ಸುದ್ದಿ

BPL ಕಾರ್ಡ್ ಇದ್ದವರು ರೆಷೆನ್ ಬೇಕೆಂದರೆ ಜುಲೈ 31 ಒಳಗೆ ಈ ಕೆಲಸ ಮಾಡಬೇಕು…..!

277

ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ.

ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ ಸಿಗುವುದಿಲ್ಲ.
ರೇಷನ್ ಕಾರ್ಡ್ ನಲ್ಲಿ ಹೆಸರು ಹೊಂದಿರುವ ಪ್ರತಿಯೊಬ್ಬರೂ ಜುಲೈ 31 ರೊಳಗೆ ಆಧಾರ್ ದೃಡೀಕರಣ ಮಾಡಿಸಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆದೇಶ ಹೊರಡಿಸಿದೆ.

ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸಲು ಯಾವುದೇ ರೀತಿಯ ಹಣ ಕೊಡಬೇಕಾಗಿಲ್ಲ. ಇದು ಸಂಪೂರ್ಣ ಉಚಿತವಾಗಿದ್ದು, ಪಡಿತರ ಪಡೆಯುವ ಎಲ್ಲಾ ನ್ಯಾಯಬೆಲೆ(ರೇಷನ್ ಶಾಪ್) ಅಂಗಡಿಗಳಲ್ಲಿ ಆಧಾರ್ ಧೃಡೀಕರಣ ಮಾಡಿಸಿಕೊಳ್ಳಬಹುದಾಗಿದೆ.

ಜುಲೈ 31ರ ಒಳಗೆ ರೇಷನ್ ಕಾರ್ಡ್ ನಲ್ಲಿ ಹೆಸರು ಹೊಂದಿರುವ ಕುಟುಂಬದ ಎಲ್ಲಾ ಸದಸ್ಯರು ನ್ಯಾಯಬೆಲೆ ಅಂಗಡಿಗೆ ಹೋಗಿ ಖಡ್ಡಾಯವಾಗಿ ಬಯೋಮೆಟ್ರಿಕ್ ನೀಡಬೇಕಿದೆ. ಬಯೋಮೆಟ್ರಿಕ್ ನೀಡಿದವರಿಗೆ ಮಾತ್ರ ರೇಷನ್ ಸಿಗಲಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಾಯಿ ಚಾಮುಂಡೇಶ್ವರಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…

  • ಸಿನಿಮಾ

    ವಿಶ್ವಾದ್ಯಂತ 3 ಸಾವಿರ ಥಿಯೇಟರ್‌ಗಳಲ್ಲಿ ಪೈಲ್ವಾನ್ ಹವಾ-ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…

  • ಸಿನಿಮಾ

    ಬಾಡಿಗೆ ಮನೆಯನ್ನು ಖಾಲಿ ಮಾಡಲು ಕೋರ್ಟ್ ನಲ್ಲಿ ಸಮಯ ಕೇಳಿದ ಯಶ್ ತಾಯಿ.!ಈ ಸುದ್ದಿ ನೋಡಿ..

    ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…

  • ಸಿನಿಮಾ

    ಸ್ಯಾಂಡಲ್ ವುಡ್ ತಾರಾ ಜೋಡಿ ದಿಗಂತ್-ಐಂದ್ರಿತಾ ಮದುವೆಗೆ ಹೋಗುವ ಅತಿಥಿಗಳು ಈ ಷರತ್ತನ್ನು ಪಾಲಿಸಬೇಕು..!

    ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…