ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ.

2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು.

26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿತ್ತು. ಮೂಲ ದಾಖಲಾತಿ ಪರಿಶೀಲನೆ ನಡೆಸಿದ ಬಿಎಂಟಿಸಿ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ.

ಒಂದು ವರ್ಷದಿಂದ ನೇಮಕಾತಿಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ನಿರಾಸೆಯಾಗಿದೆ. ದಾಖಲಾತಿ ಪರಿಶೀಲನೆ ಸಂದರ್ಭದಲ್ಲಿ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಕಂಪ್ಯೂಟರ್ ತರಬೇತಿ ಪಡೆದಿರುವ ಪ್ರಮಾಣ ಪತ್ರವನ್ನು ಹಾಜರು ಪಡಿಸದ ಹಿನ್ನಲೆಯಲ್ಲಿ ಅರ್ಹರು ಇಲ್ಲ ಎಂದು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸಲಾಗಿದೆ. ಅಭ್ಯರ್ಥಿಗಳ ಅರ್ಜಿ ಶುಲ್ಕವನ್ನು ವಾಪಸ್ ಕೊಡಲಾಗುವುದು ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…
ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…