inspirational

ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

71

ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.

 ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ.

ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು ಅಪರೂಪದ ಪ್ರಕರಣವಾಗಿದೆ. ವಿಶ್ವದ ಕೆಲವೇ ವ್ಯಕ್ತಿಗಳ ದೇಹವು ಈ ರೀತಿ ರಚನೆಯಾಗಿರುತ್ತದೆ.

‘ಸೈಟಸ್‌ ಇನ್‌ವರ್ಸಸ್‌’ ಇದ್ದರೂ ಕೂಡಾ ವ್ಯಕ್ತಿಯ ಅಂಗಾಂಗಗಳ ಕಾರ್ಯನಿರ್ವಹಣೆಗೆ ಯಾವುದೇ ಅಡ್ಡಿಯಾಗುವುದಿಲ್ಲ. ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲಎಂದು ವೈದ್ಯರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

    ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…

  • ರಾಜಕೀಯ

    2014ರ ಏಪ್ರಿಲ್‌‌ನಿಂದ 2017ರವರೆಗೆ ಮೋದಿ ಸರ್ಕಾರ ವ್ಯಯಿಸಿದ್ದು ಎಷ್ಟು ಸಾವಿರ ಕೋಟಿ ಹಣ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.

  • ಉಪಯುಕ್ತ ಮಾಹಿತಿ

    ಪ್ರಧಾನಮಂತ್ರಿ ಜನೌಷಧಿ ಯೋಜನೆಯಲ್ಲಿ, ಕ್ಯಾನ್ಸೆರ್’ಗೂ ಸಿಗಲಿವೆ ಅತೀ ಕಡಿಮೆ ಬೆಲೆಯ ಗುಣಮಟ್ಟದ ಔಷಧಿಗಳು!ತಿಳಿಯಲು ಈ ಲೇಖನ ಓದಿ…

    ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.

  • ಸುದ್ದಿ

    ಸುಶಾಂತ್ ಅಂತ್ಯಕ್ರಿಯೆ ನಡೆಯುತ್ತಿದ್ದ ವೇಳೆ, ಅವರ ಕುಟುಂಬದಲ್ಲಿ ಮತ್ತೊಂದು ದೊಡ್ಡ ಆಘಾತ.

    ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…

  • ರಾಜಕೀಯ

    ನಡೆಯೋಕ್ಕೆ ಆಗೋದಿಲ್ಲ ಎನ್ನುತ್ತಿದ್ದ ರಮ್ಯಾ ಈಗ ದುಬೈನಲ್ಲಿ ಪ್ರತ್ಯಕ್ಷ..!

    ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…