ್ರಿಸಬಹುದು. ರಕ್ತ ಉತ್ಪಾದನೆಗೆ ಸಹಾಯಕಾರಿ. ಹಸಿ ತರಕಾರಿಯನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸಕ್ರಿಯವಾಗಿ ಕಾರ್ಯನಿರ್ವಹಿಸಲು ನೆರವಾಗುತ್ತದೆ.
ಹಣ್ಣುಗಳು ಹಣ್ಣುಗಳ ಸೇವನೆಯಿಂದ ದೇಹದ ಬೆಳವಣಿಗೆ ಮತ್ತು ಅರೋಗ್ಯ ವೃದ್ಧಿಯಾಗಲು ಸಹಕಾರಿ ಕಲ್ಲಂಗಡಿ ಸೇಬು ಮಾವು ಸಪೋಟ ಕಿತ್ತಳೆಹಣ್ಣು ಮುಂತಾದ ಹಣ್ಣುಗಳು ಆರೋಗ್ಯದ ನಿಧಿಯನ್ನು ಹೊಂದಿರುವಂಥದಾಗಿದೆ.
ಬಾದಾಮಿ ಬಾದಾಮಿ ಪಿಸ್ತಾ ಗೋಡಂಬಿ ಅಂಜೂರ ಒಣ ದ್ರಾಕ್ಷಿ ಮುಂತಾದ ಡ್ರೈ ಪೊಟ್ಸ್ ಸೇವನೆ ಮಾಡುವುದು ಆರೋಗ್ಯದ ದೃಷ್ಟಿಯಿಂದ ತುಂಬಾನೇ ಒಳ್ಳೆಯದು ಅಷ್ಟೇ ಅಲ್ಲದೆ
ಉತ್ತಮ ರೀತಿಯ ಹಾರಗಳನ್ನು ಸೇವನೆ ಮಾಡುವುದರ ಜನತೆಗೆ ಮೇಲೆ ತಿಳಿಸಿರುವಂತ ಆಹಾರಗಳನ್ನು ತಿನ್ನುವುದರಿಂದ ದೇಹದ ಅರೋಗ್ಯ ಉತ್ತಮ ರೀತಿಯಲ್ಲಿ ಬೆಳವಣಿಗೆಯಾಗುವುದರಲ್ಲಿ ಯಾವುದೇ ರೀತಿಯ ಅನುಮಾನ ಬೇಡವೇ ಬೇಡ. ಯಾವ ವೈದ್ಯರ ಬಳಿಗೆ ಕೂಡ ಹೋಗುವ ಪರಿಸ್ಥಿತಿ ನಿಮ್ಮ ಬಳಿ ಬರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…