ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ವಿದ್ಯಾರ್ಥಿಗಳು ನೇರವಾಗಿ ಎಸ್ಎಸ್ಎಲ್ಸಿಯಲ್ಲಿ ಪಬ್ಲಿಕ್ ಪರೀಕ್ಷೆ ಎದುರಿಸುವುದರಿಂದ ಕೆಲವೊಮ್ಮೆ ಆತಂಕ ಎದುರಿಸಬೇಕಾತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಲು 6 ಮತ್ತು 8ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವಂತೆ ವಿಧಾನ ಪರಿಷತ್ ಸದಸ್ಯರು ಮತ್ತು ಪೋಷಕರು ಒತ್ತಾಯ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಇದರ ಬಗ್ಗೆ ಚಿಂತನೆ ನಡಸಲಾಗಿದೆ ಎಂದರು.

ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರತಿ ತರಗತಿಗೆ 30 ಬದಲು 60 ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳುವಂತೆ ಒತ್ತಡ ಬಂದಿದೆ. ಇದರ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಮತ್ತು ಪಬ್ಲಿಕ್ ಶಾಲೆಯ ಶಿಕ್ಷಣ ಮಾಧ್ಯಮದ ಬಗ್ಗೆ ಸಾಹಿತಿಗಳು ಆಕ್ಷೇಪ ವ್ಯಕ್ತಪಡಿಸಿಕಿದ್ದಾರೆ. ಇದರ ಬಗ್ಗೆ ಸಾಹಿತಿಗಳ ಜೊತೆಗೆ ಚರ್ಚಿಸಿ ಅಂತಿಮವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಅಭಿವೃದ್ಧಿ ಕಾರ್ಯದ ವಿಚಾರದಲ್ಲಿ ರಾಜಕೀಯ ಮಾಡಬಾರದು. ಮಕ್ಕಳ ಭವಿಷ್ಯ ನಿಟ್ಟಿನಲ್ಲಿ ಒಳ್ಳೆಯ ಕಾರ್ಯಮಾಡಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಸಲಹೆ ನೀಡಿದರು. ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿಟಮಿನ್ ಮಾತ್ರೆ ನುಂಗಿಸಿದ ಸಚಿವ ಸುರೇಶ್ ಕುಮಾರ್ ಅವರು ವಿದ್ಯಾರ್ಥಿಗಳಿಂದ ಮಗ್ಗಿ ಹೇಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….