inspirational

ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

84

ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.

 ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ.

ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು ಅಪರೂಪದ ಪ್ರಕರಣವಾಗಿದೆ. ವಿಶ್ವದ ಕೆಲವೇ ವ್ಯಕ್ತಿಗಳ ದೇಹವು ಈ ರೀತಿ ರಚನೆಯಾಗಿರುತ್ತದೆ.

‘ಸೈಟಸ್‌ ಇನ್‌ವರ್ಸಸ್‌’ ಇದ್ದರೂ ಕೂಡಾ ವ್ಯಕ್ತಿಯ ಅಂಗಾಂಗಗಳ ಕಾರ್ಯನಿರ್ವಹಣೆಗೆ ಯಾವುದೇ ಅಡ್ಡಿಯಾಗುವುದಿಲ್ಲ. ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲಎಂದು ವೈದ್ಯರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಸ್ಸಾಂನ 700 ಹಳ್ಳಿ ಜಲಾವೃತ-ಅಪಾಯದ ತುದಿ ಮೀರಿ ಹರಿಯುತ್ತಿರೋ ಬ್ರಹ್ಮಪುತ್ರ…..ಜನ ಜೀವನ ಅಸ್ತ ವ್ಯಸ್ತ….!

    ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀದಿನ ಊಟದ ಜೊತೆಗೆ ತುಪ್ಪ ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…

  • ಆಧ್ಯಾತ್ಮ

    ದರ್ಭೆಯ ಬಗ್ಗೆ ಮಾಹಿತಿ.!

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಗಿನ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…