ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ವಿದ್ಯಾರ್ಥಿಗಳು ನೇರವಾಗಿ ಎಸ್ಎಸ್ಎಲ್ಸಿಯಲ್ಲಿ ಪಬ್ಲಿಕ್ ಪರೀಕ್ಷೆ ಎದುರಿಸುವುದರಿಂದ ಕೆಲವೊಮ್ಮೆ ಆತಂಕ ಎದುರಿಸಬೇಕಾತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಲು 6 ಮತ್ತು 8ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವಂತೆ ವಿಧಾನ ಪರಿಷತ್ ಸದಸ್ಯರು ಮತ್ತು ಪೋಷಕರು ಒತ್ತಾಯ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಇದರ ಬಗ್ಗೆ ಚಿಂತನೆ ನಡಸಲಾಗಿದೆ ಎಂದರು.

ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರತಿ ತರಗತಿಗೆ 30 ಬದಲು 60 ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳುವಂತೆ ಒತ್ತಡ ಬಂದಿದೆ. ಇದರ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಮತ್ತು ಪಬ್ಲಿಕ್ ಶಾಲೆಯ ಶಿಕ್ಷಣ ಮಾಧ್ಯಮದ ಬಗ್ಗೆ ಸಾಹಿತಿಗಳು ಆಕ್ಷೇಪ ವ್ಯಕ್ತಪಡಿಸಿಕಿದ್ದಾರೆ. ಇದರ ಬಗ್ಗೆ ಸಾಹಿತಿಗಳ ಜೊತೆಗೆ ಚರ್ಚಿಸಿ ಅಂತಿಮವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಅಭಿವೃದ್ಧಿ ಕಾರ್ಯದ ವಿಚಾರದಲ್ಲಿ ರಾಜಕೀಯ ಮಾಡಬಾರದು. ಮಕ್ಕಳ ಭವಿಷ್ಯ ನಿಟ್ಟಿನಲ್ಲಿ ಒಳ್ಳೆಯ ಕಾರ್ಯಮಾಡಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಸಲಹೆ ನೀಡಿದರು. ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿಟಮಿನ್ ಮಾತ್ರೆ ನುಂಗಿಸಿದ ಸಚಿವ ಸುರೇಶ್ ಕುಮಾರ್ ಅವರು ವಿದ್ಯಾರ್ಥಿಗಳಿಂದ ಮಗ್ಗಿ ಹೇಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಮಾರ್ಚ್, 2019) ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು…
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು
ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…