ಆರೋಗ್ಯ

ದೇಹದಲ್ಲಿ ರಕ್ತ ಕಡಿಮೆ ಇದೆಯೇ? ರಕ್ತ ಹೆಚ್ಚಾಗಲು ಈ ಟಿಪ್ಸ್ ಫಾಲೋ ಮಾಡಿ ಸಾಕು.

366

ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು.

ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ ಪೊಟ್ಸ್ ಹಾಗೂ ಹಣ್ಣು ಹಂಪಲುಗಳ ಸೇವನೆ ದೇಹಕ್ಕೆ ಹೆಚ್ಚು ಅನುಕೂಲತೆಯನ್ನು ಮಾಡಿಕೊಡುತ್ತದೆ.

ಬೀಟ್‌ರೂಟ್ ಇದರ ಸೇವನೆ ದೇಹಕ್ಕೆ ಹೆಚ್ಚು ಪೋಷಕಾಂಶಗಳನ್ನು ನೀಡುತ್ತದೆ ಹಾಗೂ ಇದರಲ್ಲಿರುವ ವಿಟಮಿನ್ ಅಂಶಗಳು ರಕ್ತ ವೃದ್ಧಿಗೆ ಸಹಕಾರಿ ಬಿಟ್ರೋಟ್ ಅನ್ನು ಜ್ಯುಸ್ ಮಾಡಿ ಸೇವನೆ ಮಾಡಿ ಅಥವಾ ಅಡುಗೆಗಳಲ್ಲಿ ಬಳಸಿ ಸೇವನೆ ಮಾಡುವುದರಿಂದ ಅರೋಗ್ಯ ವೃದ್ಧಿಯಾಗುವದು

ಹಸಿ ತರಕಾರಿ ಹಸಿರು ತರಕಾರಿಗಳಾದ ಎಲೆಕೋಸು, ಹೂಕೋಸು, ಸಿಹಿಗೆಣಸು ತರಕಾರಿಗಳಲ್ಲಿ ಪೌಷ್ಟಿಕ ಅಂಶಗಳು ಹೇರಳವಿರುವುದರಿಂದ ದೇಹದ ಆರೋಗ್ಯಕ್ಕೆ ಉತ್ತಮ. ದೇಹದ ತೂಕ ಹೆಚ್ಚಾಗುವುದನ್ನು ನಿಯಂತ್ರಿಸಬಹುದು. ರಕ್ತ ಉತ್ಪಾದನೆಗೆ ಸಹಾಯಕಾರಿ. ಹಸಿ ತರಕಾರಿಯನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸಕ್ರಿಯವಾಗಿ ಕಾರ್ಯನಿರ್ವಹಿಸಲು ನೆರವಾಗುತ್ತದೆ.

ಹಣ್ಣುಗಳು ಹಣ್ಣುಗಳ ಸೇವನೆಯಿಂದ ದೇಹದ ಬೆಳವಣಿಗೆ ಮತ್ತು ಅರೋಗ್ಯ ವೃದ್ಧಿಯಾಗಲು ಸಹಕಾರಿ ಕಲ್ಲಂಗಡಿ ಸೇಬು ಮಾವು ಸಪೋಟ ಕಿತ್ತಳೆಹಣ್ಣು ಮುಂತಾದ ಹಣ್ಣುಗಳು ಆರೋಗ್ಯದ ನಿಧಿಯನ್ನು ಹೊಂದಿರುವಂಥದಾಗಿದೆ.

ಬಾದಾಮಿ ಬಾದಾಮಿ ಪಿಸ್ತಾ ಗೋಡಂಬಿ ಅಂಜೂರ ಒಣ ದ್ರಾಕ್ಷಿ ಮುಂತಾದ ಡ್ರೈ ಪೊಟ್ಸ್ ಸೇವನೆ ಮಾಡುವುದು ಆರೋಗ್ಯದ ದೃಷ್ಟಿಯಿಂದ ತುಂಬಾನೇ ಒಳ್ಳೆಯದು ಅಷ್ಟೇ ಅಲ್ಲದೆ

ಉತ್ತಮ ರೀತಿಯ ಹಾರಗಳನ್ನು ಸೇವನೆ ಮಾಡುವುದರ ಜನತೆಗೆ ಮೇಲೆ ತಿಳಿಸಿರುವಂತ ಆಹಾರಗಳನ್ನು ತಿನ್ನುವುದರಿಂದ ದೇಹದ ಅರೋಗ್ಯ ಉತ್ತಮ ರೀತಿಯಲ್ಲಿ ಬೆಳವಣಿಗೆಯಾಗುವುದರಲ್ಲಿ ಯಾವುದೇ ರೀತಿಯ ಅನುಮಾನ ಬೇಡವೇ ಬೇಡ. ಯಾವ ವೈದ್ಯರ ಬಳಿಗೆ ಕೂಡ ಹೋಗುವ ಪರಿಸ್ಥಿತಿ ನಿಮ್ಮ ಬಳಿ ಬರುವುದಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…

  • ಸುದ್ದಿ

    ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಗೊಂಡಿದೆ,.!

    ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್‍ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್‍ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…

  • ಆಧ್ಯಾತ್ಮ, ಜ್ಯೋತಿಷ್ಯ

    ಕಾರ್ಯಸಿದ್ಧಿಯನ್ನು ಹೊಂದಲು ಶಕ್ತಿವಂತವಾತ ಆಂಜನೇಯ ಸ್ವಾಮಿಯ ಶ್ಲೋಕಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…

  • ಸಿನಿಮಾ

    ತನ್ನ ಹೆತ್ತ ತಾಯಿ ಮಾಡಿದ್ದ ಶೋಷಣೆಯನ್ನ ಬಹಿರಂಗ ಮಾಡಿದ ಫೇಮಸ್ ನಟಿ..!

    ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…

  • National, News Paper, ಉಪಯುಕ್ತ ಮಾಹಿತಿ

    ಪಿಎಂ ಕಿಸಾನ್ ಸಮ್ಮನ್ ನಿಧಿಯೋಜನೆ

    ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…

  • ಆಧ್ಯಾತ್ಮ

    ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

    ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.